• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರದ ಹಿತಕ್ಕಾಗಿ ಪಕ್ಷ ಬಲಗೊಳಿಸುವುದು ಅನಿವಾರ್ಯ: ಸಿ.ಟಿ.ರವಿ
ಚಿಕ್ಕಮಗಳೂರು, ಒಂದು ರಾಷ್ಟ್ರೀಯ ಹಿತಾಸಕ್ತಿಯಿರುವ ಪಕ್ಷ ಬಲಗೊಳ್ಳಬೇಕಿರುವುದು ಅಗತ್ಯತೆ ಅಷ್ಟೇ ಅಲ್ಲ ಅನಿವಾರ್ಯತೆಯೂ ಆಗಿದೆ ಎಂಬುದನ್ನು ಜನರಿಗೆ ಮನವರಿಕೆ ಮಾಡುತ್ತೇವೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ವಿದ್ಯಾರ್ಥಿಗಳು ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು: ಪ್ರವೀಣ ಪೂಜಾರಿ
ಶೃಂಗೇರಿ, ಗಣಿತ ಮನುಷ್ಯನ ಬದುಕಿನ ದೈನಂದಿನ ಚಟುವಟಿಕೆಗೆ ಅಗತ್ಯವಾದ ವಿಷಯವಾಗಿದೆ. ವ್ಯವಹಾರ, ಲೆಕ್ಕಾಚಾರಗಳು ಎಲ್ಲದಕ್ಕೂ ಗಣಿತ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆ, ಅಧ್ಯಯನಗಳ ದೃಷ್ಟಿಯಿಂದ ಗಣಿತ ಕಲಿಕೆಗೆ ಹೆಚ್ಚಿನ ಗಮನ ನೀಡಬೇಕು ಎಂದು ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ ಪೂಜಾರಿ ಸಲಹೆ ನೀಡಿದರು.
ಮಹಿಳಾ ದೌರ್ಜನ್ಯ ಮುಕ್ತ ವಿಶ್ವವಾಗಿಸಲು ಪ್ರಯತ್ನಿಸಿ: ವೈಶಾಲಿ
ಚಿಕ್ಕಮಗಳೂರು, ಮಹಿಳಾ ದೌರ್ಜನ್ಯ ಮುಕ್ತ ವಿಶ್ವವಾಗಿಸಲು ಇನ್ನರ್‌ವ್ಹೀಲ್ ಕ್ಲಬ್‌ ಶ್ರಮಿಸುತ್ತಿದೆ ಎಂದು ಜಿಲ್ಲಾ ಛೇರ್‍ಮನ್ ವೈಶಾಲಿ ಕುಡ್ವ ಹೇಳಿದರು.ಇನ್ನರ್‌ವ್ಹೀಲ್ ಕ್ಲಬ್ ಆಫ್ ಚಿಕ್ಕಮಗಳೂರಿಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ಅವರು, ಕದ್ರಿಮಿದ್ರಿಯ ಜೀವನ ಸಂಧ್ಯಾ ವೃದ್ಧಾಶ್ರಮದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ನಿತ್ಯ ಜೀವನದಲ್ಲಿ ಗಣಿತ ಪ್ರಮುಖ: ಎಚ್‌.ಇ.ದಿವಾಕರ
ನರಸಿಂಹರಾಜಪುರ, ನಮ್ಮ ನಿತ್ಯ ಜೀವನದಲ್ಲಿ ಗಣಿತವೂ ಪ್ರಮುಖವಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಇ.ದಿವಾಕರ ಹೇಳಿದರು.ತಾಲೂಕಿನ ಸೀತೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೀತೂರು ಗ್ರಾಮ ಪಂಚಾಯಿತಿಯ 8 ಶಾಲೆಗಳ ಮಕ್ಕಳಿಗಾಗಿ ಗಣಿತ ಕಲಿಕಾ ಆಂದೋಲನದಡಿ ನಡೆದ ಗಣಿತ ಸ್ಪರ್ಧೆಯಲ್ಲಿ ಮಾತನಾಡಿ, ಗಣಿತ ಎಂಬುದು ಕೇವಲ ಪಾಠವಲ್ಲ, ಕಲಿಕೆಯಲ್ಲ, ಅದು ಜೀವನದ ಒಂದು ಅಂಗ. ಎಲ್ಲಾ ರೀತಿಯ ವ್ಯವಹಾರ ಮಾಡಲು ಗಣಿತ ಜ್ಞಾನ ಹೊಂದಿರಲೇ ಬೇಕು. ಮಕ್ಕಳು ವಿಜ್ಞಾನ -ಗಣಿತದಲ್ಲಿ ಹೆಚ್ಚಿನ ಆಸಕ್ತಿ ತೋರಿದರೆ ಅವರ ಭವಿಷ್ಯ ಉಜ್ವಲವಾಗಲಿದೆ. ನಿಮ್ಮ ಮುಂದಿನ ಜೀವನದಲ್ಲಿ ಆರ್ಥಿಕ ತಜ್ಞ ಅಬ್ದುಲ್ ಕಲಾಂ ರೀತಿ ಬೆಳವಣಿಗೆ ಹೊಂದಬಹುದು ಎಂದರು.
ರೋಟರಿ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ: ದೇವಾನಂದ್‌
ಚಿಕ್ಕಮಗಳೂರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಾಜಮುಖಿ ಕೆಲಸಗಳಿಗೆ ಒತ್ತು ನೀಡುವ ರೋಟರಿ ಸಂಸ್ಥೆ ಸಮುದಾಯದ ಆರೋಗ್ಯ, ಸ್ವಾಸ್ಥ್ಯ ಹಾಗೂ ಜೀವನಮಟ್ಟ ಸುಧಾರಿಸಲು ಹಲವಾರು ವರ್ಷಗಳಿಂದ ಶ್ರಮಿಸುತ್ತಿದೆ ಎಂದು ರೋಟರಿ ಕಾಫಿ ಲ್ಯಾಂಡ್ ಜಿಲ್ಲಾ ರಾಜ್ಯಪಾಲ ದೇವಾನಂದ್ ಹೇಳಿದರು.
ಮಾದಿಗ ಸಮಾಜ ಶ್ರೇಯೋಭಿವೃದ್ಧಿ ಟ್ರಸ್ಟಿಗೆ ಪದಾಧಿಕಾರಿಗಳ ಆಯ್ಕೆ
ಕಡೂರು, ತಾಲೂಕಿನ ಮಾದಿಗ ಸಮಾಜ ಶ್ರೇಯೋಭಿವೃದ್ಧಿ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಆರ್. ಜಿ. ಕೃಷ್ಣಸ್ವಾಮಿ ಆಯ್ಕೆಯಾದರು.
ಹಿಂದಿ ದಿವಸ್ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ತಹಸಿಲ್ದಾರ್‌ಗೆ ಮನವಿ
ಕೊಪ್ಪ, ಸೆಪ್ಟೆಂಬರ್ ೧೪ರಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆಗೆ ಕನ್ನಡಿಗರಾದ ನಮ್ಮ ಪ್ರಬಲ ವಿರೋಧವಿದೆ ಎಂದು ಕೊಪ್ಪ ಕನ್ನಡಪರ ಸಂಘಟನೆಗಳು ಶುಕ್ರವಾರ ಕೊಪ್ಪ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಮುಖೇನ ಮನವಿ ಸಲ್ಲಿಸಿದವು.
ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ: ನ್ಯಾ. ಐಶ್ವರ್ಯ
ಕೊಪ್ಪ, ಅಮೂಲ್ಯ ಅರಣ್ಯ ಸಂಪತ್ತನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದಾಗ ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿ ಬಲಿದಾನವನ್ನು ಸೆ.೧೧ ಸ್ಮರಿಸುವ ದಿನವಾಗಿದೆ ಎಂದು ಕೊಪ್ಪ ಜೆಎಂಎಫ್‌ಸಿ ನ್ಯಾಯಾಧೀಶೆ ಐಶ್ವರ್ಯ ಚಿದಾನಂದ ಪಟ್ಟಣಶೆಟ್ಟಿ ಹೇಳಿದರು.
ದೈಹಿಕ ಶಿಕ್ಷಕರಿಲ್ಲದ ಶಾಲೆ ಮಕ್ಕಳ ಕ್ರೀಡಾ ಸಾಧನೆಗೆ ಪ್ರಶಂಸೆ
ಕೊಪ್ಪ, ತಾಲೂಕಿನ ಬಸರಿಕಟ್ಟೆಯ ಸದ್ಗುರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಯಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕರಿಲ್ಲದ ಲೋಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಒಟ್ಟು೧೦ ಬಹುಮಾನ ಪಡೆದು, ಎಂಟು ಕ್ರೀಡೆಗಳಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದು ಪ್ರಶಂಸೆಗೆ ಪಾತ್ರವಾಗಿದೆ.
ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿದರೆ ವ್ಯಕ್ತಿ ಗುರಿ ಮುಟ್ಟಲು ಸಾಧ್ಯ : ಸಿ.ಟಿ ರವಿ
ಚಿಕ್ಕಮಗಳೂರು, ಸಮಾಜದಲ್ಲಿ ಎದುರಾಗುವ ಪ್ರತಿಯೊಂದು ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸುವ ವ್ಯಕ್ತಿ ತನ್ನ ಗುರಿ ಮುಟ್ಟುವಲ್ಲಿ ಯಶಸ್ವಿಯಾಗುತ್ತಾನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 503
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved