• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೇತನ ಹೆಚ್ಚಳಕ್ಕೆ ಬಿಸಿಯೂಟ ಕಾರ್‍ಯರ್ತೆಯರ ಆಗ್ರಹ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಕ್ಷರ ದಾಸೋಹ (ಬಿಸಿಯೂಟ) ಕಾರ್ಯಕರ್ತೆಯರು ಶನಿವಾರ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನೊಳಂಬ ಲಿಂಗಾಯಿತ ಸಮಾಜದಿಂದ ಸಂಸದ, ಶಾಸಕರಿಗೆ ಸನ್ಮಾನ
ಕಡೂರು, ಸೆಪ್ಟೆಂಬರ್ 1ರಂದು ಕಡೂರು ತಾಲೂಕಿನ ನೊಳಂಬ ಲಿಂಗಾಯಿತ ಸಮಾಜದಿಂದ ಹಾಸನ ಸಂಸದ ಶ್ರೇಯಸ್ ಪಟೇಲ್ ಮತ್ತು ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಅವರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಅನಿಲ ಚಿತಾಗಾರ ನಿರ್ಮಾಣ ಶ್ಲಾಘನೀಯ: ಭಂಡಾರಿ ಶ್ರೀನಿವಾಸ್
ಕಡೂರು, ಪುರಸಭೆಯಿಂದ ಈ ಹಿಂದೆ ಸ್ಮಶಾನ ಅಭಿವೃದ್ಧಿಗೆ ಬಹಳಷ್ಟು ಕಾರ್ಯ ಮಾಡಲಾಗಿದೆ. ಇದೀಗ ಅನಿಲ ಚಿತಾಗಾರ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಎಂದು ಪುರಸಭಾ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.
ಕುವೆಂಪು ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಲು ಮುಖ್ಯ ಶಿಕ್ಷಕ ಟಿ.ಎಸ್. ಗಣೇಶ್ ಕರೆ

 ಕುವೆಂಪು ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಬೇಕೆಂದು ಬಾವಿಕೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಎಸ್. ಗಣೇಶ್ ಹೇಳಿದ್ದಾರೆ.

ಮುತ್ತೋಡಿ - ಹೆಬ್ಬೆ ರಸ್ತೆ ಪುನರ್‌ ನಿರ್ಮಾಣ ಕಾಮಗಾರಿ ಕೈಬಿಡಲು ಆಗ್ರಹ
ಚಿಕ್ಕಮಗಳೂರು, ಭದ್ರಾ ಅಭಯಾರಣ್ಯದೊಳಗಿನ ಮುತ್ತೋಡಿ - ಹೆಬ್ಬೆ ಮಾರ್ಗವಾಗಿ ನರಸಿಂಹರಾಜಪುರ ಸಂಪರ್ಕಿಸುವ ರಸ್ತೆ ಪುನರ್ ನಿರ್ಮಾಣ ಕಾಮಗಾರಿಯನ್ನು ಪರಿಸರ ಸಂರಕ್ಷಣೆ ಹಿತದೃಷ್ಟಿಯಿಂದ ಸರ್ಕಾರ ಕೈಗೆತ್ತಿಕೊಳ್ಳಬಾರದು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.
ಅಂಗನವಾಡಿ ಸಂಘಟನೆಗಳಿಂದ ಸೆ.19 ರಂದು ಹೋರಾಟ: ಬಿ.ಅಮ್ಜದ್
ತರೀಕೆರೆ, ಬೆಂಗಳೂರು, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯಿಂದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸೆ.19 ರಂದು ಹೋರಾಟಕ್ಕೆ ಅಂಗನವಾಡಿ ಸಂಘಟನೆ ಗಳು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಬಿ.ಅಮ್ಜದ್ ತಿಳಿಸಿದ್ದಾರೆ.
ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ : ಡಿಸಿ ಮೀನಾ ನಾಗರಾಜ್‌
ಚಿಕ್ಕಮಗಳೂರು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಲ್‌ಗೆ 7280 ರು. ನಂತೆ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಶೃಂಗೇರಿ: ಇ-ಸ್ವತ್ತು ದಾಖಲೆ ಸಲ್ಲಿಕೆ ಅವಧಿ ವಿಸ್ತರಣೆಗೆ ಮನವಿ
ಶೃಂಗೇರಿ, ತಾಲೂಕಿನ ಕಂದಾಯ ಗ್ರಾಮಗಳು, ಉಪಗ್ರಾಮಗಳು ಹಾಗೂ ಗ್ರಾಮಠಾಣೆಗಳಲ್ಲಿ ವಾಸವಿರುವ ಮನೆಗಳಿಗೆ ನೀಡಲಾಗುವ ಇ-ಸ್ವತ್ತು ದಾಖಲೆ ಸಲ್ಲಿಕೆ ಅವಧಿ ವಿಸ್ತರಿಸಬೇಕೆಂದು ಒತ್ತಾಯಿಸಿ ಬಿಜೆಪಿ ಮಂಡಲ ಘಟಕ ಹಾಗೂ ತಾಲೂಕು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ತಾಲೂಕು ಕಚೇರಿ ಎದುರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸ್ವಾರ್ಥ ರಹಿತ ಬದುಕಿಗೆ ಬೆಲೆ, ಬಲವಿದೆ : ರಂಭಾಪುರಿ ಶ್ರೀ
ಬಾಳೆಹೊನ್ನೂರು, ಬದುಕು ಕೊಟ್ಟ ಭಗವಂತನ ಶಕ್ತಿ ಅದ್ಭುತ. ಆಧ್ಯಾತ್ಮಿಕತೆ ಬದುಕಿಗೆ ಧರ್ಮ ಆಶಾಕಿರಣ. ಸ್ವಾರ್ಥ ರಹಿತ ಬದುಕಿಗೆ ಬೆಲೆ ಮತ್ತು ಬಲವಿದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ನಾಳೆ ಬಾಳೆಹೊನ್ನೂರಲ್ಲಿ ಮಲೆನಾಡಿಗರ ಮಹತ್ವದ ಸಭೆ
ಕೊಪ್ಪ, ಕಸ್ತೂರಿ ರಂಗನ್ ವರದಿ ಪ್ರಕಾರ ಒತ್ತುವರಿ ತೆರವು ಸಂಬಂಧ ಮಲೆನಾಡಿನಲ್ಲಿ ಉಂಟಾಗಿರುವ ಜ್ವಲಂತ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಲು ಸೆ.1 ರಂದು ಬಾಳೆಹೊನ್ನೂರಿನಲ್ಲಿ ಚಿಂತನ ಮಂಥನ ಸಭೆ ಆಯೋಜಿಸಲಾಗಿದೆ ಎಂದು ಮಲೆನಾಡು - ಕರಾವಳಿ ಜನಪರ ಒಕ್ಕೂಟ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ ತಿಳಿಸಿದ್ದಾರೆ.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 502
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved