• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾದ ಆಧಾರ ಸಂರಕ್ಷಿಸಬೇಕು: ಡಾ. ಮಂಜುಳಾ
ಚಿಕ್ಕಮಗಳೂರು,ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾಗಿರುವ ಆಧಾರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ಡಾ. ಮಂಜುಳಾ ಹುಲ್ಲಹಳ್ಳಿ ಹೇಳಿದರು.
ತರೀಕೆರೆ, ಅಜ್ಜಂಪುರದಲ್ಲೂ ಹಕ್ಕುಪತ್ರ ನೀಡಬೇಕಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನಲ್ಲಿ ಒಟ್ಟು 15000 ಕುಟುಂಬಗಳಿಗೆ 94 ಸಿ ಅಡಿ ಹಕ್ಕುಪತ್ರ ನೀಡಬೇಕಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
ಹಕ್ಕುಪತ್ರ ವಿತರಣೆಗೆ ವಿರೋಧ ಪಕ್ಷದಿಂದ ನಿರಂತರ ಅಡ್ಡಿ: ಶಾಸಕ ಟಿ.ಡಿ.ರಾಜೇಗೌಡ ಆರೋಪ
ನರಸಿಂಹರಾಜಪುರ, ವಿರೋಧ ಪಕ್ಷಗಳು ಪದೇ, ಪದೇ ಅಡ್ಡಿ ಪಡಿಸಿದ್ದರಿಂದ ಬಡವರಿಗೆ ಹಕ್ಕುಪತ್ರ ನೀಡಲು ವಿಳಂಬವಾಗಿದೆ ಎಂದು ಶಾಸಕ ಹಾಗೂ ರಾಜ್ಯ ನವೀಕರಿಸ ಬಹುದಾದ ಇಂದನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಆರೋಪಿಸಿದರು.
ಗ್ರಂಥಾಲಯಗಳು ಉತ್ತಮ ಜ್ಞಾನ ಭಂಡಾರವಿದ್ದಂತೆ : ಭೋಜೇಗೌಡ
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಸ್ಥಾನಗಳಿಗೆ ತಲುಪ ಬೇಕಾದರೆ ಅಧ್ಯಯನ ಮಾಡಬೇಕು. ಗ್ರಂಥಾಲಯದಲ್ಲಿ ಜ್ಞಾನಾರ್ಜನೆಯ ಜೊತೆಗೆ ಮನರಂಜನೆ ಪಡೆಯಲು ಅಗತ್ಯವಾದ ಕಥೆ, ಕಾದಂಬರಿ, ನಾಟಕ, ಕಾವ್ಯ, ಇತ್ಯಾದಿಗೆ ಸಂಬಂಧಿಸಿದ ಪುಸ್ತಕಗಳನ್ನು ಓದಿ ಅವುಗಳ ಸದುಪ ಯೋಗ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.
ಸಿದ್ದರಾಮಯ್ಯ ಅವರನ್ನು ಏನೆಂದು ಕರೆಯಬೇಕು: ಸಿ.ಟಿ. ರವಿ
ಚಿಕ್ಕಮಗಳೂರು, ಹಿಂದೆ ರಾಕ್ಷಸರು ನಾವು ಯಾರಿಗೂ ಹೆದರುವುದಿಲ್ಲ ಎಂದು ಹೇಳುತ್ತಿದ್ದರಂತೆ. ಇಂದು ಸಿಎಂ ಸಿದ್ದರಾಮಯ್ಯ ನಾನು ಯಾರಿಗೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್‌ಗೂ ಹೆದರುವುದಿಲ್ಲ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಅವರನ್ನು ನಾವು ಏನೆಂದು ಕರೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ 3328 ಹೊಸ ಸ್ವಸಹಾಯ ಗುಂಪುಗಳ ರಚನೆ ಗುರಿ: ರಾಜೇಶ್‌
ನರಸಿಂಹರಾಜಪುರ, ಮುಂದಿನ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 3328 ಸಂಜೀವಿನಿ ಸ್ವಸಹಾಯ ಗುಂಪುಗಳ ರಚನೆ ಮಾಡಬೇಕು ಎಂಬ ಗುರಿ ಹೊಂದಲಾಗಿದೆ ಎಂದು ಎಲ್‌.ಆರ್‌.ಎಂ.ನ ಜಿಲ್ಲಾ ವ್ಯವಸ್ಥಾಪಕ ರಾಜೇಶ್‌ ತಿಳಿಸಿದರು.
ಸರ್ಕಾರಿ ಆಸ್ಪತ್ರೆ ಕಾಂಪೌಂಡು ನಿರ್ಮಿಸಲು ಅನುದಾನ: ಶಾಸಕ ರಾಜೇಗೌಡ ಭರವಸೆ
ನರಸಿಂಹರಾಜಪುರ, ಸರ್ಕಾರಿ ಆಸ್ಪತ್ರೆ ಕಾಂಪೌಂಡು, ಗೇಟು ನಿರ್ಮಿಸಲು ತಾಪಂ ನಿಂದ 13 ಲಕ್ಷ ರು. ನೀಡಿದ್ದು ಅಗತ್ಯವಿದ್ದರೆ ಶಾಸಕರ ಕೋಟಾ ದಿಂದಲೂ ಅನುದಾನ ನೀಡುತ್ತೇನೆ ಎಂದು ಶಾಸಕ ಹಾಗೂ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.
ಮಳೆಯಲ್ಲೂ ಶೃಂಗೇರಿಗೆ ಭಕ್ತರ ದಂಡು.
ಶೃಂಗೇರಿಯಲ್ಲಿನ ನವರಾತ್ರಿ ಉತ್ಸವ ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದ್ದು ಭಕ್ತರ ದಂಡೇ ಶೃಂಗೇರಿಗೆ ಹರಿದು ಬರುತ್ತಿದೆ. ಒಂದೆಡೆ ಗುಡುಗು ಮಳೆಯ ಆರ್ಭಟ, ಇನ್ನೊಂದೆಡೆ ಜನಸಾಗರ. ಶ್ರೀಮಠದ ಆವರಣ, ಗಾಂಧಿ ಮೈದಾನ, ಶಾರದಾಂಬಾ ದೇವಾಲಯ, ನರಸಿಂಹವನ , ಭೋಜನಾ ಶಾಲೆ, ಬಸ್ ನಿಲ್ದಾಣ, ಭಾರತೀ ಬೀದಿ ಎಲ್ಲೆಡೆ ಜನಜಂಗುಳಿ ಕಂಡು ಬರುತ್ತಿದೆ.
ಶುದ್ಧ ಕುಡಿಯುವ ನೀರಿನ ಕಾಮಗಾರಿಗೆ ₹ 66 ಲಕ್ಷ: ಕೆ.ಎಸ್. ಆನಂದ್
ಕಡೂರು, ಎಮ್ಮೇದೊಡ್ಡಿ ಭಾಗದ 5 ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ನೀರಿನ ಕಾಮಗಾರಿಗೆ ₹ 66 ಲಕ್ಷ ವೆಚ್ಚದಲ್ಲಿ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಹೆಣ್ಣು ಮಕ್ಕಳು ಕಾಣೆಯಾಗುವ ಹಿಂದೆ ಮಾಫಿಯಾ: ಡಾ. ನಾಗಲಕ್ಷ್ಮೀ ಚೌಧರಿ
ಚಿಕ್ಕಮಗಳೂರು, ಹೆಣ್ಣು ಮಕ್ಕಳು ಕಾಣೆಯಾಗುವ ಹಿಂದೆ ದೊಡ್ಡ ಮಾಫಿಯಾ ನಮ್ಮ ದೇಶದಲ್ಲಿ ಇದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 503
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved