• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರಳಬಾಳು ಬೃಹನ್ಮಠವನ್ನು ಕಟ್ಟಿ, ಸಮಾಜ ಸಂಘಟಿಸಿದ ಶ್ರೇಯಸ್ಸು ಶಿವಕುಮಾರ ಶ್ರೀಗೆ ಸಲ್ಲುತ್ತದೆ: ನಿವೃತ್ತ ಶಿಕ್ಷಕ ಪುಟ್ಟಪ್ಪ ಟಿ.
ತರೀಕೆರೆ, ತರಳಬಾಳು ಜಗದ್ಗುರು ಬೃಹನ್ಮಠವನ್ನು ಸಮೃದ್ಧವಾಗಿ ಕಟ್ಟಿ, ಸಮಾಜವನ್ನು ಸಂಘಟಿಸಿದ ಶ್ರೇಯಸ್ಸು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಜಿಯವರಿಗೆ ಸಲ್ಲುತ್ತದೆ ಎಂದು ನಿವೃತ್ತ ಶಿಕ್ಷಕ ಪುಟ್ಟಪ್ಪ ಟಿ.ಹೇಳಿದರು.
ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ಬೈಕಿನಲ್ಲಿ ಸಂಚಾರ
ಚಿಕ್ಕಮಗಳೂರು, ಚಿಕ್ಕಮಗಳೂರು ನಗರದಲ್ಲಿ ಯುವಕರಿಬ್ಬರು ಭಾನುವಾರ ಪ್ಯಾಲೆಸ್ತೇನಿಯನ್ ಧ್ವಜ ಹಿಡಿದು ನಗರಾದ್ಯಂತ ಸಂಚಾರ ನಡೆಸಿದ ಘಟನೆ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ನಗರದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಹೆಚ್ಚು ಆದಾಯ ತರಲಿದೆ ಪುಷ್ಪ ಕೃಷಿ: ಡಿಸಿ ಮೀನಾ
ಚಿಕ್ಕಮಗಳೂರು, ತೋಟಗಾರಿಕೆ ಬೆಳೆಯಲ್ಲಿ ಪುಷ್ಪ ಕೃಷಿ ಬಹು ಮುಖ್ಯವಾದ ಪಾತ್ರ ಹೊಂದಿದೆ. ಇದು, ಹೆಚ್ಚು ಆದಾಯ ತಂದುಕೊಡುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಹೇಳಿದ್ದಾರೆ.
ಹಕ್ಕುಗಳಿಗೆ ತೋರುವ ಆಸಕ್ತಿ ಕರ್ತವ್ಯ ನಿರ್ವಹಣೆಯಲ್ಲೂ ಇರಬೇಕು: ಭಂಡಾರಿ ಶ್ರೀನಿವಾಸ್
ಕಡೂರು, ರಾಷ್ಟ್ರದ ಪ್ರಜೆಗಳಿಗೆ ಸಂವಿಧಾನದಡಿ ನೀಡಿರುವ ಹಕ್ಕುಗಳನ್ನು ಪಡೆಯಲು ತೋರುವಷ್ಟೇ ಆಸಕ್ತಿಯನ್ನು ಕರ್ತವ್ಯಗಳ ನಿರ್ವಹಣೆಗೂ ಇರಬೇಕು ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.
ಕೇಂದ್ರದ ಹಿಂದಿ ಹೇರಿಕೆ ಖಂಡಿಸಿ ಕನ್ನಡಸೇನೆ ಪ್ರತಿಭಟನೆ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಧೋರಣೆ ಖಂಡಿಸಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಕನ್ನಡಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಷೇರುದಾರರ ಸಹಭಾಗಿತ್ವದಲ್ಲಿ ಪ್ರಗತಿ: ಅಧ್ಯಕ್ಷ ಎ.ಸಿ.ಸತೀಶ್‌
ಬೀರೂರು, ಆಡಳಿತ ಮಂಡಳಿ ಜೊತೆ ಷೇರುದಾರರ ಸಹಭಾಗಿತ್ವ ಸಹಕಾರಿ ಪ್ರಗತಿಗೆ ಅವಶ್ಯಕ ಎಂದು ಬೀರೂರು ಪಟ್ಟಣ ಸೌಹಾರ್ದ ಪತ್ತಿನ ಸಹಕಾರಿ ಅಧ್ಯಕ್ಷ ಎ.ಸಿ.ಸತೀಶ್ ತಿಳಿಸಿದರು.
ರಾಹುಲ್‌ ಗಾಂಧಿ ಹೇಳಿಕೆ ವಿಚಾರದಲ್ಲಿ ಬಿಜೆಪಿ ಗೊಂದಲ ಸೃಷ್ಟಿ: ಬಿ.ಕೆ.ಹರಿಪ್ರಸಾದ್‌
ನರಸಿಂಹರಾಜಪುರ, ರಾಹುಲ್‌ ಗಾಂಧಿ ಅವರು ಅಮೆರಿಕಾ ಪ್ರವಾಸದಲ್ಲಿದ್ದಾಗ ಮೀಸಲಾತಿ ರದ್ದತಿ ವಿಚಾರ ಹೇಳಿದ್ದಾರೆ ಎಂದು ಬಿಜೆಪಿ ಗೊಂದಲ ಸೃಷ್ಠಿಸುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ದೂರಿದರು.
ಸಂಘಟನೆಯಿಂದ ಸಮಾಜದ ಬದಲಾವಣೆಗೆ ಪ್ರಯತ್ನಿಸಿ: ಕೋಟಾ ಶ್ರೀನಿವಾಸ ಪೂಜಾರಿ ಸಲಹೆ
ನರಸಿಂಹರಾಜಪುರ, ಸಮುದಾಯದ ಸಂಘಟನೆಯಿಂದ ಸಮಾಜದ ಬದಲಾವಣೆಗೆ ಪ್ರಯತ್ನಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಖಾಸಗಿ ಬಸ್ - ಆಟೋ ನಡುವೆ ಅಪಘಾತ: ಇಬ್ಬರ ಸಾವು
ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಆಟೋ ನಡುವೆ ನಗರದ ಹೊರ ವಲಯದಲ್ಲಿರುವ ನಲ್ಲೂರು ಗೇಟ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಇಂದು ಕಡೂರಿನಲ್ಲಿ ಪುರಸಭೆಯಿಂದ ಮಾನವ ಸರಪಳಿ ಕಾರ್ಯಕ್ರಮ
ಕಡೂರು, ಇಂದು (ಸೆ.15ರಂದು) ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಡೂರು ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಆಚರಣೆಗೆ ಪುರಸಭೆಯಿಂದ ಸಕಲ ಸಿದ್ಧತೆ ನಡೆದಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 503
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved