• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀರೂರಿನಲ್ಲಿ ಜಿಲ್ಲಾ ಮಟ್ಟದ ಯುವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸವಿತಾ ರಮೇಶ್
ಬೀರೂರು, ಕನ್ನಡ ಭಾಷೆ ನೆಲ, ಜಲ ಇವುಗಳಿಗೆ ಸಂಬಂಧಿಸಿದಂತೆ ವಿಶೇಷವಾದ ಮಾನ್ಯತೆ ಮತ್ತು ಮನ್ನಣೆಯನ್ನು ನಾವೆಲ್ಲರೂ ಕಲ್ಪಿಸಿ ಕೊಡಬೇಕಾಗಿದೆ. ಹಾಗೇನೆ ಕನ್ನಡ ಭಾಷೆ ಉಳಿದಿರುವಂತದ್ದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸವಿತಾ ರಮೇಶ್ ತಿಳಿಸಿದರು.
ಸಮಾಜದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವಿರಬೇಕು: ಕೆ.ಟಿ.ರಘುನಾಥ ಗೌಡ
ನರಸಿಂಹರಾಜಪುರ, ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಕಾನೂನಿನ ಅರಿವಿರಬೇಕು. ನನಗೆ ಕಾನೂನಿನ ಅರಿವಿಲ್ಲ ಎಂದು ಅಪರಾಧ ಮಾಡಿದರೆ ಕ್ಷಮೆ ಇಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಟಿ.ರಘುನಾಥ್‌ಗೌಡ ಹೇಳಿದರು.
ಯುವ ಜನತೆ ಸಂಸ್ಕಾರವಂತರೂ ಆಗಬೇಕು: ಭೋಜೇಗೌಡ
ಚಿಕ್ಕಮಗಳೂರು, ಇಂದಿನ ಮಕ್ಕಳು ಮತ್ತು ಯುವ ಜನತೆ ವಿದ್ಯಾವಂತರಾಗುವ ಜೊತೆಗೆ ಸಂಸ್ಕಾರವಂತರೂ ಆಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಸಲಹೆ ಮಾಡಿದರು.
ಅನುಸೂಚಿತ ಜಾತಿ, ಪಂಗಡಗಳ 108 ದೌರ್ಜನ್ಯ ಪ್ರಕರಣಗಳಿಗೆ ₹1.44 ಕೋಟಿ ಪರಿಹಾರ
ಚಿಕ್ಕಮಗಳೂರು, ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯದ 108 ಪ್ರಕರಣಗಳಿಗೆ ಸಂಬಂಧಿಸಿದಂತೆ 2022 ರಿಂದ 2025ರ ಸೆಪ್ಟೆಂಬರ್ 17 ರವರೆಗೆ ₹1.44 ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಗುರಿ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ಸಾವಿರ ಕುಟುಂಬಗಳಿಗೆ ಮನೆಗಳ ಹಕ್ಕು ಪತ್ರ ವಿತರಿಸುವ ಗುರಿ ಹೊಂದಲಾಗಿದ್ದು ಇದರಿಂದ ಆ ಕುಟುಂಬವನ್ನು ಅವಲಂಭಿಸಿರುವ ಸುಮಾರು ನಲವತ್ತು ಸಾವಿರ ಜನರು ಪ್ರಯೋಜನ ಪಡೆಯುವಂತಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಜಾರಿಗೆ ಸಿದ್ಧತೆ
ಚಿಕ್ಕಮಗಳೂರು , ಸುಮಾರು ಎರಡು ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುವ ಉದ್ದೇಶಕ್ಕಾಗಿ ಕೈಗೆತ್ತಿಕೊಂಡಿರುವ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಸ್ಥಳೀಯರು ಹಾಗೂ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಯೋಜನೆ ಕಾರ್ಯರೂಪಕ್ಕೆ ತರಲು ಸದ್ದಿಲ್ಲದೆ ಸಿದ್ಧತೆ ಕೂಡ ನಡೆದಿದೆ.
ಶಿಕ್ಷಕರು ಸದೃಢ ಸಮಾಜದ ಶಿಲ್ಪಿಗಳು
ಬೀರೂರು, ಶಿಕ್ಷಕ ಸ್ವತಃ ತಾವೂ ವಿದ್ಯಾರ್ಥಿಯಾಗಿ ಜ್ಞಾನಗಳಿಕೆಯ ಹಾದಿಯಲ್ಲಿ ಸಾಗಿದಾಗ ಮಕ್ಕಳ ಭವಿಷ್ಯ ಉಜ್ವಲವಾಗಿ ಸುಶಿಕ್ಷಿತ ಸಮಾಜ ನಿರ್ಮಾಣ ಸುಲಭ ಸಾಧ್ಯ ಎಂದು ನಿವೃತ್ತ ಶಿಕ್ಷಕಿ ಕೆ.ಎಸ್.ವಸಂತಮ್ಮ ತಿಳಿಸಿದರು.
ಜಗತ್ತನ್ನೇ ಸೃಷ್ಟಿ ಮಾಡಿದ ವಿಶ್ವಕರ್ಮ
ನರಸಿಂಹರಾಜಪುರ, ಭಗವಾನ್ ವಿಶ್ವಕರ್ಮರು ಜಗತ್ತನ್ನೇ ಸೃಷ್ಟಿ ಮಾಡಿದ್ದರು ಎಂದು ಶೃಂಗೇರಿ ನಿವೃತ್ತ ಕನ್ನಡ ಪ್ರಾಧ್ಯಾಪಕ ವೆಂಕಪ್ಪ ಆಚಾರ್ ತಿಳಿಸಿದರು.
ಕಡಹಿನಬೈಲು ಏತ ನೀರಾವರಿ: ಕೆರೆಗಳ ಕಾಲುವೆ ದುರಸ್ಥಿಗೆ 15 ಕೋಟಿ ಮಂಜೂರು
ನರಸಿಂಹರಾಜಪುರ, ಕಡಹಿನಬೈಲು ಏತ ನೀರಾವರಿ ಯೋಜನೆಯ ಕೆರೆಗಳ ಕಾಲುವೆ ದುರಸ್ಥಿಗಾಗಿ ₹15 ಕೋಟಿ ಮಂಜೂರಾಗಿದೆ ಎಂದು ಕಡಹಿನಬೈಲು ಬಕ್ರೀಹಳ್ಳ ಏತ ನೀರಾವರಿ ಸಹಕಾರಿ ಸಂಘದ ಅಧ್ಯಕ್ಷ ಎಸ್.ಡಿ.ರಾಜೇಂದ್ರ ತಿಳಿಸಿದರು.
ಸರ್ಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಶೃಂಗೇರಿ, ಸಮಯಕ್ಕೆ ಸರಿಯಾಗಿ, ಸುಸ್ಥಿತಿಯಲ್ಲಿರುವ ಬಸ್ ವ್ಯವಸ್ಥೆ ಕಲ್ಪಿಸುವಂತೆ ನೂರಾರು ವಿದ್ಯಾರ್ಥಿಗಳು, ಎಬಿವಿಪಿ ಸಂಘಟನೆ ಬುಧವಾರ ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 533
  • next >
Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved