• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕು ಕೇಂದ್ರದಲ್ಲಿ ಆಧಾರ್ ಮಾಡಿಸಲು ಅವಕಾಶ ಕಲ್ಪಿಸಲು ಒತ್ತಾಯ
ನರಸಿಂಹರಾಜಪುರ, ಪ್ರತಿಯೊಬ್ಬ ನಾಗರಿಕರಿಗೂ ಅಗತ್ಯವಾಗಿರುವ ಮುಖ್ಯ ದಾಖಲೆ ಆಧಾರ್ ಕಾಡ್‌ . ಇಂತಹ ಮುಖ್ಯ ದಾಖಲೆ ಮಾಡಿಸಲು ತಾಲೂಕು ಕೇಂದ್ರದಲ್ಲಿ 3 ಆಧಾರ್ ಸೇವಾ ಕೇಂದ್ರಗಳಿದ್ದರೂ 18 ವರ್ಷ ಮೇಲ್ಪಟ್ಟವರು ಮಾತ್ರ ಆಧಾರ್ ಮಾಡಿಸಲು 90 ಕಿ.ಮೀ.ದೂರದ ಜಿಲ್ಲಾ ಕೇಂದ್ರಕ್ಕೆ ಹೋಗಬೇಕಾಗಿರುವುದರಿಂದ ಜನರಿಗೆ ಸಾಕಷ್ಟು ಸಮಸ್ಯೆಯಾಗಿದೆ.
ಆರೋಗ್ಯವಂತ ಸಮಾಜಕ್ಕೆ ಸರ್ವರ ಸಹಕಾರ ಅಗತ್ಯಃ ಡಾ.ಟಿ.ಎಂ.ದೇವರಾಜ್
ತರೀಕೆರೆ, ಆರೋಗ್ಯವಂತ ಸಮಾಜ ನಿರ್ಮಿಸಲು ಸರ್ವರ ಸಹಕಾರ ಅಗತ್ಯವಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಟಿ.ಎಂ. ದೇವರಾಜ್ ಹೇಳಿದ್ದಾರೆ.
ಜನರ ನಿರೀಕ್ಷೆಯನ್ನು ಪ್ರಧಾನಿ, ಸೈನಿಕರು ಈಡೇರಿಸಿದ್ದಾರೆ
ನರಸಿಂಹರಾಜಪುರ, ನಮ್ಮ ದೇಶದ ಜನರ ನಿರೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ನಮ್ಮ ಹೆಮ್ಮೆಯ ಸೈನಿಕರು ಈಡೇರಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ನ ಶೃಂಗೇರಿ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್ ತಿಳಿಸಿದರು.
ಉನ್ನತ ಆಲೋಚನೆಗಳೊಂದಿಗೆ ಅವಕಾಶ ಸೃಷ್ಟಿ ಮಾಡಿಕೊಳ್ಳಬೇಕು: ಡಾ.ಕೆ.ಜಿ.ಕಾಂತರಾಜ್
ತರೀಕೆರೆ, ವಿದ್ಯಾರ್ಥಿಗಳು ಉನ್ನತ ಆಲೋಚನೆಗಳೊಂದಿಗೆ ಅತ್ಯುತ್ತಮ ಅವಕಾಶಗಳನ್ನು ಸೃಷ್ಠಿಮಾಡಿಕೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.
ಆರೋಗ್ಯ, ಯೋಗಕ್ಷೇಮ ಉತ್ತೇಜಿಸುವುದು ರೆಡ್‌ಕ್ರಾಸ್: ಪ್ರದೀಪ್‌ಗೌಡ
ಚಿಕ್ಕಮಗಳೂರು, ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ಗುರಿ ಹೊಂದಿರುವ ರೆಡ್‌ಕ್ರಾಸ್, ಯುದ್ಧ ಮತ್ತು ಪ್ರವಾಹ ಇನ್ನಿತರ ಪ್ರಾಕೃತಿಕ ವಿಕೋಪಗಳಿಗೀಡಾದ ಜನಸಾಮಾನ್ಯರಿಗೆ ನೆರವು ನೀಡುತ್ತಿದೆ ಎಂದು ಭಾರತೀಯ ರೆಡ್‌ಕ್ರಾಸ್ ಜಿಲ್ಲಾಧ್ಯಕ್ಷ ಪ್ರದೀಪ್‌ಗೌಡ ಹೇಳಿದರು.
ಧರ್ಮದ ದಿಕ್ಸೂಚಿ ಬಾಳಿನ ಭಾಗ್ಯೋದಯಕ್ಕೆ ಅಡಿಪಾಯ : ರಂಭಾಪುರಿ ಶ್ರೀ
ಚಿಕ್ಕಮಗಳೂರು, ಮಾನವನ ಮನಸ್ಸು ಬುದ್ಧಿ ಮತ್ತು ಸದ್ವಿಚಾರಗಳು ಬೆಳೆದು ಬಂದಾಗ ಶ್ರೇಯಸ್ಸು ನಿಶ್ಚಿತ. ಆದರ್ಶ ಬದುಕಿಗೆ ಗುರು ಕಾರುಣ್ಯ ಧರ್ಮ ಶ್ರದ್ಧೆ ಅವಶ್ಯಕ. ಧರ್ಮದ ದಿಕ್ಸೂಚಿ ಮಾನವನ ಬಾಳಿನ ಭಾಗ್ಯೋದಯಕ್ಕೆ ಅಡಿಪಾಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ನುಡಿದರು.
ನಗರ ವ್ಯಾಪ್ತಿಯಲ್ಲಿ ಆಸ್ತಿಯ ಸಂಪೂರ್ಣ ದಾಖಲೆ ನಕ್ಷಾ ಯೋಜನೆ ಪರಿಣಾಮಕಾರಿ

 ನಾಗರಿಕರ ಎಲ್ಲಾ ರೀತಿಯ ಆಸ್ತಿಗಳನ್ನು ಸ್ಯಾಟಲೈಟ್ ಮೂಲಕ ಸರ್ವೇ ನಡೆಸಿ ಗಣಕೀಕರಣಗೊಳಿಸಿ ಸಂಪೂರ್ಣ ದಾಖಲೆ ಸಿದ್ದಪಡಿಸುವ ಉದ್ದೇಶದೊಂದಿಗೆ ನೂತನವಾಗಿ ಜಾರಿಗೆ ತರಲಾಗಿರುವ ನಕ್ಷಾ ಯೋಜನೆ ದಾಖಲೆಗಳ ಸಂಗ್ರಹದ ಪರಿಣಾಮಕಾರಿ ಯೋಜನೆಯಾಗಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು.

ಗ್ರಾಮೀಣ ಅಂಚೆ ನೌಕರರ ಸಂಘಟಿತ ಹೋರಾಟದಿಂದ ಸೌಲಭ್ಯದೊರೆತಿದೆ: ಚಂದ್ರಪ್ರಕಾಶ್
ನರಸಿಂಹರಾಜಪುರ, ಗ್ರಾಮೀಣ ಅಂಚೆನೌಕರರು ಸಂಘಟಿತ ಹೋರಾಟ ಮಾಡಿದ ಫಲವಾಗಿ ಹಲವು ಸವಲತ್ತು ಪಡೆಯಲು ಸಾಧ್ಯವಾಗಿದೆ ಎಂದು ಗ್ರಾಮೀಣ ಅಂಚೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಪ್ರಕಾಶ್ ಹೇಳಿದರು.
ಮನೆ, ನಿವೇಶನಗಳನ್ನು ಕಂದಾಯ ವ್ಯಾಪ್ತಿಗೆ ತರಲು ಬಿ ಖಾತಾ ಅಭಿಯಾನ: ಭಂಡಾರಿ ಶ್ರೀನಿವಾಸ್
ಕಡೂರು, ರಾಜ್ಯ ಸರ್ಕಾರದ ಆದೇಶದಂತೆ ಪಟ್ಟಣದ 3,4 ಮತ್ತು 5ನೇ ವಾರ್ಡಿನಲ್ಲಿ ನಮ್ಮ ನಡೆ ಸಾರ್ವಜನಿಕರ ಕಡೆ ಮತ್ತು ಬಿ.ಖಾತಾ ಅಭಿಯಾನ ನಡೆಯುತ್ತಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಹಿರಿಯರನ್ನು ಗೌರವಿಸುವುದು ಉತ್ತಮ ಕಾರ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಹೊರನಾಡು, ಹಿರಿಯರನ್ನು ಗೌರವಿಸುವುದು ಒಳ್ಳೆಯ ಕಾರ್ಯ, ಅವರನ್ನು ನೆನಪು ಮಾಡಿಕೊಳ್ಳುವ ಜತೆಗೆ ಆದರ್ಶಗಳನ್ನು ಮೈಗೂಡಿಸಿ ಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ ಪಟ್ಟರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 437
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved