• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಯ ಕಣ್ಣಾಮುಚ್ಚಲೆ ಆಟ: ರೈತರಿಗೆ ಪ್ರಾಣ ಸಂಕಟ
ಚಿಕ್ಕಮಗಳೂರು, ಕಳೆದ ವರ್ಷ ಮಳೆ ಕೈಕೊಟ್ಟಿದ್ದರಿಂದ ಪಂಚನದಿಗಳ ತವರೂರು ಸೇರಿದಂತೆ ಜಿಲ್ಲೆಯ 8 ತಾಲೂಕುಗಳು ಬರ ಪೀಡಿತ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದವು. ಆದರೆ, ಈ ಬಾರಿ ಹಿಂಗಾರು ಹಾಗೂ ಈಗಾಗಲೇ ಒಂದು ತಿಂಗಳು ಪೂರೈಸಿರುವ ಮುಂಗಾರು ಮಳೆಯ ಚಿತ್ರಣ ನೋಡಿದರೆ ಮಳೆಯ ಕಣ್ಣಾ ಮುಚ್ಚಲೆ ಆಟ ರೈತರ ಪಾಲಿಗೆ ಸಂಕಟವಾಗಿದೆ.
ವಾಣಿಜ್ಯ ಮಳಿಗೆಗಳನ್ನು ಪ.ಜಾತಿ, ಪಂಗಡಕ್ಕೆ ಮೀಸಲಿರಿಸಲು ಒತ್ತಾಯ
ಚಿಕ್ಕಮಗಳೂರು, ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ ಮೀಸಲಿಡ ಬೇಕು ಎಂದು ಬಿಜೆಪಿ ಎಸ್ಸಿ ಘಟಕದ ಮುಖಂಡರು ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಕ್ಷಯರೋಗ ನಿಯಂತ್ರಣ: ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಡಾ. ಕೃಷ್ಣೇಗೌಡ ಮನವಿ
ಚಿಕ್ಕಮಗಳೂರು, ಐದು ಸಾವಿರ ವರ್ಷಗಳ ಇತಿಹಾಸವಿರುವ ಕ್ಷಯ ರೋಗದ ನಿಯಂತ್ರಣಕ್ಕೆ ಸರ್ಕಾರ ರೂಪಿಸಿರುವ ಹತ್ತು ಹಲವು ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಲಯನ್ಸ್ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ಹೇಳಿದ್ದಾರೆ.
ಭದ್ರಾ ಅಚ್ಚುಕಟ್ಟು ಪ್ರದೇಶ ಯೋಜನೆಗಳಿಗೆ ಚಾಲನೆ ಅಗತ್ಯ: ಡಾ.ಅಂಶುಮಂತ್ ಗೌಡ
ತರೀಕೆರೆ, ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಅನೇಕ ಯೋಜನೆಗಳಿಗೆ ಚಾಲನ ನೀಡಬೇಕಾಗಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ನೂತನ ಅಧ್ಯಕ್ಷ ಡಾ.ಅಂಶುಮಂತ್ ಗೌಡ ಹೇಳಿದ್ದಾರೆ.
ತರೀಕೆರೆ ಪುರಸಭೆ ಸದಸ್ಯರ ನಾಮನಿರ್ದೇಶನ
ತರೀಕೆರೆ: ಪಟ್ಟಣದ ಟಿ.ಜಿ.ಮಂಜುನಾಥ್, ಅದಿಲ್ ಪಾಷ ಎಸ್.ಎಚ್.ಮತ್ತು ವೇಣುಗೋಪಾಲ್ ಟಿ.ಆರ್. (ವೇಣುಪ್ರಿಯ) ಅವರನ್ನು ಕರ್ನಾಟಕ ಸರ್ಕಾರ ನಗರಾಭಿವೃದ್ಧಿ ಇಲಾಖೆ ತರೀಕೆರೆ ಪುರಸಭೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಆಧಿಸೂಚನೆ ಹೊರಡಿಸಿದೆ
ಅಧಃಪತನವಾಗುತ್ತಿದೆ ಮಾನವೀಯ, ನೈತಿಕ ಮೌಲ್ಯಗಳು: ಗುಣನಾಥಶ್ರೀ ವಿಷಾಧ
ಶೃಂಗೇರಿ, ಪ್ರಸ್ತುತ ದಿನಗಳಲ್ಲಿ ಮಾನವೀಯ,ನೈತಿಕ ಮೌಲ್ಯಗಳ ಅಧಃಪತನವಾಗುತ್ತಿದ್ದು, ಕುಸಿಯುತ್ತಿರುವ ಮೌಲ್ಯಗಳನ್ನು ಎತ್ತಿ ಹಿಡಿಯುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮಿಜಿ ಹೇಳಿದರು.
ಸರ್ಕಾರಿ ಇಲಾಖೆಗಳನ್ನು ಒಗ್ಗೂಡಿಸಿ ಜನ ಸಂಪರ್ಕ ಸಭೆ: ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ವಿಕ್ರಂ ಅಮಟೆ
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ಎನ್‌.ಆರ್‌.ಪುರ ತಾಲೂಕಿನಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳೊಂದಿಗೆ ಜನ ಸಂಪರ್ಕ ಸಭೆ ನಡೆಸುತ್ತೇನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಭರವಸೆ ನೀಡಿದರು.
ಪ್ರಿಂಟರ್ ಕಳ್ಳನ ಬಂಧನ: ₹ 6.32 ಲಕ್ಷ ಮೌಲ್ಯದ ಮಾಲು ವಶ
ಕಡೂರು, ಸರ್ಕಾರಿ ಕಚೇರಿಗಳಲ್ಲಿ ಪ್ರಿಂಟರ್ ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಸುಮಾರು ₹ 6.32 ಲಕ್ಷ ಮೌಲ್ಯದ ಪ್ರಿಂಟರ್ ಗಳ ಸಮೇತ ಕಡೂರು ಪೊಲೀಸರು ಬಂಧಿಸಿದ್ದಾರೆ.
ಜುಲೈ, ಆಗಸ್ಟ್ ತಿಂಗಳಲ್ಲಿ ರಂಭಾಪುರಿ ಶ್ರೀ ವಿವಿಧೆಡೆ ಪ್ರವಾಸ
ಬಾಳೆಹೊನ್ನೂರು, ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರು ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.
ಕೆಂಪೇಗೌಡರು ಸಮರ್ಥ ಆಡಳಿತಗಾರ: ಜಿಗಣೇಹಳ್ಳಿ ನೀಲಕಂಠಪ್ಪ
ಕಡೂರು, ದೂರದೃಷ್ಟಿ ಇಟ್ಟುಕೊಂಡು ತಾಂತ್ರಿಕವಾಗಿ ಬೆಂಗಳೂರು ನಗರ ಕಟ್ಟಿದ ಮಾಗಡಿ ಕೆಂಪೇಗೌಡರು ಸಮರ್ಥ ಆಡಳಿತಗಾರರೂ ಹೌದು ಎಂದು ಬಿಜೆಪಿ ಮುಖಂಡ ಜಿಗಣೇಹಳ್ಳಿ ನೀಲಕಂಠಪ್ಪ ಬಣ್ಣಿಸಿದರು
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved