• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ಮಂದಿರ ನಿರ್ಮಾಣದ ಕನಸು ನನಸು: ಆನಂದ್
ಕಡೂರು, ಮನುಷ್ಯನಿಗೆ ಆರೋಗ್ಯ ನೀಡುವ ಯೋಗ ವಿದ್ಯೆಯನ್ನು ಕಲಿಯಲು ಪೂರಕವಾಗಿ ಜನರ ಬಹುದಿನದ ಬೇಡಿಕೆಯಾದ ಯೋಗ ಮಂದಿರ ನಿರ್ಮಾಣದ ಕನಸು ನನಸಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸರ್ವರ ಸಹಕಾರದ ಸ್ಪಂದನೆಯಿಂದ ವಿಪತ್ತು ನಿರ್ವಹಣೆ ಸಾಧ್ಯ: ಶೈಲೇಶ್
ಕೊಟ್ಟಿಗೆಹಾರಬಣಕಲ್ ಹೋಬಳಿ ಸಬ್ಲಿ ಗ್ರಾಮದ ಮಾಜಿ ಯೋಧ ಲಕ್ಷ್ಮಣ್ ಅವರ ಮನೆ ಹತ್ತಿರ ಗುಡ್ಡ ಕುಸಿತದ ಅಣಕು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಶೌರ್ಯ ವಿಪತ್ತು ತಂಡ ಮಲೆನಾಡಿನ ಪರಿಸ್ಥಿತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರದ ವಿಪತ್ತು ಪ್ರಾಧಿಕಾರ (ಎನ್.ಡಿ.ಆರ್.ಎಫ್), ಧರ್ಮಸ್ಥಳ ಗ್ರಾಮಾಭಿವೃದ್ದಿ ವಿಪತ್ತು ನಿರ್ವಹಣೆ ಘಟಕದಿಂದ ಜಂಟಿಯಾಗಿ ನಡೆಸಲಾಯಿತು.
ಹಳ್ಳಿಗಳ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ
ಕೊಪ್ಪ, ಹರಿಹರಪುರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಹಳ್ಳಿ ಹಳ್ಳಿಯಲ್ಲಿ ಆಯೋಜನೆ ಆಗುತ್ತಿರುವುದು ಅಭಿನಂದನಾರ್ಹ. ಹಳ್ಳಿಗಳಲ್ಲಿ ಜನರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ ಎಂದು ಕಸಾಪ ಕೊಪ್ಪ ತಾಲೂಕು ಘಟಕದ ನಿಯೋಜಿತ ಅಧ್ಯಕ್ಷ ಜೆ.ಎಂ.ಶ್ರೀಹರ್ಷ ತಿಳಿಸಿದರು.
ಡೆಂಘೀ ಹೆಚ್ಚಳ ಅಂಗನವಾಡಿ ಮಕ್ಕಳ ಸುರಕ್ಷತೆ ಅಗತ್ಯ: ರೀನಾ ಬೆನ್ನಿ
ನರಸಿಂಹರಾಜಪುರ, ಜಿಲ್ಲೆಯ ಎಲ್ಲಾ ಕಡೆ ಈ ವರ್ಷ ಡೆಂಘೀ ಜ್ವರ ಕಾಣಿಸಿಕೊಳ್ಳುತ್ತಿದ್ದು ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳನ್ನು ಸುರಕ್ಷಿತ ವಾಗಿ ನೋಡಿಕೊಳ್ಳಬೇಕು ಎಂದು ನಾಗಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೀನಾ ಬೆನ್ನಿ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಆರ್‌ಟಿಸಿಗೆ ಆಧಾರ್‌: 3.03 ಲಕ್ಷ ಮಾತ್ರ ಜೋಡಣೆ
ಚಿಕ್ಕಮಗಳೂರು, ಬ್ಯಾಂಕ್‌ ಖಾತೆ ಜತೆಗೆ ಆಧಾರ ಕಾರ್ಡ್‌ ಜೋಡಣೆ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯಾಗಿರುವ ಸರ್ಕಾರ, ಈಗ ಪಹಣಿ (ಆರ್‌ಟಿಸಿ) ಯೊಂದಿಗೆ ಆಧಾರ್‌ ಜೋಡಣೆ ಕಾರ್ಯಕ್ಕೆ ಕೈ ಹಾಕಿದೆ. ಈ ಕೆಲಸ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ.
ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಬೇಕು: ಡಾ. ರಾಜಣ್ಣ
ಚಿಕ್ಕಮಗಳೂರು, ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡಿದರಷ್ಟೇ ಸಾಲದು, ಅವರಲ್ಲಿ ಉತ್ತಮ ಸಂಸ್ಕಾರ ಮತ್ತು ಸನ್ನಡತೆ ಕಲಿಸುವ ಕೆಲಸ ಮಾಡಬೇಕು ಎಂದು ಕಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಎ. ರಾಜಣ್ಣ ಸಲಹೆ ಮಾಡಿದರು.
ಪ್ರಾಮಾಣಿಕ ಸೇವೆ ಸಲ್ಲಿಸಿದ್ದ ಶಿಕ್ಷಕ ಎಚ್‌.ಎಸ್. ಪುಟ್ಟಸ್ವಾಮಿ: ಕೆ.ಎಸ್‌.ಉಮೇಶ್
ನರಸಿಂಹರಾಜಪುರ, ಎಚ್‌.ಎಸ್. ಪುಟ್ಟಸ್ವಾಮಿ ಅವರು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಮ್ಮನೆ, ಹಳ್ಳಿಬೈಲು, ಹೊನ್ನೇಕೊಪ್ಪ ಸರ್ಕಾರಿ ಶಾಲೆಯಲ್ಲಿ 32 ವರ್ಷ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಹಾತೂರು ಗ್ರಾಮದ ಮುಖಂಡ ಕೆ.ಎಸ್‌.ಉಮೇಶ್ ಪ್ರಶಂಸೆ ವ್ಯಕ್ತಪಡಿಸಿದರು.
ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ: ಕೆಡಿಪಿ ಸಭೆಯಲ್ಲಿ ಸದಸ್ಯರ ದೂರು
ನರಸಿಂಹರಾಜಪುರ, ತಾಲೂಕಿನ ಬಹುತೇಕ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗೊಂಡ ಜಲಜೀವನ್ ಮಿಷನ್ ಕಾಮಗಾರಿ ಕಳಪೆಯಾಗಿದೆ ಎಂದು ಕೆಡಿಪಿ ಸಭೆ ನಾಮ ನಿರ್ದೇಶನ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ದೂರಿದರು.
ರೈತರಿಗೆ ಸೂಕ್ತ ಸವಲತ್ತು ಒದಗಿಸಿ: ಆನಂದ್‌
ಕಡೂರು, ಕ್ಷೇತ್ರದ ಅರ್ಹ ರೈತರಿಗೆ ಸಿಗಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಲು ಸಂಬಂಧಿಸಿದ ಇಲಾಖೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಆನಂದ್ ಸೂಚನೆ ನೀಡಿದರು.
ಸಮ್ಮೆಳನ ಯಶಸ್ಸಿಗೆ ಎಲ್ಲ ಕನ್ನಡದ ಮನಸ್ಸುಗಳ ಸಹಕಾರ ಅಗತ್ಯ
ಕಡೂರು, ಕಡೂರಿನಲ್ಲಿ ಆಯೋಜಿಸಲಾಗಿರುವ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹೊಸೂರು ಪುಟ್ಟರಾಜು ಅವರ ಅಧ್ಯಕ್ಷತೆಯಲ್ಲಿ ಸಮ್ಮೆಳನ ಯಶಸ್ವಿಯಾಗಿ ನಡೆಯಲು ತಾಲೂಕಿನ ಎಲ್ಲ ಕನ್ನಡದ ಮನಸುಗಳು ಸಂಘ ಸಂಸ್ಥೆಗಳು ಜನಪ್ರತಿನಿಧಿಗಳು ಹಾಗೂ ತಾಲೂಕಿನ ಜನತೆ ಸಹಕಾರ ನೀಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ ಮನವಿ ಮಾಡಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 416
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved