• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೃಂಗೇರಿಗೆ ಹರಿದು ಬರುತ್ತಿದೆ ಜನಸಾಗರ
ಶೃಂಗೇರಿ: ಕಳೆದ ಕೆಲ ದಿನಗಳಿಂದ ಶೃಂಗೇರಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚು ಕಂಡುಬರುತ್ತಿದ್ದು, ವಾರದ ಕೊನೆ ದಿನವಾದ ಭಾನುವಾರ ಬೆಳಿಗ್ಗೆಯಿಂದಲೇ ಜನಸಾಗರ ಕಂಡುಬಂದಿತು.
ಕೃಷಿ ಇಲಾಖೆ ನಡಿಗೆ ರೈತರ ಮನಬಾಗಿಲಿಗೆ: ಅಶೋಕ್
ಕಡೂರು, ಕೃಷಿ ಇಲಾಖೆ ಮತ್ತು ಶಾಸಕ ಕೆ. ಎಸ್. ಆನಂದ್ ಅವರ ಮಾರ್ಗದರ್ಶನದಲ್ಲಿ ಕೃಷಿ ಇಲಾಖೆ ನಡಿಗೆ ರೈತರ ಮನಬಾಗಿಲಿಗೆ ಎಂಬ ಘೋಷಣೆಯಡಿ ಸರ್ಕಾರದ ಸವಲತ್ತುಗಳು ಸಮಾಜದ ಕಟ್ಟ ಕಡೆ ವ್ಯಕ್ತಿಗೂ ಸಿಗುವ ನಿಟ್ಟಿನಲ್ಲಿ ಈ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ತಾಲೂಕಿನಾದ್ಯಂತ ಪ್ರಸ್ತುತಪಡಿಸಲಾಗುತ್ತಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಎಂ. ಅಶೋಕ್ ತಿಳಿಸಿದರು.
ಖಾಸಗಿ ಶಾಲೆಗಳ ಚೆಲ್ಲಾಟ: ವಿದ್ಯಾರ್ಥಿಗಳಿಗೆ ಪ್ರಾಣ ಸಂಕಟ
ಚಿಕ್ಕಮಗಳೂರು, ಶೇ. 100ರಷ್ಟು ಫಲಿತಾಂಶದ ಹಿಂದೆ ಬಿದ್ದಿರುವ ಅನುದಾನ ರಹಿತ ಕೆಲವು ಪ್ರೌಢಶಾಲೆಗಳು ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿವೆ. ಈ ರೀತಿಯ ವಂಚನೆ, ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರ ಕಣ್ಣಿಗೆ ಮಣ್ಣೆರೆಚುವ ಕೆಲಸ ನಿರಂತರವಾಗಿ ನಡೆಯುತ್ತಿವೆ. ಈ ವರ್ಷದಲ್ಲಿ ಇಂತಹದೊಂದು ಪ್ರಕರಣ ಬಯಲಿಗೆ ಬಂದಿರುವ ಮಾಹಿತಿ ಕನ್ನಡ ಪ್ರಭಕ್ಕೆ ಲಭ್ಯವಾಗಿದೆ.
ದುರಸ್ತಿ ಕಾಣದ ಸುಂಕದಮಕ್ಕಿ ಯಡದಳ್ಳಿ ಸಂಪರ್ಕದ ತೂಗು ಸೇತುವೆ
ಶೃಂಗೇರಿಸುಣ್ಣ ಬಣ್ಣವಿಲ್ಲ ವಿರಲಿ ಕನಿಷ್ಠ ತಡೆ ಬೇಲಿಗಳು ತುಕ್ಕು ಹಿಡಿದು ತುಂಡಾಗಿ ನೇತಾಡುತ್ತಿವೆ. ಈಗಲೂ ಆಗಲೋ ಕಳಚಿ ತುಂಗಾ ನದಿಗೆ ಬೀಳುವ ಹಂತದಲ್ಲಿದೆ. ಸೇತುವೆಗೆ ಸಾಗುವ ಆರಂಭದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ. ನಿತ್ಯ ಸಂಚಾರಿಗಳ ಪಾಲಿಗೆ ಅಪಾಯದ ಕರೆಗಂಟೆ ಯಾಗಿದ್ದರೂ ದಶಕಗಳಿಂದ ದುರಸ್ತಿ ಭಾಗ್ಯವಿಲ್ಲದಂತಾಗಿದೆ ಸುಂಕದಮಕ್ಕಿ ಯಡದಳ್ಳಿ ಸಂಪರ್ಕ ಕಲ್ಪಿಸುವ ತುಂಗಾ ತೂಗು ಸೇತುವೆಯ ದುಸ್ತಿತಿ.
ದೇವಾಲಯದ ದರ್ಶನ ದಿಂದ ಪುಣ್ಯ ಪ್ರಾಪ್ತಿ: ಗುಣನಾಥ ಶ್ರೀಗಳು
ಕೊಪ್ಪ, ಪುಣ್ಯಕ್ಷೇತ್ರಗಳ ದರ್ಶನ ಹಾಗೂ ಪಾವಿತ್ರ್ಯತೆಯಿಂದ ಕೂಡಿದ ಸಣ್ಣಸಣ್ಣ ದೇವಾಲಯದ ದರ್ಶನ ಗಳಿಂದಲೂ ಪುಣ್ಯ ಪ್ರಾಪ್ತಿಯಾಗುವುದು ಎಂದು ಶ್ರೀಕ್ಷೇತ್ರ ಆದಿ ಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ರಜೆ ಮೊಟಕುಗೊಳಿಸಿ ಕರ್ತವ್ಯಕ್ಕೆತೆರಳಿದ ಸಿಗದಾಳಿನ ಸೈನಿಕ
ಕೊಪ್ಪ: ಸೇನೆಯಿಂದ ತುರ್ತು ಕರೆ ಬಂದಿರುವ ಹಿನ್ನೆಲೆಯಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಹರಿಹರಪುರ ಸಮೀಪದ ಸಿಗದಾಳು ಅದ್ದಡದ ಆದರ್ಶ್ ಎಸ್.ಎಸ್ ಸಿಗದಾಳು ಭಾನುವಾರ ಕರ್ತವ್ಯಕ್ಕೆ ತೆರಳಲು ಸಿದ್ಧರಾಗಿದ್ದು ಗ್ರಾಮಸ್ಥರು ಹೋರಾಡಿ ಗೆಲ್ಲುವ ಶಕ್ತಿ ಕರುಣಿಸುವಂತೆ ಪ್ರಾರ್ಥಿಸಿ ಪೂಜೆ ಸಲ್ಲಿಸಿ ಹರಸಿ ಬಿಳ್ಕೊಟ್ಟರು.
ಜಂಗಮ ಸಮಾಜ ಮುನ್ನಡೆಸಲು ಸಹಕಾರ ನೀಡಿ: ಲೋಕೇಶ್
ಕಡೂರು, ಜಂಗಮ ಸಮಾಜದ ಅನೇಕ ಹಿರಿಯರು ಕಳೆದ ಐದು ದಶಕಗಳಿಂದ ಈ ಬೇಡ ಜಂಗಮ ಸಮಾಜವನ್ನು ಕಟ್ಟಿ ನಡೆಸಿಕೊಂಡು ಬಂದಿದ್ದು ಅವರೆಲ್ಲರ ಆಶೀರ್ವಾದದಿಂದ ಜಂಗಮ ಸಮಾಜವನ್ನು ಮುನ್ನಡೆಸಿಕೊಂಡು ಹೋಗಲಿರುವ ನೂತನ ಅಧ್ಯಕ್ಷ ಪ್ರಕಾಶ್‍ಮೂರ್ತಿ ಅವರಿಗೆ ಸಹಕಾರ ನೀಡಿ ಎಂದು ಸಮಾಜದ ಹಿರಿಯರಾದ ಎಚ್.ಎಂ.ಲೋಕೇಶ್ ತಿಳಿಸಿದರು.
ಆಸ್ತಿ ತೆರಿಗೆ ರಿಯಾಯ್ತಿ ಜೂನ್ ಅಂತ್ಯದವರೆಗೆ ವಿಸ್ತರಣೆ: ಜುಬೇದಾ
ನರಸಿಂಹರಾಜಪುರ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಏ. 30ರೊಳಗೆ ತೆರಿಗೆ ಪಾವತಿ ಮಾಡಿದವರಿಗೆ ನೀಡಲಾಗುತ್ತಿದ್ದ ಶೇ. 5 ರಷ್ಟು ರಿಯಾಯ್ತಿ ಸೌಲಭ್ಯವನ್ನು ಜೂನ್ ತಿಂಗಳ ಅಂತ್ಯವರೆಗೆ ವಿಸ್ತರಿಸಲಾಗಿದೆ. ತೆರಿಗೆ ಪಾವತಿದೇ ಇದ್ದವರು ಇದರ ಸೌಲಭ್ಯ ಪಡೆಯುವಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ತಿಳಿಸಿದ್ದಾರೆ.
ಕುಶಲಕರ್ಮಿಗಳ ಸಬಲೀಕರಣಕ್ಕಾಗಿ ವಿಶ್ವಕರ್ಮ ಯೋಜನೆ ಸಹಕಾರಿ: ಸಂತೋಷ
ಚಿಕ್ಕಮಗಳೂರು, ಸಾಂಪ್ರದಾಯಿಕ ಕರಕುಶಲ ವಸ್ತುಗಳ ನಿರ್ಮಾಣದಲ್ಲಿ ತೊಡಗಿರುವವರನ್ನು ಬೆಂಬಲಿಸುವುದು ವಿಶ್ವಕರ್ಮ ಯೋಜನೆಯ ಉದ್ದೇಶವಾಗಿದ್ದು ಸ್ಥಳೀಯ ಉತ್ಪನ್ನಗಳು ಮತ್ತು ಕರಕುಶಲ ವಸ್ತುಗಳ ಮೂಲಕ ಪ್ರಾಚೀನ ಸಂಪ್ರದಾಯಗಳನ್ನು ಜೀವಂತ ವಾಗಿಸುತ್ತದೆ ಎಂದು ಪಿಎಂ ವಿಶ್ವಕರ್ಮ ಯೋಜನಾ ಸಮಿತಿ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್ ಹೇಳಿದರು.
ಸೇನೆ ಕರೆದರೆ ಇಂದೇ ಗಂಟು-ಮೂಟೆ ಕಟ್ಟಲು ನಾವು ಸಿದ್ಧ: ಪ್ರಕಾಶ್ ಶೆಟ್ಟಿ
ಚಿಕ್ಕಮಗಳೂರು, ಪೆಹಲ್ಗಾಮ್ ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ಅತ್ಯಂತ ನೋವಾಗಿದೆ. ನಾನು ಜಮ್ಮು- ಕಾಶ್ಮೀರದಲ್ಲಿ ಮುಸ್ಲಿಂ ಹೆಣ್ಣು ಮಗಳ ಮದುವೆಗೆ ಕಾವಾಲಾಗಿ ನಿಂತಿದ್ದೆ, ಇಡೀ ರಾತ್ರಿ ನಿದ್ದೆ ಇಲ್ದೆ ಕಾವಾಲು ಕಾದಿದ್ದೇವೆ. ಅವರಿಗೂ ಕೂಡ ಉಗ್ರವಾದಿಗಳ ಭಯವಿತ್ತು. ಅದಕ್ಕೆ ಇಡೀ ರಾತ್ರಿ ಕಾದಿದ್ದೇವೆ ಎಂದು 13 ವರ್ಷ ಜಮ್ಮು-ಕಾಶ್ಮೀರದಲ್ಲಿ ಸೈನಿಕ ಸೇವೆ ಸಲ್ಲಿಸಿರುವ ಮಾಜಿ ಸೈನಿಕ ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 436
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved