• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಯ ಸುತ್ತಲೂ ಸ್ವಚ್ಛತೆ ಕಾಪಾಡಲು ಪುರಸಭೆ ಸಹಯೋಗ: ವಸಂತ್ ಕುಮಾರ್
ತರೀಕೆರೆ, ಸ್ವಚ್ಛತೆಯೇ ದೇವರು. ಸಾರ್ವಜನಿಕರು ಮನೆಯ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಪುರಸಭಾ ಅಧ್ಯಕ್ಷ ವಸಂತ್ ಕುಮಾರ್ ಹೇಳಿದರು.
ಕಾಫಿ ಉತ್ಪಾದನೆ ಹೆಚ್ಚಿಸಲು ಕಾಫಿ ದಿನಾಚರಣೆ: ಡಾ.ನಾಗರಾಜ್
ಬಾಳೆಹೊನ್ನೂರು, ಅಂತಾರಾಷ್ಟ್ರೀಯ ಕಾಫಿ ಸಂಸ್ಥೆ ಅಕ್ಟೋಬರ್ 1ನ್ನು ವಿಶ್ವ ಕಾಫಿ ದಿನ ಎಂದು 2015ರಲ್ಲಿ ಘೋಷಿಸಿದ್ದು, ಕಾಫಿ ಬಗೆಗಿನ ಜನಪ್ರಿಯತೆ ಹೆಚ್ಚಿಸಿ ಕಾಫಿ ಬೆಳೆಗಾರರ ಉತ್ಪಾದನೆ ಮತ್ತು ಮಾರಾಟ ಉತ್ತೇಜಿಸುವ ಸಲುವಾಗಿ ಈ ದಿನಆಚರಿಸಲಾಗುತ್ತದಿ ಎಂದು ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆ ಜಂಟಿ ನಿರ್ದೇಶಕ ಡಾ.ನಾಗರಾಜ್ ತಿಳಿಸಿದರು.
ಭಾರತ ಬಲಿಷ್ಠ ರಾಷ್ಟವಾಗಲು ಗಾಂಧೀಜಿ ಪ್ರತಿಪಾದಿಸಿದ ಗ್ರಾಮೀಣ ಅಭಿವೃದ್ಧಿಯೇ ಕಾರಣ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರಮಹಾತ್ಮಾ ಗಾಂಧೀಜಿಯವರು ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ 1927 ರಲ್ಲಿ ಭಾಷಣ ಮಾಡಿದ್ದರು ಎಂದು ರಾಜ್ಯ ನವೀಕರಿಸಬಹುದಾದ ಇಂದನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಸ್ಮರಿಸಿದರು.
ರಾಜ್ಯಕ್ಕೆ ಪ್ರತಿ ದಿನ 46 ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ರಾಜ್ಯಕ್ಕೆ ಪ್ರತಿ ದಿನ 46 ಸಾವಿರ ಮೆಗಾವಿಟ್ ವಿದ್ಯುತ್ ಬೇಡಿಕೆ ಇದ್ದು ಮುಂದಿನ 10 ವರ್ಷಕ್ಕೆ ಬೇಕಾಗುವ ವಿದ್ಯುತ್ ಬಗ್ಗೆ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ರಾಜ್ಯ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ಉಚಿತ ಕ್ಯಾನ್ಸರ್‌ ತಪಾಸಣಾ ಶಿಬಿರ ಸದುಪಯೋಗ ಪಡೆಯಿರಿ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ದಾವಣಗೆರೆ ವಿಶ್ವ ಆರೋಗ್ಯ ಕ್ಯಾನ್ಸರ್‌ ಆಸ್ಪತ್ರೆಯಿಂದ ಪ್ರತೀ 2ನೇ ಹಾಗೂ 4ನೇ ಬುಧವಾರ ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್‌ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ಇದರ ಪ್ರಯೋಜನವನ್ನು ನಗರದ ನಾಗರಿಕರು ಪಡೆದುಕೊಳ್ಳುವಂತೆ ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ಗಾಂಧೀಜಿ ಸೇವೆ ಸ್ಮರಣೀಯ: ತಮ್ಮಯ್ಯ
ಚಿಕ್ಕಮಗಳೂರು, ದೇಶದಲ್ಲಿ ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಅಹಿಂಸೆಗೆ ಆಸ್ಪದ ನೀಡದೇ ಶಾಂತಿಯಿಂದ ದೇಶದ ಚಳುವಳಿಯಲ್ಲಿ ಭಾಗಿಯಾಗಿ ಸ್ವಾತಂತ್ರ್ಯಕ್ಕಾಗಿ ದುಡಿದ ಮಹಾ ಪುರುಷ ಗಾಂಧಿಯವರ ಸೇವೆ ಸ್ಮರಣಿಯ. ಇವರ ಅಹಿಂಸಾತನದಿಂದ ಭಾರತವನ್ನು ಬ್ರಿಟಿಷರ ಕಪಿಮುಷ್ಠಿ ಯಿಂದ ಸ್ವಾತಂತ್ರ್ಯಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.
ಸಮಾಜ ಸೇವೆಗೆ ಅರ್ಪಣೆ ಮಾಡಿಕೊಂಡಿದ್ದ ಗಾಂಧೀಜಿ: ದೇವರಾಜ್ ಶೆಟ್ಟಿ
ಚಿಕ್ಕಮಗಳೂರು, ಸಮಾಜದ ಏಳಿಗೆಗಾಗಿ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡ ಮಹಾತ್ಮರು ಗಾಂಧೀಜಿ. ಆದ್ದರಿಂದ ಅವರನ್ನು ಮಹಾತ್ಮ ಗಾಂಧೀಜಿ ಎಂದು ಕರೆಯಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಅರ್.ದೇವರಾಜ್ ಶೆಟ್ಟಿ ಹೇಳಿದರು.
ಕಸ್ತೂರಿ ರಂಗನ್‌ ವಿರುದ್ಧ ಗ್ರಾಮಸ್ಥರು ಒಗ್ಗಟ್ಟಾಗಿ ಹೋರಾಡೋಣ: ಎಂ.ಸಿ.ನಾಗೇಶ್‌ ಕರೆ
ನರಸಿಂಹರಾಜಪುರ, ಕಸ್ತೂರಿ ರಂಗನ್ ವರದಿ ವಿರುದ್ಧ ರೈತರು ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಕಾನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಸಿ.ನಾಗೇಶ್ ಕರೆ ನೀಡಿದರು.
ಅಕ್ರಮ ರೆಸಾರ್ಟ್, ಹೋಂಸ್ಟೇ ಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ ಹಾಗೂ ಹೋಂ ಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈ ಜೋಡಿಸೋಣ: ಬಿಂದು ಸತೀಶ್
ನರಸಿಂಹರಾಜಪುರ, ಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಕೈಜೋಡಿಸೋಣ ಎಂದು ಮೆಣಸೂರು ಗ್ರಾಪಂ ಅಧ್ಯಕ್ಷೆ ಬಿಂದುಸತೀಶ್ ಕರೆ ನೀಡಿದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 503
  • next >
Top Stories
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved