ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೋಂದಣಿಯಾಗದ ತೋಟ, ರೆಸಾರ್ಟ್ಗಳಿಗೆ ನೋಟಿಸ್: ರವಿಕುಮಾರ್
ಚಿಕ್ಕಮಗಳೂರು, ಕಾರ್ಮಿಕರು ಕೆಲಸ ಮಾಡುವ ಉದ್ದಿಮೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ಜಿಲ್ಲೆಯ 27 ಕಾಫಿ ತೋಟಗಳು ಹಾಗೂ ರೆಸಾರ್ಟ್ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಕೆಲವು ನೋಂದಣಿಯಾಗದಿರುವುದು ಗಮನಕ್ಕೆ ಬಂದಿದೆ. ನಾಲ್ಕೈದು ರೆಸಾರ್ಟ್ ಗಳಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಹಾಯಕ ಕಾರ್ಮಿಕ ಆಯುಕ್ತ ರವಿಕುಮಾರ್ ಹೇಳಿದ್ದಾರೆ.
ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಕೆಲಸ ಮಾಡಿ: ಪೂಜಾರಿ
ಶೃಂಗೇರಿ, ಜನಪ್ರತಿನಿಧಿಗಳು ಜನಸೇವಕರಾಗಿ, ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನೋಡುಗರ ಗಮನ ಸೆಳೆದ ’ಮಹಾಶಕ್ತಿ ವೀರಭದ್ರ’ ಯಕ್ಷಗಾನ
ಚಿಕ್ಕಮಗಳೂರು, ಜಿಲ್ಲಾ ಮೊಗವೀರ ಮಹಾಜನ ಸಂಘದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಕುಂದಾಪುರದ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಕಲಾವಿದರಿಂದ ನಡೆದ ’ಮಹಾಶಕ್ತಿ ವೀರಭದ್ರ’ ಯಕ್ಷಗಾನ ನೋಡುಗರ ಗಮನ ಸೆಳೆಯಿತು.
ಸೂರ್ಯ ಪಥ ಆಧರಿಸಿ ಶಿಲ್ಪಕಲೆ ರೂಡಿಸಿಕೊಂಡಿದ್ದ ವಿಶ್ವ ಕರ್ಮರು: ಡಾ.ಕೆ.ಪಿ.ಅಂಶುಮಂತ್
ನರಸಿಂಹರಾಜಪುರ, ಸಾವಿರಾರು ವರ್ಷಗಳ ಹಿಂದೆ ವಿಜ್ಞಾನ ಇಷ್ಟು ಮುಂದುವರಿಯದೆ ಇರುವ ಕಾಲದಲ್ಲೇ ವಿಶ್ವ ಕರ್ಮರು ಸೂರ್ಯ ಪಥವನ್ನು ಗುರುತಿಸಿ ವಾಸ್ತು ಶಿಲ್ಪ ಕಲೆ ಮೈಗೂಡಿಸಿಕೊಂಡಿದ್ದರು ಎಂದು ಶಿವಮೊಗ್ಗ ಭದ್ರಾ ಅಚ್ಚು ಕಟ್ಟು ಪ್ರದೇಶದ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.
ಎಂ ಸಿ ಹಳ್ಳಿ ಸರ್ಕಾರಿ ಶಾಲೆಗೆ ಸತತ ಮೂರನೇ ಬಾರಿ ಸಮಗ್ರ ಪ್ರಶಸ್ತಿ
ತರೀಕೆರೆ ಬಾವಿಕೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಡೆದ ತಾಲೂಕು ಪ್ರೌಢಶಾಲೆಗಳ ಎ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಎಂ.ಸಿ.ಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಸತತ ಮೂರನೇ ಬಾರಿಗೆ ಸಮಗ್ರ ಪ್ರಶಸ್ತಿ ದೊರಕಿದೆ.
ಸಹಕಾರ ಸಂಘದ ಬೆಳವಣಿಗೆ ಹಿಂದೆ ಶ್ರಮವಿದೆ : ಸಿ.ಟಿ.ರವಿ
ಚಿಕ್ಕಮಗಳೂರು, ಸಹಕಾರ ಸಂಘವನ್ನು ಸ್ಥಾಪಿಸುವುದು ಸುಲಭ.ಆದರೆ ಬೆಳವಣಿಗೆಯತ್ತ ಕೊಂಡೊಯ್ಯಲು ಬಹಳಷ್ಟು ಶ್ರಮಿಸಬೇಕಿದೆ. ಆ ಸಾಲಿನಲ್ಲಿ ಟೌನ್ ಕೋ ಆಪರೇಟಿವ್ ಸೊಸೈಟಿ ಶತಮಾನೋತ್ಸವ ಪೂರೈಸಿ ಪ್ರಗತಿಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಕಾಫಿ ನಾಡಿನಲ್ಲಿ ಈದ್ ಮಿಲಾದ್ ಅದ್ಧೂರಿ ಮೆರವಣಿಗೆ
ಚಿಕ್ಕಮಗಳೂರು, ಪ್ರವಾದಿ ಮಹಮ್ಮದ್ ಅವರ ಜನ್ಮ ದಿನಾಚರಣೆಯನ್ನು ಮುಸ್ಲಿಂ ಬಾಂಧವರು ಸಡಗರ, ಸಂಭ್ರಮದಿಂದ ಕಾಫಿ ನಾಡಿನಲ್ಲಿ ಸೋಮವಾರ ಅದ್ಧೂರಿಯಾಗಿ ಆಚರಿಸಿದರು.
ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಲು ಸ್ಪರ್ಧೆಗಳಲ್ಲಿ ಭಾಗವಹಿಸಿ: ಮುನಿಶ್ರೀ ಮಹೋಜಿತ್ಕುಮಾರ್ಜಿ
ಚಿಕ್ಕಮಗಳೂರು,ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಕ್ರಿಯಾಶೀಲರಾಗಿರುತ್ತಾರೆಂದು ಮುನಿಶ್ರೀ ಮಹೋಜಿತ್ ಕುಮಾರ್ಜಿ ನುಡಿದರು.
ವಿದ್ಯಾರ್ಥಿಗಳಿಗೆ ಜೀವನ ಮೌಲ್ಯ ಬೆಳೆಸುವ ಶಿಕ್ಷಣ ಅಗತ್ಯ: ತಿಪ್ಪೇರುದ್ರಪ್ಪ
ಚಿಕ್ಕಮಗಳೂರು, ಪ್ರಸ್ತುತ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಮಾಹಿತಿ ತುಂಬುವ ಕೆಲಸ ಮಾಡುತ್ತಿದೆ. ಅವರಿಗೆ ಉಪಯುಕ್ತವಾದ ಜೀವನದ ಮೌಲ್ಯ, ಸಂಸ್ಕಾರ ಬೆಳೆಸಿ ಕೊಳ್ಳುವಂತ ಶಿಕ್ಷಣ ನೀಡಬೇಕು ಎಂದು ನಿವೃತ್ತ ಉಪನ್ಯಾಸಕ ಬಿ. ತಿಪ್ಪೇರುದ್ರಪ್ಪ ಹೇಳಿದರು.
ಮೌಲ್ಯಾಧಾರಿತ, ಸುಸಂಸ್ಕೃತ ಸಾಹಿತ್ಯ ಜಾನಪದದಲ್ಲಿ ಅಡಗಿವೆ: ವಿನಯ ಗುರೂಜಿ
ಕೊಪ್ಪ, ಗ್ರಾಮೀಣ ಪ್ರದೇಶಗಳೆ ಜಾನಪದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಸಂರಕ್ಷಣಾ ಕೇಂದ್ರಗಳಾಗಿವೆ ಎಂದು ಗೌರಿಗದ್ದೆ ಅವಧೂತ ವಿನಯ ಗುರೂಜಿ ಹೇಳಿದರು.
< previous
1
...
261
262
263
264
265
266
267
268
269
...
503
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್ಲೈನ್ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ