• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ ಪ್ರಧಾನಿಯಾಗಲು ಚಂಡಿಕಾ ಹೋಮ
ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತೇ ಪ್ರಧಾನಿಯಾಗಬೇಕೆಂಬ ಎಂಬ ಸಂಕಲ್ಪದೊಂದಿಗೆ ಬಿಜೆಪಿ ಕಾರ್ಯಕರ್ತರು ನಗರದ ಶಂಕರಮಠದ ಆವರಣದಲ್ಲಿ ಚಂಡಿಕಾ ಹೋಮ ನಡೆಸಿ ಪ್ರಾರ್ಥನೆ ಸಲ್ಲಿಸಿದರು.
ಬಿರುಸಿನಿಂದ ನಡೆದ ನೈಋತ್ಯ ಶಿಕ್ಷಕರ, ಪದವೀಧರರ ಚುನಾಚಣೆ
ನೈಋತ್ಯ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಗಳ ಪರವಾಗಿ ಕಡೂರು ತಾಪಂ ಮುಂಭಾಗ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಹಾಗೂ ವೈ.ಎಸ್.ವಿ. ದತ್ತ ರವರು ಮುಖಂಡರೊಂದಿಗೆ ತಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಕೋರಿದರು.
ಲೋಕ ಚುನಾವಣೆ ಸಮರ ಮತ ಎಣಿಕೆ ಇಂದು
ಜಿಲ್ಲಾಡಳಿತದಿಂದ ಸಕಲ ಸಿದ್ಧತೆ । 135 ಸುತ್ತಿನ ಒಟ್ಟು 12,31,005 ಮತಗಳ ಎಣಿಕೆ । ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ದುರ್ಬಲ ಮನಸ್ಸಿನವರು ಬೇಗ ದುಶ್ಚಟಕ್ಕೆ ಬಲಿ: ಲೀಖಕಿ ಭಾಗ್ಯ
ಎನ್ಆರ್ ಪುರ ಪಟ್ಟಣದ ಮಹಾವೀರ ಭವನದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ ಭಾಗ್ಯನಂಜುಂಡಸ್ವಾಮಿ ಮಾತನಾಡಿದರು.
ಶಾಂತಿಯುತ ನೈಋತ್ಯ ಶಿಕ್ಷಕರ-ಪದವೀಧರರ ಚುನಾವಣೆ
ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಜ್ಯೂನಿಯರ್‌ ಕಾಲೇಜಿನ ಮತಗಟ್ಟೆಯಲ್ಲಿ ಮತದಾನಕ್ಕೆ ನಿಂತಿರುವ ಮತದಾರರು.
ಗೋವಿಂದಪುರ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಮನವಿ
ತರೀಕೆರೆ ರಾಷ್ಟ್ರೀಯ ಹೆದ್ದಾರಿ ದಳವಾಯಿ ಕೆರೆಯ ಬಳಿಯ ಅಂಡರ್ ಪಾಸ್ ಜೋಡಿಗೋವಿಂದ ಪುರ ರಸ್ತೆ ಸ್ಥಳಕ್ಕೆ ಭೇಟಿ ನೀಡಿದ ಅಶೋಕ್ ಬಿಲ್ ಕಾನ್ ಮುಖ್ಯಸ್ಥರಾದ ರಾಜು ಅವರನ್ನು ಸನ್ಮಾನಿಸಲಾಯಿತು.
ಸಿ.ಟಿ. ರವಿಗೆ ಮೇಲ್ಮನೆ ಟಿಕೆಟ್‌ : ಬಿಜೆಪಿ ಕಾರ್ಯಕರ್ತರ ಹರ್ಷ
ಚಿಕ್ಕಮಗಳೂರು, ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಮೂವರು ಅಭ್ಯರ್ಥಿಗಳ ಹೆಸರನ್ನು ಭಾನುವಾರ ಪ್ರಕಟಿಸಿದೆ.
ಶೃಂಗೇರಿಗೆ ಹರಿದು ಬಂದ ಜನಸಾಗರ
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಕಳೆದ ಕೆಲದಿನಗಳಿಂದ ಜನಸಾಗರವೇ ಹರಿದು ಬರುತ್ತಿದೆ. ವಾರದ ಕೊನೆ ದಿನವಾದ ಭಾನುವಾರ ಶೃಂಗೇರಿಯಲ್ಲಿ ಜನಜಂಗುಳಿ ಕಂಡುಬಂದಿತು.
ಯುವ ಪೀಳಿಗೆ ಪರಿಸರ ಪ್ರಜ್ಞೆ ಮೂಡಿಸಿಕೊಳ್ಳಬೇಕು: ಪುಷ್ಪರಾಜ್
ಚಿಕ್ಕಮಗಳೂರು, ವಿಶ್ವದ ಪ್ರತಿಯೊಂದು ಜೀವರಾಶಿಗೂ ಪ್ರಕೃತಿ ಸಂಪತ್ತು ಅವಶ್ಯಕ. ಮನುಷ್ಯ ಸಂಪದ್ಭರಿತ ಪರಿಸರವನ್ನು ಉಳಿಸುವ ಕಾರ್ಯ ದೊಂದಿಗೆ ಮುಂದಿನ ಪೀಳಿಗೆಗೆ ಸ್ವಚ್ಛಂದ ವಾತಾವರಣ ನೀಡಲು ಸಾಧ್ಯ ಎಂದು ನಗರಸಭಾ ಮಾಜಿ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್ ಹೇಳಿದರು.
ಇಂದು ಎಂಎಲ್‌ಸಿ ಎಲೆಕ್ಷನ್‌: ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ
ಚಿಕ್ಕಮಗಳೂರು, ಚಿಕ್ಕಮಗಳೂರು ಸೇರಿದಂತೆ ನೆರೆಯ 5 ಜಿಲ್ಲೆಗಳಲ್ಲಿ ಸೋಮವಾರ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆ ಸೋಮವಾರ ನಡೆಯಲಿದೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 415
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved