ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ನ್ಯಾ. ಹನುಮಂತಪ್ಪ
ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, 18 ವರ್ಷದೊಳಗಿನ ಹೆಣ್ಣು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದ್ದಾರೆ.
ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು : ಡಿಸಿ ಮೀನಾ
ಚಿಕ್ಕಮಗಳೂರು, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶಿಕ್ಷಕರ ಹಾಗೂ ಉಪನ್ಯಾಸಕರ ಪಾತ್ರ ಪ್ರಮುಖವಾಗಿದ್ದು, ಶಿಕ್ಷಕರು ಮತ್ತು ಉಪನ್ಯಾಸಕರು ವಿಶೇಷ ಕಾಳಜಿ ವಹಿಸಿ ಅಗತ್ಯ ಕಾರ್ಯ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಮುನಿರತ್ನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಕಡೂರು, ಮಹಿಳೆಯರು ಮತ್ತು ದಲಿತ ಸಮುದಾಯ ಕುರಿತು ಅಸಭ್ಯವಾಗಿ ನಿಂದಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ರಾಜೀನಾಮೆ ಪಡೆದು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕಡೂರು-ಬೀರೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗದಿಂದ ಪ್ರತಿಭಟನೆ ನಡೆಸಲಾಯಿತು.
ಡಿಸಿಸಿ ಬ್ಯಾಂಕ್ನಿಂದ 983 ಕೋಟಿ ರು. ಬೆಳೆ ಸಾಲ ವಿತರಣೆ ಗುರಿ: ಡಿ.ಎಸ್. ಸುರೇಶ್
ಚಿಕ್ಕಮಗಳೂರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ಮುಂದಿನ ವರ್ಷಾಂತ್ಯದೊಳಗೆ 983 ಕೋಟಿ ರು. ಕೆಸಿಸಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.
ಗೆಜ್ಜೆನಾದ ಕೃತಿಯ ಸಾಹಿತ್ಯ, ಜಾನಪದ ಸಂಸ್ಕೃತಿ ಪರಿಚಯಿಸಿ: ರವಿ ದಳವಾಯಿ
ತರೀಕೆರೆ, ಗೆಜ್ಜೆನಾದ ಕೃತಿಯಲ್ಲಿರುವ ಸಾಹಿತ್ಯ ಹಾಗೂ ಜಾನಪದ ಸಂಸ್ಕೃತಿಯನ್ನು ಇತರರಿಗೂ ಪರಿಚಯಿಸಿ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದ್ದಾರೆ.
ಮತಾಂಧರಿಗೆ ಸರ್ಕಾರ ಬೆಂಬಲ: ಸಿ.ಟಿ. ರವಿ
ಚಿಕ್ಕಮಗಳೂರು, ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ನಡೆಸುವುದು, ಪೆಟ್ರೋಲ್ ಬಾಂಬ್ ಹಾಕಿಸುವುದು ಸಿಎಂ ಸಿದ್ದರಾಮಯ್ಯ ಅವರ ಸೆಕ್ಯುಲರ್ ನೀತಿಯೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದರು.
ವಿಶ್ವಕರ್ಮರ ಅಭಿವೃದ್ಧಿಗೆ ಅರ್ಥಿಕ, ರಾಜಕೀಯ, ಸಾಮಾಜಿಕ ಭದ್ರತೆ ಗಟ್ಟಿಗೊಳಿಸಿ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ವಿಶ್ವಕರ್ಮ ಜನಾಂಗ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಪಡೆಯುವ ಮೂಲಕ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಭದ್ರತೆ ಗಟ್ಟಿ ಗೊಳಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಸೋಲಾರ್ ಕೃಷಿ ಪಂಪ್ ಸೆಟ್ ಗೆ ಶೇ.80 ರಷ್ಟು ಅನುದಾನ: ಮಂಜುನಾಥ್
ತರೀಕೆರೆಸೌರಮಿತ್ರ ಯೋಜನೆ ಮೂಲಕ ಸೋಲಾರ್ ಕೃಷಿ ಪಂಪ್ ಸೆಟ್ ಅಳವಡಿಸಲು ಶೇ.80 ರಷ್ಟು ಸರ್ಕಾರ ಅನುದಾನ ನೀಡಲಿದ್ದು. ಉಳಿದ ಶೇ 20ರಷ್ಟು ಹಣವನ್ನು ಫಲಾನುವಿಗಳು ಪಾವತಿಸಬೇಕಿದೆ ಎಂದು ಮೆಸ್ಕಾಂ ಸೂಪರಿಂಟೆಂಡೆಂಟ್ ಇಂಜಿನಿಯರ್ ಎಂ.ಎಸ್.ಮಂಜುನಾಥ್ ಹೇಳಿದರು.
ನಗರಸಭೆ ಸಾಮಾನ್ಯಸಭೆ: ಶಾಸಕರ ವಿರುದ್ಧ ಧಿಕ್ಕಾರ ಘೋಷಣೆ
ಚಿಕ್ಕಮಗಳೂರುಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಅಧ್ಯಕ್ಷರ ವಿರುದ್ಧ ಘೋಷಣೆ, ಏರು ಧ್ವನಿಯಲ್ಲಿ ಗದ್ದಲ, ಸಭೆ ಮುಂದುವರಿಸಲು ಅಡ್ಡಿ, ಅಧ್ಯಕ್ಷರ ವಿರುದ್ಧ ಪಕ್ಷಪಾತದ ಆರೋಪ.
ಅಲ್ಪಸಂಖ್ಯಾತರು ರಾಜಕೀಯ ಕ್ಷೇತ್ರದಲ್ಲಿ ತೊಡಗಲಿ : ಐವನ್ ಡಿಸೋಜಾ
ಕೊಟ್ಟಿಗೆಹಾರ, ಅಲ್ಪಸಂಖ್ಯಾತರು ರಾಜಕೀಯ ಕ್ಷೇತ್ರದಲ್ಲಿ ಬೆರೆತರೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
< previous
1
...
258
259
260
261
262
263
264
265
266
...
503
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್ಲೈನ್ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ