• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾನ್ಯಸಭೆ: ಸ್ವ ಪಕ್ಷೀಯ ಸದಸ್ಯರಿಂದ ಅಧ್ಯಕ್ಷರಿಗೆ ಟಕ್ಕರ್‌
ಚಿಕ್ಕಮಗಳೂರು, ಸ್ವಪಕ್ಷದ ಸದಸ್ಯರ ಅಸಹಕಾರದಿಂದ ಮುಂದುವರಿದಿರುವ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಬುಧವಾರ ನಡೆದ ಸಾಮಾನ್ಯಸಭೆಯಲ್ಲಿ ಮತ್ತೆ ಸ್ವಪಕ್ಷೀಯ ಸದಸ್ಯರ ಟೀಕೆ, ಪ್ರತಿಭಟನೆ, ಗದ್ದಲ ಎದುರಿಸಿದರು.
ತರೀಕೆರೆ ಸ್ವಚ್ಚತೆಗೆ ಚಂಡಿಗಢ ಅಧ್ಯಯನ ಪ್ರವಾಸ ಪ್ರೇರಣೆ: ಎಚ್.ಪ್ರಶಾಂತ್
ತರೀಕೆರೆ, ಪಟ್ಟಣ ಸ್ವಚ್ಛತೆ ಸಮಸ್ಯೆ ಬಗೆಹರಿಸಲು ಚಂಡಿಗಢ ಅಧ್ಯಯನ ಪ್ರವಾಸ ಪ್ರೇರಣೆಯಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಆನಂದ್‌
ಕಡೂರು, ತಾಯಿ ಸ್ವರೂಪದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸ್ವಸಹಾಯ ಸಂಘಗಳ ಹಣಕಾಸು ವಹಿವಾಟು ಡಿಜಿಟಲೀಕರಣ: ಎಲ್‌.ಎನ್‌.ಮನೀಶ್
ನರಸಿಂಹರಾಜಪುರ, ಸ್ವ ಸಹಾಯ ಸಂಘಗಳ ಹಣಕಾಸಿಗೆ ಸಂಬಂಧಿಸಿದಂತೆ ಇನ್ನು ಮುಂದೆ ಮೊಬೈಲ್ ಆ್ಯಪ್ ಮೂಲಕ ಡಿಜಿಟಲೀಕರಣ ವಾಗಲಿದೆ ಎಂದು ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.
ಡೆಂಘೀ ರೋಗ ಬರದಂತೆ ಎಚ್ಚರವಹಿಸಿ: ರವಿ ದಳವಾಯಿ
ತರೀಕೆರೆ, ಡೆಂಘೀ ರೋಗ ಬರದ ಹಾಗೆ ಎಚ್ಚರವಹಿಸಬೇಕು. ಹಗಲು ಸಮಯದಲ್ಲಿ ಕಚ್ಚುವ ಸೊಳ್ಳೆಯಿಂದ ಈ ರೋಗ ಬರುತ್ತದೆ ಎಂದು ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದರು.
ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಲಿ
ಶೃಂಗೇರಿ: ಪ್ರತಿಯೊಬ್ಬರ ಮೇಲೆ ಸಮಾಜದ ಋಣವಿದೆ. ಇದರ ಋಣ ತೀರಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಂಘ ಸಂಸ್ಥೆಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರೋಟರಿ ಗವರ್ನರ್‌ ಬಿ.ಎಂ.ಭಟ್‌ ಹೇಳಿದರು
ಸಿಡಿಎ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರ ಮಡಿಲಿಗೆ ?
ಚಿಕ್ಕಮಗಳೂರು, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಸಿಡಿಎ)ದ ಅಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲದ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ನೇಮಕದ ಪ್ರಕ್ರಿಯೆ ಬಹುತೇಕ ಫೈನಲ್‌ ಆಗಿದೆ.
ಡೆಂಘೀ ಜ್ವರ ನಿಯಂತ್ರಣಕ್ಕೆ ಲಾರ್ವ ಸಮೀಕ್ಷೆ: ಡಾ.ವಿಜಯಕುಮಾರ್
ನರಸಿಂಹರಾಜಪುರ, ಡೆಂಘೀ ಜ್ವರದ ನಿಯಂತ್ರಣಕ್ಕೆ ಪ್ರತಿ ತಿಂಗಳ ಮೊದಲನೇ ಶುಕ್ರವಾರ ಹಾಗೂ 3 ನೇ ಶುಕ್ರವಾರ ನಗರದ ಲಾರ್ವ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲೂಕು ವೈಧ್ಯಾಧಿಕಾರಿ ಡಾ.ವಿಜಯಕುಮಾರ್ ತಿಳಿಸಿದರು.
ಮಳೆಗೆ ಸೋರುತ್ತಿದೆ ಸರ್ಕಾರಿ ಆಸ್ಪತ್ರೆ: ರೋಗಿಗಳ ಪರದಾಟ
ನರಸಿಂಹರಾಜಪುರ, ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹೊರ ರೋಗಿ ನೋಂದಣಿ ವಿಭಾಗದಲ್ಲಿ ಮಳೆ ನೀರು ಸೋರುತ್ತಿದ್ದು ನೋಂದಣಿ ಮಾಡಿಸಲು ಬಂದ ಸಾರ್ವಜನಿಕರಿಗೆ, ರೋಗಿಗಳ ಮೈ ಮೇಲೆ ಮಳೆ ಹನಿ ಬೀಳುತ್ತಿದ್ದರಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದ್ದಾರೆ.
ಸಂಸ್ಕೃತಿಯಿಂದಾಗಿ ಭಾರತಕ್ಕೆ ವಿಶ್ವದಲ್ಲಿಯೇ ಗೌರವಯುತ ಸ್ಥಾನ
ಕೊಪ್ಪಸಂಸ್ಕೃತಿ ಕಾರಣದಿಂದ ಭಾರತಕ್ಕೆ ವಿಶ್ವದಲ್ಲಿಯೇ ಗೌರವಯುತ ಸ್ಥಾನ ಲಭಿಸಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved