• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಫಿ ನಾಡಿನಾದ್ಯಂತ ಬಕ್ರೀದ್‌ ಆಚರಣೆ
ಚಿಕ್ಕಮಗಳೂರು, ಜಿಲ್ಲಾ ಕೇಂದ್ರ ಸೇರಿದಂತೆ ಕಾಫಿ ನಾಡಿನಾದ್ಯಂತ ಸೋಮವಾರ ಬಕ್ರೀದ್ ಆಚರಣೆ ನಡೆಯಿತು.
ಬೆಲೆ ಏರಿಕೆಯನ್ನು ಸರ್ಕಾರ ತಕ್ಷಣವೇ ಹಿಂಪಡೆಯಲಿ: ಹೊಸೂರು ದಿನೇಶ್
ಕೊಪ್ಪ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಬೀದಿಗೆ ತಂದಿದೆ. ಅಗತ್ಯವಾಗಿ ಬಳಕೆ ಯಾಗುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮೂಲಕ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದು ಕೊಪ್ಪ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಕೆ. ದಿನೇಶ್ ಹೊಸೂರು ಹೇಳಿದರು.
ಟ್ರೋಲ್, ಡೀಸೆಲ್ ನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲಿ
ಕೊಪ್ಪ , ಬಿಜೆಪಿ ಆಡಳಿತದಲ್ಲಿದ್ದಾಗ ಒಂದೇ ಬಾರಿಗೆ ರು.೩೦ಕ್ಕೆ ಏರಿಕೆ ಮಾಡಿದ್ದರು. ಆಗ ಇಲ್ಲಿನ ಬಿಜೆಪಿಯವರು ಪ್ರತಿಭಟನೆ ಮಾಡದೇ ಬಾಯಿ ಮುಚ್ಚಿಕೊಂಡಿದ್ದರು. ಈಗ ೩ ರು. ಏರಿಕೆಯಾಗಿದೆ ಬಿಜೆಪಿಯವರು ಪ್ರತಿಭಟನೆಗೆ ಇಳಿದಿದ್ದಾರೆ. ಇದು ರಾಜಕೀಯ ಕಾರಣಕ್ಕೆ ನಡೆಯುತ್ತಿರುವ ಪ್ರತಿಭಟನೆಯೇ ಹೊರತು ಜನಹಿತದ ಪ್ರತಿಭಟನೆಯಲ್ಲ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎಚ್.ಎಂ. ಸತೀಶ್ ಹೇಳಿದರು.
ಜಿಲ್ಲೆಯ ಮಲೆನಾಡಿನ ಹಲವೆಡೆ ಮಳೆ
ಚಿಕ್ಕಮಗಳೂರು, ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಸೋಮವಾರ ಜಿಲ್ಲೆಯ ಹಲವೆಡೆ ಮತ್ತೆ ಕಾಣಿಸಿಕೊಂಡಿತು. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕಳಸ ತಾಲೂಕಿನ ಹಲವೆಡೆ ಮಳೆಯಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ಬೆಳಿಗ್ಗೆ ಬಿಸಿಲು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇತ್ತು.
ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿಗೆ 24 ರಂದು ಬ್ರಹ್ಮ ರಥೋತ್ಸವ
ಕಡೂರು, ಜೂನ್ 24 ರ ಸೋಮವಾರ ಪಟ್ಟಣದ ದೊಡ್ಡಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ಜರುಗಲಿದೆ ಎಂದು ಹನ್ನೆರಡು ಹರಿವಾಣದ ಗುಡಕಟ್ಟಿನ ಸಮಿತಿ ಅಧ್ಯಕ್ಷ ಭರತ್‍ ಕೆಂಪರಾಜ್ ಹೇಳಿದರು.
ತೈಲ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಬೇಕು: ಎಂ.ಕೆ. ಪ್ರಾಣೇಶ್‌ ಆಗ್ರಹ
ಚಿಕ್ಕಮಗಳೂರು, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರಿಂದ ಕಾಂಗ್ರೆಸ್‌ ಸರ್ಕಾರ ತೈಲ ಬೆಲೆ ಏರಿಕೆ ಮಾಡಿದೆ. ಇದು, ಸ್ವಾರ್ಥ ಹಾಗೂ ದ್ವೇಷದ ರಾಜಕಾರಣ, ಎಲ್ಲಾ ವರ್ಗದ ಜನ ಜೀವನದ ಮೇಲೆ ದುಷ್ಪರಿಣಾಮ ಬೀರಲಿರುವ ಬೆಲೆ ಏರಿಕೆ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಒತ್ತಾಯಿಸಿದ್ದಾರೆ.
ಮಾನ್ಸೂನ್ ಪ್ರಾರಂಭದ ಹಂತದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಳ : ಎಚ್ಚರ
ನರಸಿಹಂರಾಜಪುರ, ಮಾನ್ಸೂನ್‌ ಪ್ರಾರಂಭದ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳಾದ ಡೆಂಘೀ, ಚಿಕನ್ ಗುನ್ಯಾ, ಮಲೇರಿಯಾ ಕಾಯಿಲೆಗಳು ಹೆಚ್ಚಾಗಿ ಕಂಡು ಬರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಎನ್‌. ವಿಜಯ ಕುಮಾರ್ ತಿಳಿಸಿದರು.
ವಿವಿಧ ಧರ್ಮಗಳ ಮುಖಂಡರ ಸೌಹಾರ್ದ ಸಭೆ
ಕಡೂರು, ಜುಲೈ 1 ರಿಂದ ದಂಡ ಮತ್ತು ಶಿಕ್ಷೆ ದುಪ್ಪಟ್ಟಾಗುವ ಸಾಧ್ಯತೆಯಿದ್ದು ಜನರು ವಾಹನಗಳ ದಾಖಲಾತಿಯನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಎಂದು ಬೀರೂರು ವೃತ್ತ ನಿರೀಕ್ಷಕ ಶ್ರೀಕಾಂತ್ ಹೇಳಿದರು.
ಗ್ರಾಪಂ ಮಹಿಳಾ ಸದಸ್ಯರು ದಕ್ಷತೆಯಿಂದ ಕೆಲಸ ಮಾಡಲಿ: ಪುಷ್ಪ
ತರೀಕೆರೆ, ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರು ದಕ್ಷತೆಯಿಂದ ಕೆಲಸ ಮಾಡಬೇಕೆಂದು ತಾಲೂಕು ಸುಗ್ರಾಮ ಒಕ್ಕೂಟ ಅಧ್ಯಕ್ಷೆ ಪುಷ್ಪ ಹೇಳಿದ್ದಾರೆ.
ಶಿಬಿರಾರ್ಥಿಗಳು ವ್ಯಸನಮುಕ್ತರಾಗಿ ನವಜೀವನ ರೂಪಿಸಿಕೊಳ್ಳಿ: ರಾಜೇಗೌಡ
ಕೊಪ್ಪ, ತಾಲೂಕಿನ ಕುಂಚೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರೆ ಸಂಘಸಂಸ್ಥೆಗಳಿಂದ ಕಳೆದೊಂದು ವಾರದಿಂದ ನಡೆಯುತ್ತಿದ್ದ ೧೭೯೯ನೇ ಮದ್ಯವರ್ಜನ ಶಿಬಿರ ಭಾನುವಾರ ಸಂಪನ್ನಗೊಂಡಿತು.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved