• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ನಮ್ಮೆಲ್ಲರ ದಿನಚರಿಯಾಗಬೇಕು: ಕೆ.ಎಸ್.ಆನಂದ್
ಕಡೂರು, ಪ್ರತಿಯೊಬ್ಬರು ಯೋಗ ಮಾಡುವ ಮೂಲಕ ಮಾನಸಿಕ ಮತ್ತು ದೈಹಿಕವಾಗಿ ಸಧೃಡ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ
ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.
ಆಧ್ಯಾತ್ಮ ಸಾಧನೆಗೆ ಸಿದ್ಧಾಂತ ಶಿಖಾಮಣಿ ಶ್ರೇಷ್ಠ ಗ್ರಂಥ: ಶ್ರೀ ಡಾ.ವೀರಸೋಮೇಶ್ವರ ಜಗದ್ಗುರು
ಬಾಳೆಹೊನ್ನೂರು, ಜ್ಞಾನ ವಿಕಾಸಕ್ಕೆ ಸಾಧನೆ ಮತ್ತು ಪ್ರಯತ್ನ ಅಗತ್ಯ. ಜೀವ ಶಿವನಾಗಲು ಅಂಗ ಲಿಂಗವಾಗಲು ದೇಹ ದೇವಾಲಯವಾಗುವ ಜ್ಞಾನವನ್ನು ಸಿದ್ಧಾಂತ ಶಿಖಾಮಣಿ ಗ್ರಂಥದಿಂದ ತಿಳಿಯಲು ಸಾಧ್ಯ. ಆಧ್ಯಾತ್ಮ ಸಾಧಕರಿಗೆ ಸಿದ್ಧಾಂತ ಶಿಖಾಮಣಿ ಅಮೂಲ್ಯ ಕೊಡುಗೆ ಕೊಟ್ಟಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಬೆಳೆ ಶಿಫಾರಸ್ಸಿಗೆ ಅನುಗುಣವಾಗಿ ರಸಗೊಬ್ಬರ ಕೀಟನಾಶಕ ವಿತರಿಸಿ: ಎಲ್.ಲೋಕೇಶಪ್ಪ
ತರೀಕೆರೆ, ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಬೆಳೆಯುವ ಬೆಳೆಗಳಿಗೆ ಶಿಫಾರಸ್ಸಿಗೆ ಅನುಗುಣವಾಗಿ ರಸಗೊಬ್ಬರವನ್ನು ಮತ್ತು ಕೀಟನಾಶಕಗಳನ್ನು ರೈತರಿಗೆ ವಿತರಣೆ ಮಾಡಬೇಕೆಂದು ತರೀಕೆರೆ ತಾಲೂಕು ಸಹಾಯಕ ಕೃಷಿನಿರ್ದೇಶಕ ಬಿ.ಎಲ್. ಲೋಕೇಶಪ್ಪ ಹೇಳಿದ್ದಾರೆ.
ನೀಟ್ ಪರೀಕ್ಷೆ : ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ
ಚಿಕ್ಕಮಗಳೂರು, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆಯಿದೆ. ಹಾಗಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
11 ಕೋಟಿ ರೈತರಿಗೆ ₹20 ಸಾವಿರ ಕೋಟಿ ನೀಡಿದ ಮೋದಿ: ಕೋಟಾ ಶ್ರೀನಿವಾಸ ಪೂಜಾರಿ
ನರಸಿಂಹರಾಜಪುರ, ಮೋದಿ ಪ್ರಧಾನಿಯಾದ ಸ್ವಲ್ಪ ದಿನದಲ್ಲೇ ಕಿಸಾನ್ ಸಮ್ಮಾನ ಯೋಜನೆಯಡಿ ಪ್ರತಿ ರೈತರಿಗೆ 2 ಸಾವಿರ ರು.ನಂತೆ 11 ಕೋಟಿ ರೈತರಿಗೆ 20 ಸಾವಿರ ಕೋಟಿ ರು. ರೈತರ ಬ್ಯಾಂಕ್‌ ಖಾತೆಗೆ ಜಮಾ ಮಾಡಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಎತ್ತಿನಭುಜದಲ್ಲಿ ಪ್ರವಾಸಿಗರ ದಂಡು: ಅರಣ್ಯ ಸಿಬ್ಬಂದಿಗೆ ನೊಟೀಸ್‌ ಜಾರಿ
ಚಿಕ್ಕಮಗಳೂರು, ಕಳೆದ ವಾರ ಎತ್ತಿನಭುಜ ಪ್ರವಾಸಿ ತಾಣದಲ್ಲಿ ಸಾವಿರಾರು ಮಂದಿ ಪ್ರವಾಸಿಗರು ಬಂದ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ವಿವರಣೆ ಕೋರಿ ಡಿಎಫ್‌ಒ ರಮೇಶ್‌ ಬಾಬು ಮೂಡಿಗೆರೆಯ ಉಪ ವಲಯ ಅರಣ್ಯಾಧಿಕಾರಿ ಹಾಗೂ ವನ ಪಾಲಕರಿಗೆ ಶುಕ್ರವಾರ ನೊಟೀಸ್ ಜಾರಿ ಮಾಡಿದ್ದಾರೆ.ಮೂಡಿಗೆರೆ ತಾಲೂಕಿನ ಭೈರಾಪುರ ಬಳಿ ಇರುವ ಎತ್ತಿನ
ಶೃಂಗೇರಿ ಪಪಂನಲ್ಲಿ ಭರ್ತಿಯಾಗದ ಖಾಲಿ ಹುದ್ದೆಗಳಿಂದ ಅಭಿವೃದ್ದಿಗೆ ಹಿನ್ನೆಡೆ
ಶೃಂಗೇರಿಸುಸಜ್ಜಿತ ಕಟ್ಟಡ, ಮೂಲಸೌಕರ್ಯಗಳಿವೆ. ಆದರೆ ಕಚೇರಿ ಕಾರ್ಯನಿರ್ವಹಿಸಲು ಅಗತ್ಯ ಅಧಿಕಾರಿ, ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಇದು ಪಟ್ಟಣದ ಹೃದಯಭಾಗದಲ್ಲಿರುವ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿನ ಕಥೆ-ವ್ಯಥೆ.
ಜನರ ಆಶೋತ್ತರಗಳಂತೆ ಪ್ರಾಮಾಣಿಕ ಕೆಲಸ ಮಾಡುವೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ
ಶೃಂಗೇರಿ, ಕ್ಷೇತ್ರದ ಮತದಾರರು ನಿರೀಕ್ಷೆಗೂ ಮೀರಿ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಜನರ ಸಮಸ್ಯೆ, ಆಶೋತ್ತರಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಭಾರತೀಯ ಯೋಗಕ್ಕೆ 5 ಸಾವಿರ ವರ್ಷಗಳ ಇತಿಹಾಸ: ಶಾಸಕ ಕೆ.ಎಸ್.ಆನಂದ್
ಕಡೂರು, ಇಂದಿನ ದಿನಗಳಲ್ಲಿ ಯೋಗ ಬಲ್ಲವನಿಗೆ ರೋಗ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿರುವ ಕಾರಣ ಪ್ರತಿಯೊಬ್ಬರು ಯೋಗಾಬ್ಯಾಸ ಮಾಡಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 416
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved