• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮುದಾಯಗಳ ವೃತ್ತಿ, ಸಂಸ್ಕೃತಿ, ಸಂಸ್ಕಾರ ಉಳಿಯಲು ಸಂಘಟನೆ ಅತಿ ಅವಶ್ಯಕ
ನರಸಿಂಹರಾಜಪುರ, ಯಾವುದೇ ಸಮುದಾಯದ ವೃತ್ತಿ, ಸಂಸ್ಕಾರ, ಸಂಸ್ಕೃತಿ ಉಳಿವಿಗೆ ಸಂಘಟನೆ ಅವಶ್ಯಕವಾಗಿದೆ ಎಂದು ನ್ಯಾಯವಾದಿ ಕೆ.ಪಿ.ಸುರೇಶ್ ಕುಮಾರ್ ಹೇಳಿದರು.
ಐತಿಹಾಸಿಕ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಸಂಪನ್ನ
ಕಡೂರುರಾಜ್ಯದ ಬಯಲು ಪ್ರದೇಶದ ವರ್ಷದ ಕೊನೆ ರಥೋತ್ಸವ ಎಂದು ಕರೆಯುವ ಕಡೂರು ಪಟ್ಟಣದ ಐತಿಹಾಸಿಕ ಶ್ರೀ ವೀರ ಭಧ್ರಸ್ವಾಮಿ ರಥೋತ್ಸವ ಸೋಮವಾರ ಸಾವಿರಾರು ಸದ್ಭಕ್ತರ ನಡುವೆ ಶ್ರದ್ಧಾಭಕ್ತಿಯಿಂದ ನಡೆಯಿತು.
ಚರ್ಮಗಂಟು ರೋಗದಿಂದ ಜಾನುವಾರು ರಕ್ಷಿಸಬೇಕು: ಪ್ರವೀಣ್ ಪೂಜಾರಿ
ಶೃಂಗೇರಿ, ಚರ್ಮಗಂಟು ರೋಗ ಜಾನುವಾರುಗಳ ಮೇಲೆ ಪರಿಣಾಮ ಬೀರಲಿದ್ದು ಈ ಚರ್ಮರೋಗದಿಂದ ರಕ್ಷಣೆ ಮಾಡಬೇಕು ಎಂದು ವಿದ್ಯಾರಣ್ಯಪುರ ಗ್ರಾಮಪಂಚಾಯಿತಿ ಅಧ್ಯಕ್ಷ ಪ್ರವೀಣ್‌ ಪೂಜಾರಿ ತಿಳಿಸಿದರು.
ಕಡೂರು ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆ ಮಂಜೂರು: ಕೆ.ಎಸ್.ಆನಂದ್
ಕಡೂರು, ರಾಜ್ಯ ಸರ್ಕಾರದಿಂದ ಕಡೂರು ವಿಧಾನಸಭಾ ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆಗಳು ಮಂಜೂರಾಗಿದ್ದು, ಈ ಮೂಲಕ ನಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಮತ್ತೆ ಹಿಂದಿನ ವೈಭವ ಮರುಕಳಿಸಲಿವೆ ಎಂದು ಶಾಸಕ ಕೆ.ಎಸ್.ಆನಂದ್ ವಿಶ್ವಾಸ ವ್ಯಕ್ತಪಡಿಸಿದರು.
ಗುಣಮಟ್ಟದ ಬಿತ್ತನೆ ಬೀಜ ಮಾರಾಟಕ್ಕೆ ವರ್ತಕರಿಗೆ ಸೂಚನೆ: ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರುರೈತರಿಗೆ ಗುಣ್ಣಮಟ್ಟದ ಬಿತ್ತನೆ ಬೀಜ ನೀಡಬೇಕೆಂದು ಏಜೆನ್ಸಿಗಳ ವರ್ತಕರಿಗೆ ಸೂಚನೆ ನೀಡಲಾಗಿದೆ. ಹಾಗೆಯೇ ಬಿತ್ತನೆಗೂ ಮುನ್ನ ಸರಿಯಾದ ಕ್ರಮದಲ್ಲಿ ಬಿಜೋಪಚಾರ ಮಾಡಬೇಕೆಂದು ರೈತರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಅಂಬೇಡ್ಕರ್ ತತ್ತ್ವ ಸಿದ್ಧಾಂತಗಳು ಹರಿಕಥೆಯಾಗದಿರಲಿ: ಶ್ರೀನಿವಾಸ್
ಚಿಕ್ಕಮಗಳೂರು, ಅಂಬೇಡ್ಕರ್ ಬದುಕಿನುದ್ದಕ್ಕೂ ಹೋರಾಟ ನಡೆಸಿದರು. ಅವರ ತತ್ತ್ವ ಸಿದ್ಧಾಂತಗಳು ಹರಿಕಥೆಯಾಗಬಾರದು. ಜೀವನದ ಅವಿಭಾಜ್ಯ ಅಂಗವಾಗಿ ಸಮಾಜದಲ್ಲಿ ಬದಲಾವಣೆ ಮೂಡಿಸುವ ಸಾಧನವಾಗಬೇಕು ಎಂದು ಸಹ ಪ್ರಾಧ್ಯಾಪಕ ಪ್ರೊ. ಜಿ.ಶ್ರೀನಿವಾಸ್ ಹೇಳಿದರು.
ಯೋಗಾಸನದಿಂದ ಅನೇಕ ಕಾಯಿಲೆ ಗುಣ: ಎಸ್‌.ಎಸ್‌.ಶಾಂತಕುಮಾರ್
ನರಸಿಂಹರಾಜಪುರವೈದ್ಯರು ಗುಣಪಡಿಸಲಾಗದ ಅನೇಕ ಕಾಯಿಲೆಗಳು ಯೋಗಾಸನದಿಂದ ಗುಣವಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್‌.ಎಸ್‌.ಶಾಂತಕುಮಾರ್ ತಿಳಿಸಿದರು.
ಯೋಗದಿಂದ ಆಮೂಲ್ಯವಾದ ಆರೋಗ್ಯಕಾಪಾಡಬೇಕು: ಷಡಕ್ಷರಪ್ಪ
ತರೀಕೆರೆ, ಆರೋಗ್ಯ ಎನ್ನುವುದು ಎಲ್ಲರಿಗೂ ಎಷ್ಟು ಮಹತ್ವವಾದುದಾಗಿದೆ ಎಂಬುದನ್ನು ಈ ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳವುದು ಪ್ರತಿಯೊಬ್ಬರ ಅಗತ್ಯ ಕರ್ತವ್ಯವಾಗಿದೆ ಎಂದು ಶ್ರೀ ಅಮೃತೇಶ್ವರ ಪ್ರೌಢಶಾಲೆ ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷ ಷಡಕ್ಷರಪ್ಪ ಹೇಳಿದ್ದಾರೆ.
ಉಪ್ಪಾರ ಜನಾಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ
ಕಡೂರು, ರಾಜ್ಯ ಸರ್ಕಾರ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಉಪ್ಪಾರ ಜನಾಂಗಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಮೀಸಲಾತಿ ಹೋರಾಟಕ್ಕೆ ನನ್ನ ಸಹಮತವೂ ಇದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
ಮಾಕೋಡಿನಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ರು. ನಷ್ಟ
ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಯ ವಿಠಲ ಗ್ರಾಮದ ಮಾಕೋಡಿನ ಸಜಿ ಎಂಬುವರ ಮನೆಗೆ ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಬಿದ್ದು ಮನೆಯಲ್ಲಿದ್ದ ದವಸ, ಧಾನ್ಯ, ಪಾತ್ರೆ, ಬೀರು, ಮಕ್ಕಳ ಪುಸ್ತಕ, ವಿದ್ಯುತ್ ಪರಿಕರ ,ಮನೆಯ ಮೇಲ್ಚಾವಣಿಯ ಹೆಂಚು ಸಂಪೂರ್ಣ ಸುಟ್ಟು ಹೋಗಿದೆ.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 416
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved