• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗಳ ಒತ್ತುವರಿ ತೆರವು ಕುಂಠಿತ: ಕಟಾರಿಯಾ ಗರಂ
ಚಿಕ್ಕಮಗಳೂರು, ಯಾವುದೇ ಇಲಾಖೆಯಲ್ಲಿ ತಪ್ಪು ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್‌ ಕಟಾರಿಯಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವಚನಗಳ ಮೂಲಕ ವಿಶ್ವದಲ್ಲಿ ಸಮಾನತೆ ಸಾರಿದವರು ಬಸವಣ್ಣ: ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ಕಾಯಕವೇ ಕೈಲಾಸ ಎಂಬ ಘೋಷ ವಾಕ್ಯದೊಂದಿಗೆ ಬಸವಣ್ಣನವರು ಎಲ್ಲಾ ರೀತಿ ಸೇವೆಯ ಕಸುಬು ದಾರರನ್ನು ಗೌರವಿಸುತ್ತಿದ್ದರು. ಅಂದು ಕನ್ನಡದಲ್ಲಿ ರಚಿಸಿದ ವಚನಗಳು ಇಂದಿಗೂ ಪ್ರಪಂಚದಾದ್ಯಂತ ಪ್ರಸ್ತುತವಾಗಿವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ನೀಟ್ ಪರೀಕ್ಷೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹ
ನರಸಿಂಹರಾಜಪುರ, ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಪ್ರಸ್ತುತ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಭಾರತೀಯ ರಾಷ್ಟ್ರೀಯ ಒಕ್ಕೂಟ(ಎನ್ಎಸ್ ಯುಐ) ತಾಲೂಕು ಘಟಕ ರಾಷ್ಟ್ರಪತಿ ಅವರಿಗೆ ತಹಸೀಲ್ದಾರ್ ಮೂಲಕ ಸೋಮವಾರ ಮನವಿ ಸಲ್ಲಿಸಿದರು.
ಮಕ್ಕಳು ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು: ಭಾಗ್ಯ ನಂಜುಂಡಸ್ವಾಮಿ ಕರೆ
ನರಸಿಂಹರಾಜಪುರ, ಮಕ್ಕಳು ಶಾಲಾ ಹಂತದಲ್ಲೇ ಪರಿಸರ ಪ್ರೇಮ ಬೆಳೆಸಿಕೊಳ್ಳಬೇಕು ಎಂದು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಕರೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಡೆಯರು ಪ್ರಮುಖರು
ಕೊಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕರಲ್ಲಿ ಒಬ್ಬರಾದ ಒಡೆಯರು ಸ್ವಂತ ಕವಿಗಳು ಆಗಿದ್ದರು ಎಂದು ಪ್ರಬೋಧಿನಿ ಗರುಕುಲದ ಶ್ರೀಧರ ಆಚಾರ್ಯ ಹೇಳಿದರು.
ಸಿಬ್ಬಂದಿ ಕೊರತೆಯಿಂದ ನಲುಗುತ್ತಿರುವ ಎಪಿಎಂಸಿಗಳು
ಬೀರೂರು, ಜಿಲ್ಲೆಯ ಎಪಿಎಂಸಿಗಳಲ್ಲಿ ಸಿಬ್ಬಂದಿ ಕೊರತೆಯಿಂದ ಸದ್ಯ ಇರುವವರ ಮೇಲೆ ಕಾರ್ಯಭಾರದ ಒತ್ತಡ ಹೆಚ್ಚಿ ಹಲವಾರು ಪ್ರಮುಖ ಕೆಲಸಗಳು ಬಾಕಿ ಉಳಿದುಕೊಳ್ಳುತ್ತಿವೆ. ಜಿಲ್ಲೆಯ ಎಪಿಎಂಸಿ ಸಹಾಯಕ ನಿರ್ದೇಶಕ ಕಚೇರಿ ಸೇರಿದಂತೆ ಐದು ಎಪಿಎಂಸಿಗಳಲ್ಲೂ ಮಾರುಕಟ್ಟೆಗಳಿದ್ದರೂ ಬಹುಬೇಡಿಕೆಯ 51 ಸಿಬ್ಬಂದಿ ಕೊರತೆಯಿಂದ ಕೆಲಸ ಕಾರ್ಯಗಳಿಗೆ ಸಾಕಷ್ಟು ಪರಿತಪಿಸುವಂತಾಗಿದೆ.
ಗ್ರಾಮೀಣ ಮಹಿಳೆಯರ ಆರೋಗ್ಯಕ್ಕೆ ಒತ್ತು ನೀಡಬೇಕು: ಫಾದರ್ ಶಾಂತರಾಜ್
ಕಡೂರು, ಗ್ರಾಮೀಣ ಮಹಿಳೆಯರ ಆರೋಗ್ಯಕ್ಕೆ ಒತ್ತು ನೀಡಬೇಕು ಎಂದು ಹಾಸನ ಸಿಎಂಎಸ್ ಸಂಸ್ಥೆ ನಿರ್ದೇಶಕ ಫಾದರ್ ಶಾಂತರಾಜ್ ಹೇಳಿದರು.
ಮಲೆನಾಡಲ್ಲಿ ಚುರುಕುಗೊಂಡ ಮುಂಗಾರು: ನದಿಗಳಿಗೆ ಜೀವಕಳೆ
ಚಿಕ್ಕಮಗಳೂರು, ಪಶ್ಚಿಮಘಟ್ಟದ ತಪ್ಪಲಲ್ಲಿರುವ ಚಿಕ್ಕಮಗಳೂರು ಪಂಚನದಿಗಳ ತವರೂರು. ಮಲೆನಾಡು ಮತ್ತು ಮಳೆಗೂ ಬಿಡಿಸಲಾರದ ನಂಟಿದೆ. ಇಲ್ಲಿನ ಬೆಟ್ಟಗಳು, ಕಾಡು, ನದಿ, ಹಳ್ಳ, ಝರಿಗಳಿಗೆ ಜೀವ ಕಳೆ ಬರಬೇಕಾದರೆ ಮಳೆ ಸಿಂಚನವಾಗಲೇಬೇಕು. ಅದಕ್ಕಾಗಿ ಇವುಗಳು ಹಾತೋರೆಯುತ್ತವೆ. ಚಳಿಗಾಲದಲ್ಲಿ ಮುದುಡಿದ ಪ್ರಕೃತಿಯ ಮಡಿಲಿಗೆ ಮಳೆ ಹಾನಿಗಳು ಸ್ಪರ್ಶಿಸುತ್ತಿದ್ದಂತೆ ಬೆಟ್ಟಗಳು ಹಸಿರಾಗುತ್ತವೆ. ಗಿಡ ಮರಗಳು ಚಿಗುರುತ್ತವೆ, ನದಿಗಳ ಒಡಲು ಭರ್ತಿಯಾಗುತ್ತದೆ. ಕಣ್ಮರೆಯಾಗಿದ್ದ ಝರಿಗಳು ಪುನರ್‌ ಜನ್ಮ ಪಡೆಯುತ್ತವೆ. ಸ್ವರೂಪ ಕಳೆದುಕೊಂಡಿದ್ದ ಹಳ್ಳಗಳು ಕಣ್ಣಿಗೆ ಗೋಚರಿಸುತ್ತವೆ.
ದೇಶವನ್ನು ಹೆಚ್ಚು ಅಭಿವೃದ್ಧಿ ಪಡಿಸುತ್ತಾರೆ ಪ್ರಧಾನಿ ಮೋದಿ: ಡಿ.ಎಸ್.ಸುರೇಶ್
ತರೀಕೆರೆ, ಜನರ ಆಶೀರ್ವಾದದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವನ್ನು ಇನ್ನೂ ಹೆಚ್ಚು ಅಭಿವೃದ್ಧಿ ಪಡಿಸುತ್ತಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.
ಶಿಕ್ಷಣದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಶಿಕ್ಷಣದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved