• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆರೋಗ್ಯ ಚಿಕಿತ್ಸೆಗೆ ಆದ್ಯತೆ: ಆನಂದ್‌
ಕಡೂರು, ನನ್ನ ಕ್ಷೇತ್ರದ ಜನಸಾಮಾನ್ಯರಿಂದ ಹಿಡಿದು ಕಡು ಬಡವರಿಗೂ ಉತ್ತಮ ಆರೋಗ್ಯ ಚಿಕಿತ್ಸೆ ದೊರಕಿಸಲು ಆದ್ಯತೆ ನೀಡುತ್ತೇನೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.
ಕುವೆಂಪು ಕ್ರೀಡಾಂಗಣದ ಅಭಿವೃದ್ಧಿಗೆ ಸ್ಪಂದಿಸಲಿದೆ ಸರ್ಕಾರ: ಡಾ.ಕೆ.ಪಿ.ಅಂಶುಮಂತ್‌ ಭರವಸೆ
ನರಸಿಂಹರಾಜಪುರ, ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲಿರುವ ಕುವೆಂಪು ಕ್ರೀಡಾಂಗಣವನ್ನು ಸುಜಜ್ಜಿತ ಕ್ರೀಡಾಂಗಣವನ್ನಾಗಿ ಮಾಡಲು ಪ್ರಯತ್ನ ನಡೆಸುತ್ತೇವೆ ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಭರವಸೆ ನೀಡಿದರು.
ಹಿಂದೂ ಸಮಾಜದ ರಕ್ಷಣೆ, ಸಂಘಟನೆ ಸಂದೇಶ ತಂದ ಗಣೇಶ : ಕೆ.ಪಿ.ಸುರೇಶ್‌ ಕುಮಾರ್
ನರಸಿಂಹರಾಜಪುರ, ಈ ಬಾರಿ ಹಿಂದೂ ಮಹಾಗಣಪತಿ ಹಿಂದೂ ಸಮಾಜದ ರಕ್ಷಣೆ ಹಾಗೂ ಸಂಘಟನೆ ಸಂದೇಶವನ್ನು ಹೊತ್ತು ತಂದಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್ ಹೇಳಿದರು.
ಮುನಿರತ್ನರನ್ನು ಜೈಲಿನಲ್ಲೇ ಇಡಲು ಹುನ್ನಾರ: ಸಿ.ಟಿ. ರವಿ
ಚಿಕ್ಕಮಗಳೂರು, ಬಿಜೆಪಿ ಶಾಸಕ ಮುನಿರತ್ನ ಅವರನ್ನು ಏನಾದರೂ ಮಾಡಿ ಜೈಲಿನಲ್ಲಿ ಇಡಬೇಕೆಂದು ಕಾಂಗ್ರೆಸ್ ನಾಯಕರು ಯೋಚಿಸುತ್ತಿದ್ದಾರೆ. ಇದಕ್ಕಾಗಿಯೇ ದಿನಕ್ಕೊಂದು ಪ್ರಕರಣವನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಕರಿಮನೆ ಬ್ಯಾಂಕ್ ವಾರ್ಷಿಕ ಸಭೆ: ಗೋಪಾಲಕೃಷ್ಣ
ಕೊಪ್ಪ, ಸೆ.೨೦ರ ಬೆಳಗ್ಗೆ ೧೧ಕ್ಕೆ ಶ್ರೀ ರಾಮ ಸೇವಾ ಸಹಕಾರಿ ಕರಿಮನೆ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ೨೦೨೩-೨೪ನೇ ಸಾಲಿನ ೯೪ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಕರೆದಿರುವುದಾಗಿ ಬ್ಯಾಂಕ್‌ ಅಧ್ಯಕ್ಷ ಎನ್.ಟಿ.ಗೋಪಾಲಕೃಷ್ಣ ತಿಳಿಸಿದರು.
ಅಕ್ಟೋಬರ್‌ 5ರಿಂದ ಚಿಕ್ಕಮಗಳೂರಿನಲ್ಲಿ ಕಬ್ಸ್: ಬುಲ್ ಬುಲ್ಸ್ ಉತ್ಸವ
ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ 44ನೇ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವವನ್ನು ಅಕ್ಟೋಬರ್ 5 ರಿಂದ 9 ರವರೆಗೆ ಚಿಕ್ಕಮಗಳೂರು ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಶಿವಮೊಗ್ಗ ಮಾಮ್ಕೋಸ್‌ ನೂತನ ಆ್ಯಪ್ ಬಿಡುಗಡೆ: ಹುಲ್ಕುಳಿ ಮಹೇಶ್
ನರಸಿಂಹರಾಜಪುರ, ಒಟ್ಟು 33 ಸಾವಿರ ಷೇರುದಾರರಿರುವ ಶಿವಮೊಗ್ಗದ ಮಾಮ್ಕೋಸ್‌ ಸಂಸ್ಥೆಯ ಹೊಸ ಆ್ಯಪ್‌ ಬಿಡುಗಡೆ ಮಾಡಲಾಗಿದೆ ಎಂದು ಶಿವಮೊಗ್ಗದ ಮಾಮ್ಕೋಸ್‌ ಸಂಸ್ಥೆ ಉಪಾಧ್ಯಕ್ಷ ಹುಲ್ಕುಳಿ ಮಹೇಶ್‌ ತಿಳಿಸಿದರು.
ಬಹುಮುಖ ಪ್ರತಿಭೆ ಹೊಂದಿದ್ದ ಸರ್ ಎಂ.ವಿಶ್ವೇಶ್ವರಯ್ಯ: ನಾಗೇಂದ್ರ ಎಂ.ಎ.
ತರೀಕೆರೆ, ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅಸಾಧಾರಣ ವ್ಯಕ್ತಿತ್ವ ಮತ್ತು ಬಹುಮುಖ ಪ್ರತಿಭೆ ಹೊಂದಿದ್ದರು ಎಂದು ಚಿಕ್ಕಮಗಳೂರು ಜಿಲ್ಲಾ ಸಿವಿಲ್ ಎಂಜಿನಿಯರ್ಸ್‌ ಅಸೋಸಿಯೇಷನ್ ಮಾಜಿ ಅಧ್ಯಕ್ಷರು ನಾಗೇಂದ್ರ ಎಂ.ಎ. ಹೇಳಿದರು.
ಅಭಿವೃದ್ಧಿ ಪಥದಲ್ಲಿದ ರಾಷ್ಟ್ರಗಳಲ್ಲಿ ನಮ್ಮ ದೇಶವೂ ಒಂದು: ರವೀಂದ್ರನಾಥ್ ಬಿ.ವಿ
ಕೊಪ್ಪ, ನಮ್ಮ ರಾಷ್ಟ್ರ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಸಾಲಿನಲ್ಲಿರುವ ರಾಷ್ಟ್ರಗಳಲ್ಲಿ ನಮ್ಮ ದೇಶ ಒಂದಾಗಲಿದೆ. ಅದಕ್ಕೆ ಮಾನವ ಸಂಪನ್ಮೂಲ ಅಭಿವೃದ್ಧಿ ಬಹಳ ಮುಖ್ಯ. ಪ್ರಸ್ತುತ ದಿನಗಳಲ್ಲಿ ಮಾನವ ಸಂಪನ್ಮೂಲ ಮೊಬೈಲ್-ಟಿವಿ ಮಾಧ್ಯಮಗಳ ಮೂಲಕ ಹಾಳಾಗುತ್ತಿದ್ದಾರೆ ಎಂದು ಲೆಕ್ಕಪರಿಶೋಧಕರಾದ ರವೀಂದ್ರನಾಥ್ ಬಿ.ವಿ ಹೇಳಿದರು.
ಹಿಂದು ಮಹಾ ಗಣಪತಿ ಅದ್ಧೂರಿ ಮೆರವಣಿಗೆ
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾವಿರಾರು ಸಂಖ್ಯೆಯ ಯುವಕ, ಯುವತಿಯರು ಕೇಸರಿ ಧ್ವಜಗಳನ್ನು ಬೀಸುತ್ತಾ, ತಲೆಗೆ ರುಮಾಲು ಧರಿಸಿಕೊಂಡು ಉತ್ಸಾಹದಿಂದ ಗಣನಾಯಕನಿಗೆ ಬೀಳ್ಕೊಟ್ಟರು.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 503
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved