• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ
ಚಿಕ್ಕಮಗಳೂರು, ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯ ಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಭಾರತ ದೇಶದಲ್ಲಿ 1. 75 ಲಕ್ಷ ರೋಟರಿ ಕ್ಲಬ್ ಗಳಿವೆ: ಸತೀಶ್ ಮಾದವನ್
ನರಸಿಂಹರಾಜಪುರಭಾರತ ದೇಶದಲ್ಲಿ 1.75 ಲಕ್ಷ ಸಾವಿರ ರೋಟರಿ ಕ್ಲಬ್ ಗಳಿದ್ದು ಇದರಲ್ಲಿ 6 ಲಕ್ಷ ರೋಟರಿ ಸದಸ್ಯರು ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ರೋಟರಿ ಕ್ಲಬ್‌ 3191 ರೋಟರಿ ಜಿಲ್ಲೆಯ ಐಪಿಡಿಜಿ ಸತೀಶ್ ಮಾದವನ್ ತಿಳಿಸಿದರು.
ನೂತನ ನಾಡಕಚೇರಿ ಕಟ್ಟಡಕ್ಕೆ ₹50 ಲಕ್ಷ ಅನುದಾನ: ಟಿ.ಡಿ.ರಾಜೇಗೌಡ
ಬಾಳೆಹೊನ್ನೂರು ಶಿಥಿಲಗೊಂಡು ಬೀಳುವ ಆತಂಕದಲ್ಲಿರುವ ಪಟ್ಟಣದ ನಾಡಕಚೇರಿಗೆ ₹50 ಲಕ್ಷ ಅನುದಾನ ಮಂಜೂರು ಮಾಡಿ ಹೊಸ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಆನೆ ಕಾರಿಡಾರ್ ನಿರ್ಮಾಣ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಿ ಮನವಿ
ತರೀಕೆರೆಭದ್ರ ಹುಲಿ ಸಂರಕ್ಷಿತ ಪ್ರದೇಶದಿಂದ ಲಿಂಗದಹಳ್ಳಿ ಹೋಬಳಿಯ ಹಲವಾರು ಗ್ರಾಮಗಳ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿ ಮಿತಿ ಮೀರಲು ಮುಖ್ಯ ಕಾರಣ ವನ್ಯ ಪ್ರಾಣಿಗಳ ಸಂಖ್ಯೆ ಹೆಚ್ಚಳ ಮತ್ತು ಭದ್ರ ಅಭಯಾರಣ್ಯದ ವಿಸ್ತೀರ್ಣ ಪ್ರಾಣಿಗಳಿಗೆ ಸಾಕಾಗದೆ ನಾಡಿನತ್ತ ಮುಖ ಮಾಡುತ್ತಿವೆ. ಈ ನಡುವೆ ಭದ್ರ ಅಭಯಾರಣ್ಯದ 1 ಸಾವಿರ ಎಕರೆಯನ್ನು ಆನೆ ಕಾರಿಡಾರ್ ಗೆ ಬಳಸಿದರೆ ಮುಂದೆ ವನ್ಯ ಪ್ರಾಣಿಗಳಿಗೆ ಸ್ಥಳ ಅಭಾವ ಉಂಟಾಗಲಿದೆ ಹೀಗಾಗಿ ಆನೆ ಕಾರಿಡಾರ್‌ ನಿರ್ಮಿಸಲು ಬಿಡುವುದಿಲ್ಲ ಎಂದು ನಂದಿಬಟ್ಟಲು ಗ್ರಾಪಂ ಮಾಜಿ ಅಧ್ಯಕ್ಷ ಎನ್.ಪಿ.ಕೃಷ್ಣೇಗೌಡ ಹೇಳಿದರು.
ಅರಣ್ಯ ಸಚಿವರಿಗೆ ಕಾಡಾನೆ ಸ್ಥಳಾಂತರಿಸಲು ಮನವಿ
ನರಸಿಂಹರಾಜಪುರ: ಚಿಕ್ಕಮಗಳೂರು ತಾಲೂಕಿನ ಖಾಂಡ್ಯ, ನರಸಿಂಹರಾಜಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಕೊಪ್ಪ ತಾಲೂಕಿನಲ್ಲಿ ಉಪಟಳ ನೀಡುತ್ತಿರುವ ಆನೆಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಬುಧವಾರ ಬೆಂಗಳೂರಿನಲ್ಲಿ ಅರಣ್ಯ ಪರಿಸರ ಮತ್ತು ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಸಲ್ಲಿಸಿರುವುದಾಗಿ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ.
ಆನೆ ದೊಡ್ಡಿ ನಿರ್ಮಾಣದಿಂದ ಸಮಸ್ಯೆಗೆ ಶಾಶ್ವತ ಪರಿಹಾರ: ಕೋಟಾ ಶ್ರೀನಿವಾಸ ಪೂಜಾರಿ
ಬಾಳೆಹೊನ್ನೂರು, ಮಲೆನಾಡು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಆನೆ ದಾಳಿಯಂತಹ ಗಂಭೀರ ಪ್ರಕರಣವನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಆನೆ ದೊಡ್ಡಿ ನಿರ್ಮಾಣ ಯೋಜನೆ ಕುರಿತು ಕೇಂದ್ರ ಅರಣ್ಯ ಸಚಿವರ ಬಳಿ ಪ್ರಸ್ತಾಪಿಸಿದ್ದು, ಈ ಯೋಜನೆ ಕಾರ್ಯಗತ ವಾದರೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಮಾದಕ ವಸ್ತು ಮಾರಾಟ ಕಂಡಲ್ಲಿ ಕಠಿಣ ಕ್ರಮ : ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ, ವ್ಯವಹಾರ ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಒಳ ಮೀಸಲಾತಿ ಜಾರಿ ವಿಳಂಬ : ಸಂಘಟನೆಗಳಿಂದ ಪ್ರತಿಭಟನೆ
ಚಿಕ್ಕಮಗಳೂರುಒಳ ಮೀಸಲಾತಿ ಜಾರಿಗೊಳಿಸದೇ ವಿಳಂಬ ಧೋರಣೆ ಅನುಸರಿಸುತ್ತಿ ರುವ ರಾಜ್ಯಸರ್ಕಾರದ ವಿರುದ್ಧ ಮಾದಿಗ ಮತ್ತು ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸಾಮಾಜಿಕ ನ್ಯಾಯದಡಿ ಅಧಿಕಾರ ನೀಡುವ ಏಕೈಕ ಪಕ್ಷ ಕಾಂಗ್ರೆಸ್‌
ಅಜ್ಜಂಪುರ, ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಡಿ ಅಧಿಕಾರ ನೀಡುವ ಏಕೈಕ ರಾಜಕೀಯ ಪಕ್ಷ ಎಂದು ಮಾಜಿ ಮಂತ್ರಿ ರಮಾನಾಥರೈ ಹೇಳಿದರು.
ಯೂತ್ಸ್ ಅಸೋಸಿಯೇಷನ್‌ ನಿಂದ ವಸತಿ ನಿಲಯ ನಿರ್ಮಾಣ
ಚಿಕ್ಕಮಗಳೂರು: ನಗರದ ಲ್ಲಿರುವ ಅಸೋಸಿಯೇಷನ್ನಿನ ಒಂದು ಎಕರೆ ಜಾಗದಲ್ಲಿ ಭವ್ಯವಾದ ವಸತಿ ನಿಲಯ ನಿರ್ಮಿಸಲಾಗುವುದು ಎಂದು ಯೂತ್ಸ್ ಹಾಸ್ಟೆಲ್ಸ್ ಅಸೋಸಿಯೇಷನ್‌ ಅಧ್ಯಕ್ಷ ಎಚ್.ಎಂ.ನಾರಾಯಣ್ ತಿಳಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 498
  • next >
Top Stories
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
ಟಿವಿಎಸ್‌ನಿಂದ 150 ಸಿಸಿ ಎನ್‌ಟಾರ್ಕ್ ಬಿಡುಗಡೆ
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved