• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಸ್ತು, ಸಂಯಮ, ದೇಶಭಕ್ತಿ ಭಾರತ ಸೇವಾದಳದ ಉದ್ದೇಶ: ಐ.ಬಿ. ಶಂಕರ್
ಚಿಕ್ಕಮಗಳೂರು, ಸಮಾಜದಲ್ಲಿ ವ್ಯಕ್ತಿಯನ್ನು ದೇಶಭಕ್ತಿ, ಸೇವೆ, ಶಿಸ್ತು, ಸಂಯಮದಿಂದ ವರ್ತಿಸುವಂತೆ ಮಾಡುವುದೇ ಭಾರತ ಸೇವಾದಳದ ಪ್ರಮುಖ ಉದ್ದೇಶ ಎಂದು ಮಾಜಿ ಶಾಸಕ ಹಾಗೂ ಸೇವಾದಳದ ರಾಜ್ಯ ಸಮಿತಿ ಸದಸ್ಯ ಐ.ಬಿ. ಶಂಕರ್ ಹೇಳಿದರು.
ಆಪರೇಷನ್‌ ಸಿಂದೂರ: ಕಾಫಿ ನಾಡಿನಾದ್ಯಂತ ವಿಜಯೋತ್ಸವ
ಚಿಕ್ಕಮಗಳೂರು, ನೆರೆಯ ಪಾಕಿಸ್ಥಾನದ ಉಗ್ರರ ತಾಣಗಳ ಮೇಲೆ ಭಾರತೀಯ ಸೈನಿಕರು ಯಶಸ್ವಿ ಕಾರ್ಯಾಚರಣೆ ನಡೆಸಿದ ಹಿನ್ನಲೆಯಲ್ಲಿ ಕಾಫಿ ನಾಡಿನಾದ್ಯಂತ ಬುಧವಾರ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನನೆಗುದಿಗೆ ಬಿದ್ದಿದ್ದ ರಸ್ತೆಗೆ ₹5.90 ಕೋಟಿ ವೆಚ್ಚದಲ್ಲಿ ಡಾಂಬರೀಕರಣ: ಕೆ. ಎಸ್. ಆನಂದ್
ಕಡೂರು, ತಂಗಲಿಯ ಬೈಪಾಸ್ ಗೇಟಿನಿಂದ ಜೋಡಿ ತಿಮ್ಮಾಪುರದ ರೈಲ್ವೆ ಗೇಟಿನವರೆಗೆ ಹಾಳಾಗಿದ್ದ 11.8 ಕಿಲೋ ಮೀಟರ್‌ ರಸ್ತೆಗೆ ಎರಡು ಲೇಯರ್ ಡಾಂಬರೀಕರಣ ಕಾಮಗಾರಿ ನಡೆಯಲಿದೆ ಎಂದು ಶಾಸಕ ಕೆ. ಎಸ್. ಆನಂದ್ ತಿಳಿಸಿದರು.
ಮಳೆ: ಮರ ಬಿದ್ದು ಆಟೋ ಜಖಂ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿರುವ ನಡುವೆ ಬಲವಾಗಿ ಬೀಸಿದ ಗಾಳಿಗೆ ಮರವೊಂದು ಆಟೋ ಮೇಲೆ ಬಿದ್ದ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂ ಆಗಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಗಿರಿ ದೇವಾಲಯದ ಬಳಿ ನಡೆದಿದೆ.
ನಗರಸಭೆ ಮಳಿಗೆ ಒಳ ಬಾಡಿಗೆ ನೀಡಬಾರದು: ಸುಜಾತಾ
ಚಿಕ್ಕಮಗಳೂರು, ಹರಾಜಿನಲ್ಲಿ ಪಡೆದಿರುವ ನಗರಸಭೆ ಮಳಿಗೆಗಳನ್ನು ಸ್ವಂತಕ್ಕೆ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಒಳ ಬಾಡಿಗೆ ನೀಡಬಾರದು ಎಂದು ನಗರ ಸಭಾಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
ಭಾಷೆ, ನೆಲ, ಜಲ, ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸುತ್ತಿದೆ ಕಸಾಪ : ಪಿ.ಕೆ.ಬಸವರಾಜ್
ನರಸಿಂಹರಾಜಪುರ,1915 ರಲ್ಲಿ ಪ್ರಾರಂಭವಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಚ್‌.ವಿ.ನಂಜುಂಡಯ್ಯ ಪ್ರಥಮ ಅಧ್ಯಕ್ಷರಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ಅಧ್ಯಕ್ಷ ಪಿ.ಕೆ.ಬಸವರಾಜ್ ತಿಳಿಸಿದರು.
ನಮ್ಮ ಕ್ಲಿನಿಕ್ ಸದುಪಯೋಗ ಪಡೆಯಲು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ
ತರೀಕೆರೆ, ತಾಲೂಕಿನ ಸಾರ್ವಜನಿಕರು ಆರೋಗ್ಯಕಾಪಾಡಿಕೊಳ್ಳಲು ನಮ್ಮ ಕ್ಲಿನಿಕ್ ಸದುಪಯೋಗ ಪಡೆಯಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
26ರಂದು ಅದ್ಧೂರಿ ಭಗೀರಥ ಉತ್ಸವ
ಕಡೂರು, ಮೇ 26ರಂದು ಭಗೀರಥ ಶ್ರೀಗಳ ಸಾನ್ನಿಧ್ಯದೊಂದಿಗೆ ಜಿಲ್ಲಾ ಮಟ್ಟದ ಭಗೀರಥ ಜಯಂತ್ಯುತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ಮಲ್ನಾಡ್ ನಾಗರಾಜು ತಿಳಿಸಿದರು.
ಎಚ್.ಪಿ.ಗ್ಯಾಸ್ ಟ್ಯಾಂಕರ್ ಪಲ್ಟಿ, ತಪ್ಪಿದ ಅನಾಹುತ
ಬೀರೂರು, ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಹಿಂದುಸ್ಥಾನ್ ಪೆಟ್ರೋಲಿಯಂ ಗ್ಯಾಸ್ ಟ್ಯಾಂಕರ್ ಮಂಗಳವಾರ ಸಂಜೆ 4.30ರ ಸುಮಾರಿಗೆ ಪಟ್ಟಣ ಸಮೀಪದ ಲಿಂಗದಹಳ್ಳಿ ರಸ್ತೆಯ ತೋಟದ ಸಾಲಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಕೇಂದ್ರದ ಜತೆಗೆ ರಾಜ್ಯದ ಜಾತಿಗಣತಿ ನಡೆಯಲಿ: ರಾಜಾನಾಯ್ಕ
ಕಡೂರು, ಪರಿಶಿಷ್ಟ ಜಾತಿಯ ಉಪ ವರ್ಗೀಕರಣಕ್ಕಾಗಿ ಕೈಗೊಂಡಿರುವ ಜಾತಿ ಸಮೀಕ್ಷೆಯನ್ನು ಕೈ ಬಿಟ್ಟು ಬಂಜಾರ ಸಮಾಜಕ್ಕೆ ಅನ್ಯಾಯ ಆಗದಂತೆ ಕೇಂದ್ರ ಸರಕಾರದ ಜೊತೆಗೆ ರಾಜ್ಯ ಸರಕಾರ ದೀಪಾವಳಿ ಸಂದರ್ಭದಲ್ಲಿ ಜಾತಿ ಗಣತಿ ನಡೆಸಬೇಕು ಎಂದು ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಸಿಂಗಟಗೆರೆ ಎಸ್. ಆರ್. ರಾಜಾನಾಯ್ಕ ಆಗ್ರಹಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 436
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved