• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
7ನೇ ವೇತನ ಆಯೋಗ ಜಾರಿಗೆ ಆಗ್ರಹ: ನಿವೃತ್ತ ನೌಕರರ ಪ್ರತಿಭಟನೆ
ಚಿಕ್ಕಮಗಳೂರು, 2022 ರಿಂದ 2024 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೂ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಿವೃತ್ತ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಶೃಂಗೇರಿ ಕ್ಷೇತ್ರದಲ್ಲಿ ಮಳೆ ನಿಂತ ನಂತರ ಗುಂಡಿ ಮುಚ್ಚುವ ಕಾರ್ಯ
ಬಾಳೆಹೊನ್ನೂರು, ಕ್ಷೇತ್ರದಲ್ಲಿ ಈಗಾಗಲೇ ಎರಡು ಬಾರಿ ಜಲ್ಲಿ ಮಿಶ್ರಿತ ಕಾಂಕ್ರೀಟನ್ನು ರಸ್ತೆಗೆ ಹಾಕಲಾಗಿದ್ದು, ಪುನಃ ಮಳೆ ಹೆಚ್ಚಾಗಿರುವ ಕಾರಣ ಗುಂಡಿಗಳು ಹೆಚ್ಚಾಗಿವೆ. ಮಳೆ ಸಂಪೂರ್ಣವಾಗಿ ನಿಂತ ನಂತರ ಕ್ಷೇತ್ರದಲ್ಲಿ ಸಂಪೂರ್ಣ ಗುಂಡಿ ಮುಚ್ಚುವ ಕಾರ್ಯ ಮಾಡಲಾಗುವುದು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ವೃದ್ದಾಪ್ಯದಲ್ಲಿ ಪೋಷಕರ ಪಾಲನೆ ಪ್ರತಿಯೊಬ್ಬರ ಮೂಲಭೂತ ಕರ್ತವ್ಯ: ಕೋಟಾ ಶ್ರೀನಿವಾಸ್‌ ಪೂಜಾರಿ
ಚಿಕ್ಕಮಗಳೂರು, ವೃದ್ದಾಪ್ಯದಲ್ಲಿ ಪೋಷಕರನ್ನು ನೋಡಿಕೊಳ್ಳುವುದು ಕುಟುಂಬದ ಎಲ್ಲಾ ಸದಸ್ಯರ ನೈತಿಕ ಜವಾಬ್ದಾರಿ, ಮಾತ್ರವಲ್ಲ ಅದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಶೌರ್ಯ ವಿಪತ್ತು ಸ್ವಯಂ ಸೇವಕರ ಸೇವೆ ಸ್ಮರಣೀಯ
ಚಿಕ್ಕಮಗಳೂರು, ಶೌರ್ಯ ವಿಪತ್ತು ಘಟಕದಲ್ಲಿ ಕರ್ತವ್ಯ ನಿರ್ವಹಿಸುವ ಸ್ವಯಂ ಸೇವಕರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಾಗಾರ ಹಮ್ಮಿಕೊಂಡು ಪ್ರೇರೇಪಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಹೇಳಿದರು.
ಅನ್ನದಾನ, ವಿದ್ಯಾದಾನದಂತೆ ರಕ್ತದಾನವೂ ಶ್ರೇಷ್ಠ: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಅನ್ನದಾನ, ವಿದ್ಯಾದಾನದಂತೆ ರಕ್ತದಾನವೂ ಶ್ರೇಷ್ಠ ದಾನವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಹೇಳಿದರು.
ಕೃಷಿ ಬದುಕಿನಿಂದ ದೂರವಾಗುತ್ತಿರುವ ರೈತರು: ಆನಂದ್‌
ಕಡೂರುಕೃಷಿ ಬದುಕಿನಿಂದ ರೈತರು ದೂರವಾಗುತ್ತಿದ್ದು ಮುಂದಿನ ದಿನಗಳಲ್ಲಿ ಜನರು ಆಹಾರಕ್ಕೆ ಪರದಾಡಬೇಕಾದ ಸ್ಥಿತಿ ದೂರವಿಲ್ಲ ಎಂದು ಶಾಸಕ ಕೆ.ಎಸ್. ಆನಂದ್ ಆತಂಕ ವ್ಯಕ್ತಪಡಿಸಿದರು.
ಯಗಟಿ, ಸಿಂಗಟಗೆರೆ-ಪಂಚನಹಳ್ಳಿಯಲ್ಲಿ ಡಬಲ್‌ ರೋಡ್‌ ನಿರ್ಮಾಣ: ಶಾಸಕ ಕೆ.ಎಸ್.ಆನಂದ್
ಕಡೂರುಮುಂದಿನ ದಿನಗಳಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಯಗಟಿ, ಸಿಂಗಟಗೆರೆ ಹಾಗೂ ಪಂಚನಹಳ್ಳಿ ಹೋಬಳಿ ಕೇಂದ್ರಗಳಲ್ಲಿ ಡಬಲ್ ರೋಡ್ ಮಾಡಿಸಿ ವಿದ್ಯುತ್ ದೀಪ ಅಳ‍ಡಿಸುವ ಮೂಲಕ ಪಟ್ಟಣಗಳಂತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಕ್ರೀಡೆಯಲ್ಲಿ ಸೋಲು-ಗೆಲುವುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಹಿರಿಮೆ ಹೆಚ್ಚಿಸಿ: ಎಚ್.ವಿಶ್ವನಾಥ್
ತರೀಕೆರೆ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ, ಕ್ರೀಡೆಯಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಹಿರಿಮೆ ಹೆಚ್ಚಿಸಿ ಎಂದು ರಂಗೇನಹಳ್ಳಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ರಂಗೇನಹಳ್ಳಿ ಕೆಪಿಎಸ್ ಎಸ್ ಡಿಎಂಸಿ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.
ಮಹಿಳೆಯರ ಆರ್ಥಿಕ ಅಭಿವೃದ್ದಿ, ಸ್ವಾವಲಂಬನೆಗೆ ಸಂಜೀವಿನಿ ಒಕ್ಕೂಟ ಸಹಕಾರಿ: ಎಚ್.ಸಿ.ಷಡಕ್ಷರಿ
ತರೀಕೆರೆಸಂಘದ ಮಹಿಳೆಯರಿಗೆ ಅರ್ಥಿಕ ಅಭಿವೃದ್ಧಿ ಹಾಗೂ ಸ್ವಾವಲಂಬನೆಗೆ ಸಂಜೀವಿನಿ ಒಕ್ಕೂಟಗಳು ಸಹಕಾರಿಯಾಗಲಿವೆ ಎಂದು ತಾಲೂಕು ಪಂಚಾಯಿತಿ ಕಾರ್ಯಕ್ರಮ ವ್ಯವಸ್ಥಾಪಕ ಎಚ್.ಸಿ.ಷಡಕ್ಷರಿ ಹೇಳಿದ್ದಾರೆ.
ರೈತರು ರಸ್ತೆಗೆ ಜಾಗ ನೀಡಿದರೆ ಉತ್ತಮ ಮಾರ್ಗ ನಿರ್ಮಾಣ: ಶಾಸಕ ಕೆ.ಎಸ್.ಆನಂದ್
ಬೀರೂರು, ಬಿ.ಕೋಡಿಹಳ್ಳಿ, ಮುಂಡ್ರೆ ಮತ್ತಿತರ ಗ್ರಾಮಗಳಿಂದ ಬೀರೂರು ಕಡೆ ಧಾವಿಸುವ ವಾಹನ ಸವಾರರಿಗೆ ಕಿರಿದಾಗಿದ್ದ ರೈಲ್ವೆ ಬ್ರಿಡ್ಜ್ ನಡಿ ರಸ್ತೆಯಿಂದ ಸಂಚಾರ ಕಷ್ಟ ಸಾಧ್ಯವಾಗಿತ್ತು. ಇದನ್ನು ಸರಿಪಡಿಸುವ ಸಲುವಾಗಿ ಕೋಡಿಹಳ್ಳಿಯಿಂದ ಬೀರೂರು ಮಾರ್ಗಕ್ಕೆ ಬದಲಾಗಿ 710 ಮೀ. ಕಾಂಕ್ರೀಟ್ ರಸ್ತೆಗೆ ಸುಮಾರು ₹ 35ಲಕ್ಷ ಅನುದಾನ ನೀಡಲಾಗಿದ್ದು, ಸದ್ಯದಲ್ಲಿಯೇ ಈ ಕಾಮಗಾರಿ ಮುಕ್ತಾಯವಾಗಿ ಉತ್ತಮ ರಸ್ತೆ ಲಭಿಸಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 503
  • next >
Top Stories
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved