• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಷಕರು ಮಕ್ಕಳ ಬೆಳವಣಿಗೆಗಾಗಿ ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳಬೇಕು: ಬಿ.ವಿ.ಅಶೋಕ್
ಬೀರೂರು, ಪ್ರತಿಭೆ ಯಾರ ಸ್ವತ್ತೂ ಅಲ್ಲ, ಆದರೆ ಅದನ್ನು ಗುರುತಿಸುವುದು ಮುಖ್ಯ. ಪೋಷಕರು ತಮ್ಮ ಮಕ್ಕಳ ಬೆಳವಣಿಗೆಗಾಗಿ ಪ್ರೋತ್ಸಾಹಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಶ್ರೀ ಜಗದ್ಗುರು ಪುರುಷೋತ್ತಮಾನಂದ ಸ್ವಾಮಿ ಎಜುಕೇಷನ್ ಟ್ರಸ್ಟ್‌ ಅಧ್ಯಕ್ಷ ಬಿ.ವಿ.ಅಶೋಕ್ ಹೇಳಿದರು.
ಕಾನೂನು ಪಾಲನೆ ಪ್ರತಿಯೊಬ್ಬರ ಕರ್ತವ್ಯ
ನ್ಯಾ. ಹನುಮಂತಪ್ಪ ಅಭಿಮತ : ಪೊಲೀಸ್ ಇಲಾಖೆಯಿಂದ ಮಾಧ್ಯಮ-ಪೊಲೀಸ್‌, ಕಾನೂನು ಕುರಿತ ಕಾರ್ಯಾಗಾರ
ವರ್ಗೀಸ್ ಕ್ಲೀಟಸ್ ದಂಪತಿಗೆ ಸೆಲ್ಕೊ ಸ್ಟಾರ್ 2024 ಪ್ರಶಸ್ತಿ
ಬೆಂಗಳೂರು ಸೆಲ್ಕೋ ಸೇವಾ ಸಂಸ್ಥೆಯು 30ನೇಯ ವಾರ್ಷಿಕೋತ್ಸವ ಅಂಗವಾಗಿ ತರೀಕೆರೆ ವಿಕಸನ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ದಿ ಸಂಸ್ಥೆಯ ಸಂಸ್ಥಾಪಕರಾದ ಎ.ಎಂ ವರ್ಗೀಸ್ ಕ್ಲೀಟಸ್ ಮತ್ತು ಲಿಲ್ಲಿ ವರ್ಗೀಸ್ ಅವರಿಗೆ ಸೆಲ್ಕೋ ಸ್ಟಾರ್ 2024 ಪ್ರಶಸ್ತಿ ನೀಡಿ ಗೌರವಿಸಿದೆ.
ದೇವಾಲಯ ಜಾಗ ಉಳಿಸಿಕೊಡುವಂತೆ ಆಗ್ರಹ
ಗ್ರಾಮಸ್ಥರ ಮನವಿಯ ಮೇರೆಗೆ ಚಿಕ್ಕಮಗಳೂರು ತಾಲೂಕಿನ ಹಲಸುಮನೆ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಜಾಗಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಿ
ನರಸಿಂಹರಾಜಪುರ-2 ಅಂಗನವಾಡಿ ಕೇಂದ್ರದಲ್ಲಿ ಋತುಸ್ರಾವ ನೈರ್ಮಲ್ಯ ನಿರ್ವಹಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯತು.
ಕ್ರೀಡಾಂಗಣ ಉಳಿಸಿ ನಿವೇಶನ ಸ್ಥಳಾಂತರ: ರಾಜೇಗೌಡ
ಬಾಳೆಹೊನ್ನೂರು, ಪಟ್ಟಣದ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರ ನಗರದ ಕ್ರೀಡಾಂಗಣದ ಬಳಿ ಬನ್ನೂರು ಗ್ರಾಪಂ ವ್ಯಾಪ್ತಿಯ ಬಂಡಿ ಮಠದ ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡದೆ ಬೇರೆ ಕಡೆಯಲ್ಲಿ ನಿವೇಶನ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ನೂತನ ನ್ಯಾಯಾಧೀಶರ ಅಧಿಕಾರ ಸ್ವೀಕಾರ: ವಕೀಲರ ಸಂಘದ ಸ್ವಾಗತ
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದಿಂದ ವರ್ಗಾವಣೆಗೊಂಡು ತೆರವಾಗಿದ್ದ ಸ್ಥಾನಗಳಿಗೆ ಸೋಮವಾರ ಆರು ಮಂದಿ ನ್ಯಾಯಾಧೀಶರು ನೂತನವಾಗಿ ಅಧಿಕಾರ ವಹಿಸಿಕೊಂಡರು.
ವಿಪತ್ತು ನಿರ್ವಹಣಾ ಘಟಕದಿಂದ ನಿರ್ಗತಿಕ ಮಹಿಳೆ ಮನೆ ದುರಸ್ತಿ
ನರಸಿಂಹರಾಜಪುರ: ಧ.ಗ್ರಾ.ಯೋಜನೆಯ ಬಿ.ಎಚ್‌.ಕೈಮರದ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಬಿಂತ್ರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಟೇಸರದ ಕಿಟ್ಟಮ್ಮ ಎಂಬ ನಿರ್ಗತಿಕ ಮಹಿಳೆ ಮನೆಯನ್ನು ಶ್ರಮದಾನದ ಮೂಲಕ ಭಾನುವಾರ ದುರಸ್ತಿ ಗೊಳಿಸಿ ಮಾನವೀಯತೆ ಮೆರೆದಿದ್ದಾರೆ.
ಮರ ಗಿಡಗಳನ್ನು ನೆಟ್ಟು ಪ್ರಕೃತಿ ಉಳಿಸುವ ಕಾರ್ಯ ಮಾಡಲು ಕರೆ
ಕಡೂರು, ಬೇರೆಯವರಿಂದ ಬದಲಾವಣೆ ನಿರೀಕ್ಷಿಸುವುದಕ್ಕಿಂತ ಮೊದಲು ನಾವು ಬದಲಾವಣೆಗೆ ಹೊಂದಿಕೊಂಡು ಮರ ಗಿಡಗಳನ್ನು ನೆಡುವ ಮೂಲಕ ಪ್ರಕೃತಿ ಉಳಿಸುವ ಕಾರ್ಯ ಮಾಡಬೇಕು ಎಂದು ಕಡೂರು ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಎನ್.ರಾಮ್ ಪ್ರಸಾದ್ ಕರೆ ನೀಡಿದರು.
ಗಂಧದ ಗುಡಿ ಬಳಗದಿಂದ ಗುಂಡಿಹೊಂಬಳ ಶಾಲೆಗೆ ಬಣ್ಣದ ಚಿತ್ತಾರ
ಬಾಳೆಹೊನ್ನೂರುಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆರಂಭಿಸಿರುವ ಖಾಂಡ್ಯ ಹೋಬಳಿ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಅಭಿಯಾನಕ್ಕೆ ಸ್ಪಂದಿಸಿರುವ ಬೆಂಗಳೂರಿನ ಗಂಧದ ಗುಡಿ ಬಳಗ ಬಿದರೆ ಗುಂಡಿಹೊಂಬಳದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಗೆ ಬಣ್ಣ ಹಾಗೂ ಚಿತ್ತಾರ ಬಳಿಯುವ ಮೂಲಕ ಸ್ಪಂದಿಸಿದೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 415
  • next >
Top Stories
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved