• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ: ಕೆ.ಎಸ್ ಆನಂದ್
ಕಡೂರು, ಪಟ್ಟಣದಲ್ಲಿ ಒಕ್ಕಲಿಗ ಸಮುದಾಯ ಭವನ ನಿರ್ಮಾಣಕ್ಕಾಗಿ ಶಾಸಕನಾಗಿ ನನ್ನ ಸಹಕಾರ ನೀಡಲು ಸದಾ ಸಿದ್ಧ ನಿದ್ದೇನೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.
ಮಾನವ ಹಕ್ಕು ಆಯೋಗಕ್ಕೆ ದೂರು: ಜಿಲ್ಲಾಮಟ್ಟದಲ್ಲಿಯೇ ವಿಚಾರಣೆ
ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಎಂದು ಆಯೋಗದ ರಾಜ್ಯಾಧ್ಯಕ್ಷ (ಪ್ರಭಾರಿ) ಡಾ. ಶ್ಯಾಮ್ ಭಟ್‌ ಹೇಳಿದರು.ಜಿಲ್ಲಾ ಪ್ರವಾಸದ ಹಿನ್ನಲೆಯಲ್ಲಿ ಗುರುವಾರ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ, ವಿದ್ಯಾರ್ಥಿನಿಲಯ, ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರ ನವೆಂಬರ್‌ ಮಾಹೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಹೊಸ ಸಮಿತಿ ರಚನೆಯಾಗಿದ್ದು, ಆಗ ಆಯೋಗದ ಮುಂದೆ 8054 ಪ್ರಕರಣಗಳು ಇದ್ದವು. ಕಳೆದ 6 ತಿಂಗಳಲ್ಲಿ 5021 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದ್ದು, ಇನ್ನು 3033 ಕೇಸ್‌ಗಳು ಬಾಕಿ ಇವೆ.
ನಾಗರಿಕರ ಅಗತ್ಯ ಸೌಲಭ್ಯಗಳ ಆರ್ಥಿಕ ವ್ಯವಸ್ಥೆಗೆ ಆಯೋಗ ಸಿದ್ಧ: ಡಾ.ನಾರಾಯಣಸ್ವಾಮಿ
ಕಡೂರು, ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳಿಗೆ ಹಣಕಾಸು ನೀಡಲು ಆಯೋಗ ಸಿದ್ಧವಿದೆ ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ನಾರಾಯಣಸ್ವಾಮಿ ಹೇಳಿದರು.
ಎಲ್ಲಾ ಜನಾಂಗದವರಿಗೂ ಆದ್ಯತೆ ನೀಡಿದ್ದ ನಾಡಪ್ರಭು ಕೆಂಪೇಗೌಡರು
ತರೀಕೆರೆ, ನಾಡಪ್ರಭು ಕೆಂಪೇಗೌಡರು ಎಲ್ಲಾ ಜನಾಂಗದವರಿಗೂ ಆದ್ಯತೆ ನೀಡಿ ಬೆಂಗಳೂರನ್ನು ಕಟ್ಟಿಬೆಳೆಸಿ, ಸರ್ವರ ಅಗತ್ಯಕ್ಕೆ ತಕ್ಕಂತೆ ಕೆರೆ ಕಟ್ಟೆಗಳನ್ನು ನಿರ್ಮಾಣ ಮಾಡಿದ್ದರು. ವಿಜಯನಗರದ ಸಾಮಂತರಾಗಿಯೂ ಕಾರ್ಯ ನಿರ್ವಹಿಸಿದ್ದರು ಎಂದು ಉಪವಿಭಾಗಾಧಿಕಾರಿ ಡಾ, ಕಾಂತರಾಜ್ ಹೇಳಿದರು.
ಶೃಂಗೇರಿ: ಮಳೆಗೆ ಕಪ್ಪೆ ಶಂಕರ ದೇಗುಲ ಮುಳುಗಡೆ
ಶೃಂಗೇರಿ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಗುರುವಾರವೂ ಬೆಳಿಗ್ಗೆಯಿಂದ ಸಂಜೆಯವರೆಗೂ ಎಡಬಿಡದೆ ಮಳೆ ಆರ್ಭಟಿಸಿತು. ಸತತ ಮಳೆಯಿಂದ ತುಂಗಾ ನದಿಯಲ್ಲಿ ಸಂಜೆಯಿಂದ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದು, ತಗ್ಗು ಪ್ರದೇಶಗಳೆಲ್ಲ ಮುಳುಗಡೆಯಾಗಿದೆ. ರಾತ್ರಿ ಶ್ರೀ ಮಠದ ತುಂಗಾ ನದಿಯ ತೀರದ ಕಪ್ಪೆಶಂಕರ ದೇಗು ಸಂಪೂರ್ಣ ಜಲಾವೃತಗೊಂಡಿತು.
ಮಾದಕ ವಸ್ತುಗಳ ಚಟಗಳಿಗೆ ಬಲಿಯಾದರೆ ಬದುಕು ದುಸ್ತರ: ಹನುಮಂತಪ್ಪ
ಚಿಕ್ಕಮಗಳೂರು, ಯೌವನದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಗಳಿಗೆ ಬಲಿಯಾದರೆ ಬದುಕು ದುಸ್ತರವಾಗುವ ಜೊತೆಗೆ ಶಾರೀರಿಕ ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗಿ ಸಾವು ಸಂಭವಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.
ತನಗೆ ಇಚ್ಛೆ ಇರುವ ವೃತ್ತಿ ಆಯ್ಕೆ ಮಾಡಿಕೊಳ್ಳಬಹುದು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಸಮಾಜದಲ್ಲಿ ಪ್ರತಿಯೊಬ್ಬರು ಗೌರವಯುತವಾಗಿ ಬದುಕು ಕಟ್ಟಿಕೊಳ್ಳುವ ಜೊತೆಗೆ ತನಗೆ ಇಚ್ಛೆ ಇರುವ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.
ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ತುರ್ತು ಪರಿಸ್ಥಿತಿ ಹೇರಿಕೆ: ವಾದಿರಾಜ್‌
ಚಿಕ್ಕಮಗಳೂರು, ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ರಾಷ್ಟ್ರ ರಾಜಕಾರಣದಲ್ಲಿ ಅಧಿಕಾರ ಉಳಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿ, ರಾಜಕೀಯ ಧುರೀಣರು ಹಾಗೂ ಜನಸಾಮಾನ್ಯರ ಮೇಲೆ ಅಧಿಕಾರ ದರ್ಪ ಎಸಗಿದವರು ಎಂದು ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಹೇಳಿದರು.
ಎಸ್ ಸಿಪಿ, ಟಿ ಎಸ್ ಪಿ ಅನುದಾನ ಕಾಲಮಿತಿಯಲ್ಲಿ ವೆಚ್ಚ ಮಾಡಿ : ಜಿಲ್ಲಾಧಿಕಾರಿ
ಚಿಕ್ಕಮಗಳೂರು, ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗೆ ಬಿಡುಗಡೆ ಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಿ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಮಲೆನಾಡಿನಲ್ಲಿ ಚುರುಕುಗೊಂಡ ಮುಂಗಾರು
ಚಿಕ್ಕಮಗಳೂರು: ಜಿಲ್ಲೆಯ ಕೆಲವೆಡೆ ಸಾಧಾರಣವಾಗಿ ಕಂಡು ಬಂದಿದ್ದ ಮುಂಗಾರು ಮಳೆ ಬುಧವಾರ ಬೆಳಿಗ್ಗೆಯಿಂದ ಮಲೆನಾಡಿನಲ್ಲಿ ಚುರುಕುಗೊಂಡಿತ್ತು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 416
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved