• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯರಿಗೆ ಮೆಸ್ಕಾಂನಲ್ಲಿ ಉದ್ಯೋಗ ನೀಡಲು ಒಕ್ಕೂಟ ಆಗ್ರಹ
ಚಿಕ್ಕಮಗಳೂರು, ಹೊರಗುತ್ತಿಗೆ ನೌಕರರಿಂದ ಹೊರ ಉಳಿದಿರುವ ಸ್ಥಳೀಯ ಅನುಭವಿಗಳಿಗೆ ನೇಮಕಾತಿಯಲ್ಲಿ ಮೊದಲ ಪ್ರಾಮುಖ್ಯತೆ ನೀಡಬೇಕು ಎಂದು ರಾಜ್ಯ ಕೆಪಿಟಿಸಿಎಲ್‌ ಹೊರಗುತ್ತಿಗೆ ನೌಕರರ ಒಕ್ಕೂಟ ಆಗ್ರಹಿಸಿದೆ.
ಎಲ್ಲಾ ಜೀವಿಗಳ ಆವಾಸಸ್ಥಾನ ರಕ್ಷಿಸುವುದು ನಮ್ಮ ಹೊಣೆ: ನಂದೀಶ್
ಕೊಪ್ಪ, ಪ್ರತೀ ವರ್ಷ ಅಕ್ಟೋಬರ್ ತಿಂಗಳ ಮೊದಲ ಸೋಮವಾರವನ್ನು ವಿಶ್ವ ಆವಾಸಸ್ಥಾನ ದಿನವನ್ನಾಗಿ ವಿಶ್ವಸಂಸ್ಥೆ ಘೋಷಿಸಿದೆ. ಮನುಷ್ಯನ ವಾಸ ಪ್ರದೇಶವಾದ ನಗರ, ಪಟ್ಟಣ, ಹಳ್ಳಿಗಳ ಅಭಿವೃದ್ಧಿಯೊಂದಿಗೆ ವೈವಿಧ್ಯವಾದ ಸಸ್ಯ ಹಾಗೂ ಜೀವ ವೈವಿಧ್ಯತೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ಬಗೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶ. ೧೯೮೫ರಿಂದ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ಕೊಪ್ಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಲ್.ನಂದೀಶ್ ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಸುಸಜ್ಜಿತ ಕಟ್ಟಡ ಶೈಕ್ಷಣಿಕ ಪ್ರಗತಿಗೆ ಪೂರಕ: ಕೋಟಾ ಶ್ರೀನಿವಾಸ ಪೂಜಾರಿ
ತರೀಕೆರೆ, ಲಕ್ಕವಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಆಡಳಿತ ಭವನ ಮತ್ತು ಶಾಲಾ ಕೊಠಡಿಗಳು ಮುಂದಿನ ಉತ್ತಮ ಶಿಕ್ಷಣವನ್ನು ಸಾಕಾರಗೊಳಿಸಲು ಒಳ್ಳೆಯ ಮಾರ್ಗವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ, ಲೋಕಸಭೆ ಉಪ ಸಚೇತಕ ಕೋಟಾ ಶ್ರೀನಿವಾಸಪೂಜಾರಿ ಹೇಳಿದ್ದಾರೆ.
ಭಾರತ ಉಜ್ವಲಗೊಳಿಸಲು ಯುವ ಸಮೂಹ ಕೈಜೋಡಿಸಬೇಕು : ಸಿ.ಟಿ.ರವಿ
ಚಿಕ್ಕಮಗಳೂರು, ಭವ್ಯ ಭಾರತವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಇಂದಿನ ಯುವ ಸಮೂಹ ಸ್ವಯಂ ಪ್ರೇರಿತರಾಗಿ ಬಿಜೆಪಿ ಸದಸ್ಯತ್ವ ಹೊಂದುವ ಮೂಲಕ ರಾಷ್ಟ್ರದ ಹಿತಚಿಂತನೆಗೆ ಕೈ ಜೋಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಕೊಪ್ಪ ಪಪಂ ಸಭೆ ನಡೆಸಲು ಕಾಂಗ್ರೆಸ್ ಸದಸ್ಯರ ಆಗ್ರಹ: ಪ್ರತಿಭಟನೆಯ ಎಚ್ಚರ
ಕೊಪ್ಪ, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದು ಕೊಪ್ಪ ಪಪಂನಲ್ಲಿ ಬಿಜೆಪಿ ಆಡಳಿತವಿರುವುದರಿಂದ ಶಾಸಕರ ಹೆಸರು ಕೆಡಿಸುವ ಪ್ರಯತ್ನ ಬಿಜೆಪಿಯಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಪಪಂ ಕಾಂಗ್ರೆಸ್ ಸದಸ್ಯರಾದ ವಿಜಯ್ ಕುಮಾರ್, ರಶೀದ್, ಮತ್ತು ಮೈತ್ರಾ ಗಣೇಶ್ ಆರೋಪಿಸಿದ್ದಾರೆ.
ಬತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ: ಹತೋಟಿ ಕ್ರಮಗಳು
ತರೀಕೆರೆ, ತಾಲೂಕಿನ ಲಕ್ಕವಳ್ಳಿ ಹೋಬಳಿ ಬರಗೇನಹಳ್ಳಿ, ಕೆಂಚಿಕೊಪ್ಪ, ಹಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳದ ಬಾಧೆ ಕಂಡು ಬಂದಿದ್ದು ಹತೋಟಿ ಕ್ರಮಗಳ ಕುರಿತು ಲಕ್ಕವಳ್ಳಿ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ರಘು ಕುಮಾರ್ ಮಾಹಿತಿ ನೀಡಿದ್ದಾರೆ.
ನ. 4ರಿಂದ 10 ದತ್ತಮಾಲಾ ಅಭಿಯಾನ
ಚಿಕ್ಕಮಗಳೂರು, ಪ್ರತಿ ವರ್ಷದಂತೆ ಈ ಬಾರಿ ಶ್ರೀರಾಮ ಸೇನೆ ನೇತೃತ್ವದಲ್ಲಿ ನವೆಂಬರ್‌ 4 ರಿಂದ 10 ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಗಂಗಾಧರ್‌ ಕುಲಕರ್ಣಿ ಹೇಳಿದ್ದಾರೆ.
ಶೃಂಗೇರಿ: ದಸರಾದಲ್ಲಿ ಮೆರಗು ನೀಡುತ್ತಿದೆ ರಾಜಬೀದಿ ಉತ್ಸವ
ಶೃಂಗೇರಿ, ದಸರೆ ದಿನೇ ದಿನೇ ಮೆರಗು ಪಡೆದು ಕಳೆಗಟ್ಟುತ್ತಿದೆ. ಶಾರದೆಯ ದಿನಕ್ಕೊಂದು ಅಲಂಕಾರ. ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜಬೀದಿ ಉತ್ಸವ, ಜಗದ್ಗುರುಗಳ ನವರಾತ್ರಿ ದರ್ಬಾರ್ ಎಲ್ಲವೂ ಜನಾಕರ್ಷಣೀಯವಾಗಿದೆ.
ಬೇಡಿಕೆ ಈಡೇರಿಸಲು ಆಗ್ರಹಿಸಿ ಗ್ರಾಪಂ ನೌಕರರ ಪ್ರತಿಭಟನೆ
ಚಿಕ್ಕಮಗಳೂರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಆರ್‌ಡಿಪಿಆರ್‌ ವ್ಯಾಪ್ತಿಗೆ ಒಳಪಡುವ ಇಲಾಖೆ ನೌಕರರು ಜಿಲ್ಲಾ ಪಂಚಾಯ್ತಿ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.
ಹಾತೂರು ಗ್ರಾಮದಲ್ಲಿ ಒಂಟಿ ಸಲಗದ ಕಾಟ: ಅಡಕೆ,ಬಾಳೆ ದ್ವಂಸ
ನರಸಿಂಹರಾಜಪುರ, ತಾಲೂಕಿನ ಹಾತೂರು ಗ್ರಾಮದಲ್ಲಿ ಕಳೆದ 1 ವಾರದಿಂದಲೂ ಒಂಟಿ ಸಲಗ ರಾತ್ರಿ ಹೊತ್ತು ತೋಟಗಳಿಗೆ ನುಗ್ಗಿ ಅಡಕೆ, ಬಾಳೆ ಗಿಡಗಳಿಗೆ ಹಾನಿ ಮಾಡುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 503
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved