• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರಿಗೆ ತೊಂದ್ರೆ ಕೊಟ್ರೆ ಸಹಿಸೋದಿಲ್ಲ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಬಡವರಿಗೆ ತೊಂದ್ರೆ ಕೊಟ್ರೆ ಸಹಿಸೋದಿಲ್ಲ, ನಿಮಗೆ ಕೆಲಸದಲ್ಲಿ ಆಸಕ್ತಿ ಇಲ್ವಾ, ವರ್ಗಾವಣೆ ಮಾಡಿಸಿಕೊಂಡು ಬೇರೆ ಕಡೆ ಹೋಗಿ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಸಾರ್ವಜನಿಕರಿಗೆ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಕಲ್ಪಿಸಿಸಲು ಡಾ.ಕೆ.ಜೆ.ಕಾಂತರಾಜ್ ಕರೆ
ತರೀಕೆರೆ, ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಬೇಕು ಮತ್ತು ಸಹಾನುಬೂತಿಯಿಂದ ಪರಿಹಾರ ನೀಡಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಕಾಂತರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಕ್ಷ ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಮಾಡಬೇಕು: ಡಾ.ಅಂಶುಮಂತ್
ತರೀಕೆರೆ, ಲೋಕಸಭಾ ಚುನಾವಣೆ ಸೋಲಿನಿಂದ ಕಾರ್ಯಕರ್ತರು ಧೃತಿಗೆಡ ಬೇಕಾಗಿಲ್ಲ, ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಲ್ಲಿ ಪರಿಣಾಮಕಾರಿ ಯಾಗಿ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಹೇಳಿದ್ದಾರೆ.
ವಕೀಲ ವೃತ್ತಿಯಲ್ಲಿ ಶ್ರಮ ಪಡಬೇಕು: ನ್ಯಾ.ಡಿ.ಆರ್.ವೆಂಕಟಸುದರ್ಶನ
ತರೀಕೆರೆ, ಶ್ರಮವಿಲ್ಲದ ಯಾವುದೇ ಕೆಲಸ ಯಶಸ್ವಿಯಾಗಲ್ಲ, ಅದರಲ್ಲೂ ವಕೀಲ ವೃತ್ತಿಯಲ್ಲಿ ಹೆಚ್ಚು ಶ್ರಮ ಪಡಬೇಕು ಎಂದು ಬೆಂಗಳೂರು ಕರ್ನಾಟಕ ನ್ಯಾಯಿಕಾ ತರಬೇತಿ ಕೇಂದ್ರ ಡಿ.ಆರ್.ವೆಂಕಟಸುದರ್ಶನ ಹೇಳಿದ್ದಾರೆ.
ನಿಷೇಧವಿದ್ದರೂ ಫಾಲ್ಸ್‌ಗಳಲ್ಲಿ ಜನಸಾಗರ!

ರಾಜ್ಯದಲ್ಲೂ ಕೊಡಗು, ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿ ಜಲಪಾತಗಳ ಸಮೀಪಕ್ಕೆ ಜನರು ತೆರಳುವುದನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಶಿಫಾರಸ್ಸನ್ನು ಜಾರಿಗೊಳಿಸಬೇಕು, ನೂತನ ಪಿಂಚಣಿ ಯೋಜನೆ ಕೈ ಬಿಟ್ಟು ಹಳೇ ಯೋಜನೆ ಮುಂದುವರಿಸಬೇಕು, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕೆಂದು ಆಗ್ರಹಿಸಿ  ಅನಿರ್ದಿಷ್ಟಾವಧಿಯ ಮುಷ್ಕರ ಆರಂಭಿಸಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಣಯ ಕೈಗೊಂಡಿದೆ.

ಇನ್ನು ತಿಂಗಳಿಗೊಮ್ಮೆ ಬೂತ್‌ಮಟ್ಟದ ಸಭೆ: ಡಾ.ಅಂಶುಮಂತ್‌
ಸಿಎಂ ಹಾಗೂ ಡಿಸಿಎಂ ಇಬ್ಬರೂ ಕೆಪಿಸಿಸಿ ಸಭೆ ಮೂಲಕ ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ, ಕಾರ್ಯಕರ್ತರ ಸಭೆ ನಡೆಸಿರುವುದು ನಿಜಕ್ಕೂ ಶ್ಲಾಘನೀಯ
ಸಸಿ ನೆಟ್ಟು ಪರಿಸರ ಸಂರಕ್ಷಣೆ ಮಾಡಿ: ದೇವರಾಜ್‌ ಶೆಟ್ಟಿ
ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ''ತಾಯಿಗೊಂದು ಗಿಡ'' ನೆಡುವ ಕಾರ್ಯಕ್ರಮಕ್ಕೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಅವರ ತಾಯಿ ಆಶಾ ಭಾನುವಾರ ಚಾಲನೆ ನೀಡಿದರು. ದೇವರಾಜ್‌ಶೆಟ್ಟಿ, ರಾಜಪ್ಪ, ಶಶಿ ಆಲ್ದೂರು, ಸಚ್ಚಿನ್‌ಗೌಡ ಇದ್ದರು.
ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ
ಚಿಕ್ಕಮಗಳೂರಿನ ಸೀತಾ ದಯಾನಂದ ಪೈ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಯನ್ನು ಹಿರೇಮಗಳೂರು ಕಣ್ಣನ್‌ ಉದ್ಘಾಟಿಸಿದರು. ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ವೆಂಕಟೇಶಯ್ಯ, ಮಲ್ಲಿಕಾರ್ಜುನ್‌, ರುದ್ರಪ್ಪ, ದೇವೇಂದ್ರ ಇದ್ದರು.
ನಗರಸಭೆ ನಾಮನಿರ್ದೇಶಿತರು ಮುಂದೆ ಚುನಾಯಿತರಾಗಿ: ತಮ್ಮಯ್ಯ
ಚಿಕ್ಕಮಗಳೂರು ನಗರಸಭೆಗೆ ನಾಮಿನಿ ಹಾಗೂ ಆಶ್ರಯ ಸಮಿತಿಗೆ ನೇಮಕಗೊಂಡಿರುವ ನೂತನ ಸದಸ್ಯರಿಗೆ ಶಾಸಕ ಎಚ್‌.ಡಿ. ತಮ್ಮಯ್ಯ ಅವರು ತಮ್ಮ ಕಾರ್ಯಾಲಯದಲ್ಲಿ ಅಭಿನಂದನೆ ಸಲ್ಲಿಸಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ ಇದ್ದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved