• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ: ನಿರಂಜನ ಗೌಡ
ನರಸಿಂಹರಾಜಪುರ, ಮುಂದಿನ ಪೀಳಿಗೆಗೆ ಪರಿಸರ, ಗಿಡ, ಮರಗಳನ್ನು ಹಸ್ತಾಂತರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪೊಲೀಸ್‌ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.
ಪರಿಸರದಲ್ಲಿನ ಬದಲಾವಣೆಯಿಂದ ಹವಮಾನ ವೈಪರೀತ್ಯ: ಮುಖ್ಯಾಧಿಕಾರಿ ಪ್ರಶಾಂತ್.ಎಚ್
ತರೀಕೆರೆ, ಪರಿಸರದಲ್ಲಿ ಆಗುತ್ತಿರುವ ಅತಿಯಾದ ಬದಲಾವಣೆಯಂದಾಗಿ ಹವಮಾನ ವೈಪರೀತ್ಯಗಳು ಉಂಟಾಗುತ್ತಿವೆ ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಶಾಂತ್.ಎಚ್.ತಿಳಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಧರ್ಮವಾಗಲಿ : ಶ್ರೀ ರಂಭಾಪುರಿ ಜಗದ್ಗುರು
ಬಾಳೆಹೊನ್ನೂರು, ಮನುಷ್ಯ ಸುಖ ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಪರಿಸರ ಸಂರಕ್ಷಣೆ ನಮ್ಮೆಲ್ಲರ ಧರ್ಮ ವಾಗಬೇಕು ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಶಿಕ್ಷಣದಿಂದ ಭವಿಷ್ಯ ಸಾಕಾರಗೊಳಿಸಿಕೊಳ್ಳಬೇಕು: ಎನ್.ಶ್ರೀಧರ್
ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜದಲ್ಲಿ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಸವಿತಾ ಸಮಾಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎನ್.ಶ್ರೀಧರ್‌ ಕರೆ ನೀಡಿದರು.
‘ಕೈ’ ಹಿಡಿದು ಗೆಲ್ಲಿಸಿದ ಕಡೂರು ಜನತೆ: ಬಿ.ಕೆ.ಶಶಿಧರ್
ಬೀರೂರು, ಲೋಕಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ಫಲಿತಾಂಶದತ್ತ ಎನ್ನುವಂತಿತ್ತು. ಬೆಳಗಿನಿಂದ ಟಿ.ವಿ ವೀಕ್ಷಿಸುತ್ತಿದ್ದ ಜನ ಮಧ್ಯಾಹ್ನ 12.30ರ ವೇಳೆಗೆ ಹೊರಬಿದ್ದ ಫಲಿತಾಂಶದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಶ್ರೇಯಸ್ ಪಟೇಲ್ ಜಯಗಳಿಸುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು ಮಹಾತ್ಮ ಗಾಂಧಿ ವೃತ್ತಕ್ಕೆ ಆಗಮಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಒಂದು ವರ್ಷದ ಕಾಂಗ್ರೆಸ್ ಆಡಳಿತ ತಿರಸ್ಕರಿಸಿದ ಜನ: ಡಿ.ಎನ್‌.ಜೀವರಾಜ್
ನರಸಿಂಹರಾಜಪುರ, ರಾಜ್ಯದ ಒಂದು ವರ್ಷದ ಕಾಂಗ್ರೆಸ್‌ ಆಡಳಿತವನ್ನು ಜನತೆ ತಿರಸ್ಕರಿಸಿದ್ದಾರೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್‌ ಗೆ ಜಯ
ಕಡೂರು, ಹಾಸನ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಹಾಸನ ವ್ಯಾಪ್ತಿಗೆ ಒಳಪಡುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಜಿದ್ದಾಜಿದ್ದಿ ಪೈಪೋಟಿಯಲ್ಲಿ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶ್ರೇಯಸ್ ಪಟೇಲ್ 74,126ಗಳನ್ನು ಹಾಗು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 76,369 ಮತ ಪಡೆದಿದ್ದಾರೆ.
ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ
ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.
ದೇಶಭಕ್ತಿ ಮತ್ತೆ ಗೆದ್ದಿದೆ: ಸುಧಾಕರ್ ಎಸ್. ಶೆಟ್ಟಿ
ಕೊಪ್ಪಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದಿಂದ ಗೆಲ್ಲಬಹುದು ಎಂದು ಕಾಂಗ್ರೆಸ್ ಊಹಿಸಿತ್ತು. ಆದರೇ, ಮತದಾರರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳನ್ನು ನೀಡುವ ಮೂಲಕ ಮತ್ತೆ ದೇಶಭಕ್ತಿಯನ್ನು ಗೆಲ್ಲಿಸಿದ್ದಾರೆ ಎಂದು ಜೆಡಿಎಸ್‌ನ ಹಿರಿಯ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಹೇಳಿದರು.
ಕಮರಿದ ಕೈ; ಅರಳಿ ನಳನಳಿಸಿದ ಕಮಲ
ಚಿಕ್ಕಮಗಳೂರುಕಾಂಗ್ರೆಸ್‌ನ ಭದ್ರ ಕೋಟೆಯಲ್ಲಿ ಕೈ ಮತ್ತೆ ಕಮರಿದೆ. 1998ರಲ್ಲಿ ಅರಳಿದ ಕಮಲ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಗೆಲ್ಲುವ ಮೂಲಕ ಇನ್ನಷ್ಟು ಶೈನಿಂಗ್ ಪಡೆದುಕೊಂಡಿದೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved