• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಸೋಮೇಶ್ವರ ದೇವಾಲಯದಲ್ಲಿ ಕ್ಷೇತ್ರಪಾಲಕ, ಪ್ರಧಾನ ಬಲಿಕಲ್ಲು ಪ್ರತಿಷ್ಠಾಪನೆ
ತರೀಕೆರೆ, ತಾಲೂಕಿನ ಸೋಂಪುರ ಇತಿಹಾಸ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಾಲಯದ ಆವರಣದಲ್ಲಿ ಕ್ಷೇತ್ರಪಾಲಕ, ಪ್ರಧಾನ ಬಲಿಕಲ್ಲು ಮತ್ತು ದೇವಾಲಯದ ಸುತ್ತಲೂ ಬಲಿ ಕಲ್ಲುಗಳನ್ನು ಹೋಮ ಹವನ ಹಾಗೂ ಪೂಜಾ ವಿಧಾನ ಗಳೊಂದಿಗೆ ಪ್ರತಿಷ್ಟಾಪಿಸಲಾಯಿತು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡೂರು ವಲಯಕ್ಕೆ ಹರೀಶ್ ಅಧ್ಯಕ್ಷ
ಕಡೂರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡೂರು ಶೈಕ್ಷಣಿಕ ವಲಯದ ನೂತನ ಅಧ್ಯಕ್ಷರಾಗಿ ಕೆ.ಎಂ.ಹರೀಶ್ ಅಗ್ನಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಯ್ಯದ್ ಸುಹೇಲ್ ಆಯ್ಕೆಯಾದರು.
ಇಂದು ಮಣ್ಣೆತ್ತಿನ ಅಮಾವಾಸ್ಯೆ
ತರೀಕೆರೆ: ರೈತಾಪಿ ಜನ ವ್ಯವಸಾಯ, ಬಿತ್ತನೆ ಇತ್ಯಾದಿ ಕೃಷಿ ಕಾರ್ಯಗಳನ್ನು ಪ್ರಾರಂಭಿಸಲು ಪೂರಕವಾಗಿ ಮಳೆ ಬೆಳೆ ಸಮೃದ್ಧವಾಗಿರಲಿ ಎಂದು ದೇವರಲ್ಲಿ ಪ್ರಾ ರ್ಥಿಸಿ ಎತ್ತುಗಳನ್ನು ಅಲಂಕರಿಸಿ ಎತ್ತುಗಳನ್ನು ಮತ್ತು ಕೃಷಿ ಪರಿಕರಗಳನ್ನು ಭಕ್ತಿಯಿಂದ ಪೂಜಿಸುವ ಹಾಗೂ ಹಬ್ಬಗಳ ಸಾಲು ಪ್ರಾರಂಭವಾಗುವ ಶುಭ ದಿವಸವಾದ ಆಷಾಡ ಮಾಸದ ಮೊದಲ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆಯನ್ನು ಜುಲೈ. 5 ರಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ.
ಎಸ್ಸಿ,ಎಸ್ಟಿ. ಹಣ ದುರುಪಯೋಗ : ಬಿಜೆಪಿ ಆರೋಪ
ಚಿಕ್ಕಮಗಳೂರು, ರಾಜ್ಯದ ಕಾಂಗ್ರೆಸ್ ಸರ್ಕಾರ ಹಗರಣಗಳ ಬೇರಾಗಿದೆ. ದಿನೇ ದಿನೇ ದಲಿತರ ಹಣವನ್ನು ಕಬಳಿಸಿ ಉಚಿತ ಭಾಗ್ಯಗಳಿಗೆ ಹಂಚುವ ಮೂಲಕ ಎಸ್.ಸಿ., ಎಸ್.ಟಿ. ಸಮುದಾಯದ ಹಣವನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಕುರುವಂಗಿ ವೆಂಕಟೇಶ್ ಆರೋಪಿಸಿದರು.
ಕಡೂರು, ಬೀರೂರಿನ ನೂತನ ಬಸ್‌ ನಿಲ್ದಾಣಕ್ಕೆ ಶೀಘ್ರ ಭೂಮಿ ಪೂಜೆ: ಆನಂದ್‌
ಕಡೂರು, ಅತ್ಯಾಧುನಿಕ ಮಾದರಿಯ ಬಸ್ ನಿಲ್ದಾಣವನ್ನು ಕಡೂರಿನಲ್ಲಿ ₹12. 50 ಕೋಟಿ ರು.ವೆಚ್ಚದಲ್ಲಿ ಹಾಗೂ ಬೀರೂರಿನಲ್ಲಿ 2.50 ಕೋಟಿ ರು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿಯೇ ಭೂಮಿಪೂಜೆ ನಡೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಪ್ರಕಟಿಸಿದರು.
ಗೋಪಾಲ ಕಾಲೋನಿ ಗ್ರಂಥಾಲಯದಲ್ಲಿ ಜ್ಞಾನದ ಔತಣ
ತರೀಕೆರೆ, ಗ್ರಾಮ ಭಾರತ ಗಾಂಧಿ ಕಂಡ ಕನಸು, ಹಳ್ಳಿಗಳ ಪ್ರಗತಿಯೇ ದೇಶದ ಅಭಿವೃದ್ಧಿ, ಹಳ್ಳಿಗಳಲ್ಲೇ ಶಿಕ್ಷಣ, ಕೈಗಾರಿಕೆಗಳು ಸ್ಥಾಪನೆ ಯಾಗಬೇಕು, ಹಳ್ಳಿಗಳಲ್ಲೇ ಉದ್ಯೋಗ ದೊರೆಯಬೇಕು. ಆಗ ಮಾತ್ರವೇ ಹಳ್ಳಿಗಳ ಉದ್ಧಾರವಾಗುತ್ತದೆ. ದೇಶದ ಭವಿಷ್ಯ ಹಳ್ಳಿಗಳಲ್ಲಿದೆ ಎಂದು ಗಾಂಧೀಜಿ ಹೇಳಿದ್ದರು.
ಸಮಾಜ ಸೇವೆಯೆ ರೋಟರಿ ಮುಖ್ಯ ಉದ್ದೇಶ: ಡಾ.ಕೆ.ಸಿ.ನಾಗೇಶ್
ಶೃಂಗೇರಿ, ವಿವಿಧ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡು ಸಕ್ರಿಯವಾಗಿರುವುದರ ಮುಖ್ಯ ಉದ್ದೇಶ ಸಮಾಜ ಸೇವೆ ಆಗಿದೆ ಎಂದು ರೋಟರಿ ಸಂಸ್ಥೆಯ ನೂತನ ಅಧ್ಯಕ್ಷ ಕೆ.ಸಿ.ನಾಗೇಶ್‌ ಹೇಳಿದರು.
ಅಡಕೆ ಕೊಳೆ ನಿಯಂತ್ರಣಕ್ಕೆ ವೈಜ್ಞಾನಿಕ ವಿಧಾನದ ಬೋರ್ಡೋ ದ್ರಾವಣ ಬಳಸಿ
ನರಸಿಂಹರಾಜಪುರ, ಮಳೆಗಾಲದಲ್ಲಿ ಅಡಕೆ ತೋಟಗಳಲ್ಲಿ ಕೊಳೆ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ರೋಗ ನಿಯಂತ್ರಣಕ್ಕೆ ರೈತರು ಬೋರ್ಡೋ ದ್ರಾವಣವನ್ನು ವೈಜ್ಞಾನಿಕ ವಿಧಾನದಲ್ಲಿ ತಯಾರಿಸಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಂ.ಜಿ.ರೋಹಿತ್‌ ಅಡಕೆ ಬೆಳೆಗಾರರಿಗೆ ಸಲಹೆ ನೀಡಿದರು.
ಕಸ ಎಸೆದ ಚಾಲಕನಿಂದಲೇ ಕಸ ಎತ್ತಿಸಿದ ಪೊಲೀಸರು
ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿ
ಪ್ರತಿಯೊಬ್ಬ ರೈತ ಮಣ್ಣು ಪರೀಕ್ಷೆ ಮಾಡಿಸಿ ಅಗತ್ಯ ಗೊಬ್ಬರ ನೀಡಬೇಕು: ಜೆ.ಎಲ್‌.ರಮೇಶ್‌
ನರಸಿಂಹರಾಜಪುರ, ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆ ಮಾಡಿ ಅಗತ್ಯವಿರುವ ಗೊಬ್ಬರಗಳನ್ನು ಮಾತ್ರ ಗಿಡಗಳಿಗೆ ನೀಡಬೇಕು ಎಂದು ಶಿವಮೊಗ್ಗದ ತೋಟಗಾರಿಕೆ ಇಲಾಖೆ ಜೈವಿಕ ಕೇಂದ್ರದ ಎಲೆ ವಿಶ್ಲೇಷಣೆ ಪರೀಕ್ಷಾ ಪ್ರಯೋಗಾಲಯದ ಸಹಾಯಕ ನಿರ್ದೇಶಕ ಜೆ.ಎಲ್‌.ರಮೇಶ್‌ ಸಲಹೆ ನೀಡಿದರು
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved