• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಸರಪಳಿ ಮೂಲಕ ಪ್ರಜಾಪ್ರಭುತ್ವ ರಾಷ್ಟ್ರದ ಸಂದೇಶ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟಂಬರ್ 15 ರ ಭಾನುವಾರ ಮಾನವ ಸರಪಳಿ ರಚಿಸಿ ಸಂವಿಧಾನ ಪೀಠಿಕೆ ಓದುವ ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವದ ಸಂದೇಶವನ್ನು ಪ್ರಪಂಚಕ್ಕೆ ತಿಳಿಸುವ ಬೃಹತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಉಪ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸಲು ದಸಂಸ ಒತ್ತಾಯ
ಚಿಕ್ಕಮಗಳೂರು, ಸುಪ್ರೀಂ ಕೋರ್ಟ್‌ನ ಆದೇಶದನ್ವಯ ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಶೀಘ್ರವೇ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ ದಸಂಸ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ತಮಟೆ ಬಾರಿಸುವ ಮೂಲಕ ಚಳುವಳಿ ನಡೆಸಿದರು.
ನಾಗಮಂಗಲ ಘಟನೆ ಖಂಡಿಸಿ ಪ್ರತಿಭಟನೆ
ಚಿಕ್ಕಮಗಳೂರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿ, ಪೆಟ್ರೋಲ್ ಬಾಂಬ್ ಎಸೆದಿದ್ದನ್ನು ಖಂಡಿಸಿ ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ಚಿಕ್ಕಮಗಳೂರು ನಾಗರಿಕ ಸಮಿತಿ ಸಾರ್ವಜನಿಕ ಗಣೋತ್ಸವ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸೌಲಭ್ಯ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, 2007ರಲ್ಲಿ ಕಟ್ಟಡ ಕಾರ್ಮಿಕರ ಒಳಿತಿಗೆ ಆಗಿನ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್‌ ಅವರು ಕಾರ್ಮಿಕ ಮಂಡಳಿ ಸ್ಥಾಪನೆ ಮಾಡಿದ್ದರು ಎಂದು ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸಿ: ಕೋಟಾ ಶ್ರೀನಿವಾಸ್‌ ಪೂಜಾರಿ
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಅರಿವು ಮೂಡಿಸಿದರೆ ಸಾರ್ವಜನಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಬಗರ್ ಹುಕುಂ ಸಮಿತಿಯಿಂದ ನ್ಯಾಯಯುತ ಕೆಲಸ: ಶಾಸಕ ಕೆ.ಎಸ್.ಆನಂದ್
ಕಡೂರು, ತಾಲೂಕಿನ ನೂತನ ಬಗರ್ ಹುಕುಂ ಸಮಿತಿ ಮುಂದೆ ಅರ್ಹ ರೈತರಿಗೆ ನ್ಯಾಯ ಒದಗಿಸುವ ದೊಡ್ಡ ಸವಾಲಿದ್ದು ಸಮಿತಿ ನ್ಯಾಯ ಒದಗಿಸುವ ಕೆಲಸ ಮಾಡಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಕಡೂರು, ಬೀರೂರು ಸಾರ್ವಜನಿಕ ಆಸ್ಪತ್ರೆಗೆ 2 ಅಂಬುಲೆನ್ಸ್: ಕೆ.ಎಸ್. ಆನಂದ್
ಕಡೂರು, ಶೀಘ್ರದಲ್ಲೇ ಕಡೂರು ಮತ್ತು ಬೀರೂರು ಸಾರ್ವಜನಿಕ ಆಸ್ಪತ್ರೆಗಳಿಗೆ ಎರಡು ಹೊಸ ಅಂಬ್ಯುಲೆನ್ಸ್ ಗಳನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು.
ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಸುನೀಲ್‍ಕುಮಾರ್‌
ಚಿಕ್ಕಮಗಳೂರು, ತಲತಲಾಂತರದಿಂದ ಮೀಸಲಾತಿ ಮೂಲಕ ಪರಿಶಿಷ್ಟ ಜಾತಿ, ಪಂಗಡ ಏಳಿಗೆ ಕಂಡಿದೆ. ಆದರೆ, ಮೀಸಲಾತಿ ರದ್ದತಿ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಯಿಂದ ಗಾಬರಿ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‍ಕುಮಾರ್ ಹೇಳಿದರು.
ಒಕ್ಕೂಟದಲ್ಲಿ ಪಾರದರ್ಶಕ ವ್ಯವಹಾರ ನಿರ್ವಹಿಸುವುದೇ ಮಹಾಸಭೆ ಮುಖ್ಯ ಉದ್ದೇಶ
ನರಸಿಂಹರಾಜಪುರ, ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಗಳಲ್ಲಿ ಆಗಿರುವ ಲೆಕ್ಕಾಚಾರಗಳನ್ನು ವಾರ್ಷಿಕ ಮಹಾ ಸಭೆಯಲ್ಲಿ ಪಾರದರ್ಶಕವಾಗಿ ಪ್ರದರ್ಶಿಸಲಾಗುತ್ತದೆ ಎಂದು ಎನ್.ಆರ್.ಎಲ್.ಎಂ. ಜಿಲ್ಲಾ ವ್ಯವಸ್ಥಾಪಕ ರಾಜೇಶ್ ಹೇಳಿದರು.
2-3 ತಿಂಗಳಲ್ಲಿ ನೂತನ ಸಹಕಾರ ನೀತಿ ಜಾರಿಗೆ ಬರಲಿದೆ
ನರಸಿಂಹರಾಜಪುರ, ಕೇಂದ್ರ ಸರ್ಕಾರ ಮುಂದಿನ 2-3 ತಿಂಗಳಲ್ಲಿ ನೂತನ ಸಹಕಾರ ನೀತಿ ಜಾರಿಗೆ ತರಲಿದೆ ಎಂದು ಸೀತೂರಿನ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ವೈ.ಎಸ್‌. ಸುಬ್ರಮಣ್ಯ ತಿಳಿಸಿದರು
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 503
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved