• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಕ್ತಿಯ ಹುಟ್ಟಿನಿಂದ ಸಾವಿನವರೆಗೆ ಕಾನೂನು ಅವಶ್ಯ
ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದ ಎ.ಆರ್.ಕೃಷ್ಣಶಾಸ್ತ್ರೀ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಅವರು ಉದ್ಘಾಟಿಸಿದರು.
ವೈದ್ಯನ ಮೇಲೆ ಮಹಿಳೆ ಹಲ್ಲೆ: ಸಿಬ್ಬಂದಿ ಪ್ರತಿಭಟನೆ
ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ಸಿಬ್ಬಂದಿಯನ್ನು ಉದ್ದೇಶಿಸಿ ಸರ್ಜನ್‌ ಡಾ.ಮೋಹನ್‌ಕುಮಾರ್‌ ಮಾತನಾಡಿದರು.
90 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಾಣ
ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ನವೀನ್‌ ಕುಮಾರ್ ಸೂಚನೆ
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಂಜೀವಿನಿ ಸಹಕಾರಿ
ಬಾವಿಕೆರೆ ಗ್ರಾಮದಲ್ಲಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ ನಡೆಯಿತು.
ಕಸ್ತೂರಿ ರಂಗನ್ ವರದಿ ಜಾರಿಗೆ 3ನೇ ಬಾರಿ ಅಧಿಸೂಚನೆ
ವರದಿಯ ಮೇಲಿನ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ವಿಜಯಕುಮಾರ ಮನವಿ
ಗ್ರಾಮೀಣ ಕಾಲೇಜುಗಳಿಗೆ ಮಕ್ಳಳನ್ನು ಸೇರಿಸಿ: ಶಾಸಕ ಕೆ.ಎಸ್.ಆನಂದ್
ಕಡೂರು, ಗ್ರಾಮೀಣ ಕಾಲೇಜುಗಳು ವಿದ್ಯಾರ್ಥಿಗಳ ಕೊರತೆಯಿಂದ ನಲುಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಗ್ರಾಮೀಣ ಭಾಗದ ಕಾಲೇಜುಗಳಿಗೆ ಸೇರಿಸುವ ಮೂಲಕ ಕಾಲೇಜನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಶಿಕ್ಷಣ ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯ: ಮೀನಾ ನಾಗರಾಜ್‌
ಚಿಕ್ಕಮಗಳೂರು, ಪ್ರತಿಯೊಬ್ಬ ವ್ಯಕ್ತಿ ಘನತೆ ಹಾಗೂ ವೈಯಕ್ತಿಕ ಹಕ್ಕಾಗಿರುವ ಶಿಕ್ಷಣ ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಕಳಸ ತಾಲೂಕು ಕೇಂದ್ರಕ್ಕೆ ಮೂಲ ಸವಲತ್ತು ನೀಡಲು ದೀಪಕ್‌ ದೊಡ್ಡಯ್ಯ ಆಗ್ರಹ
ಚಿಕ್ಕಮಗಳೂರು, ಕಳಸ ತಾಲೂಕು ಕೇಂದ್ರಕ್ಕೆ ಸಲ್ಲಬೇಕಾದ ಮೂಲ ಸವಲತ್ತು ಒದಗಿಸುವಲ್ಲಿ ವಿಳಂಬ ನೀತಿ ಅನುಸರಿಸಿದರೆ ಪಕ್ಷ ನಿವಾಸಿ ಗಳ ಜೊತೆಗೂಡಿ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಎಚ್ಚರಿಸಿದರು.
ಬೀರೂರಲ್ಲೂ ಶೀಘ್ರ ಇಂದಿರಾ ಕ್ಯಾಂಟೀನ್ : ಶಾಸಕ ಕೆ.ಎಸ್.ಆನಂದ್
ಬೀರೂರು, ಪಟ್ಟಣದ ಹೃದಯ ಭಾಗದಲ್ಲಿರುವ ಪ್ರವಾಸಿ ಮಂದಿರ ರಸ್ತೆಯಲ್ಲಿ ಶೀಘ್ರವೇ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಿ ಸದ್ಯದಲ್ಲಿಯೇ ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ನಿಷ್ಠೆಯಿಂದ ಕೆಲಸ ಮಾಡಿದರೆ ಅವಕಾಶಗಳು ತಾವಾಗೇ ಲಭ್ಯವಾಗುತ್ತವೆ: ಬಿ.ಎಂ. ಸಂದೀಪ್
ಚಿಕ್ಕಮಗಳೂರು, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಪರ, ಧ್ವನಿ ಇಲ್ಲದ ಜನರ ಸೇವೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಯವರ ಉದ್ದೇಶವಾಗಿದ್ದು, ಈ ರೀತಿ ಪೂರಕ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 503
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved