• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಾಯಣ ಗುರುಗಳ ಜೀವನ, ಸಾಧನೆ ಎಲ್ಲಾ ವರ್ಗಕ್ಕೂ ಮಾರ್ಗದರ್ಶನ: ಟಿ.ಡಿ.ರಾಜೇಗೌಡ
ಕೊಪ್ಪ, ಸಮಾಜದ ಎಲ್ಲಾ ವರ್ಗಕ್ಕೂ ನಾರಾಯಣ ಗುರುಗಳ ಜೀವನ ಮತ್ತು ಸಾಧನೆ ಮಾರ್ಗದರ್ಶನವಿದ್ದಂತೆ ಎಂದು ಶೃಂಗೇರಿ ಕ್ಷೇತ್ರ ಶಾಸಕ ಹಾಗೂ ಕೆ.ಆರ್.ಡಿ.ಇ.ಎಲ್. ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ: ಚಾಲಕ ಪಾರು

  ಧರೆಕೊಪ್ಪ ಪಂಚಾಯಿತಿ ವ್ಯಾಪ್ತಿಯ ತೀರ್ಥಹಳ್ಳಿ ಶೃಂಗೇರಿ ರಾಜ್ಯ ಹೆದ್ದಾರಿ ಹೊಳೆಕೊಪ್ಪ ಬಳಿ ಚಲಿಸುತ್ತಿದ್ದ ಕಾರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟ- ತೆರವುಗೊಳಿಸಿದರೆ ಕಾನೂನಾತ್ಮಕ ಹೋರಾಟ: ಶಿವಣ್ಣ
ನರಸಿಂಹರಾಜಪುರ, ದಲಿತರ, ಬಡ ರೈತರ ಬದುಕಿನ ಜತೆ ಒತ್ತುವರಿ ತೆರವು ವಿಚಾರದಲ್ಲಿ ಸರ್ಕಾರ, ಅರಣ್ಯ ಇಲಾಖೆಯಾಗಲಿ ಚೆಲ್ಲಾಟವಾಡಲು ಬಂದರೆ ಕಾನೂನಾತ್ಮಕ ಜನಾಂದೋಲನ ಮಾಡುವುದಾಗಿ ಜಿಲ್ಲಾ ದಲಿತ ಪ್ರಗತಿಪರ ಸಂಘಟನೆಗಳ ಮುಖಂಡ ಎಚ್.ಎಂ. ಶಿವಣ್ಣ ತಿಳಿದರು.
ಕಡೂರು ಪುರಸಭೆಯಲ್ಲಿ ಕಾಂಗ್ರೆಸ್‌ ಮ್ಯಾಜಿಕ್‌ ಮಾಡುತ್ತಾ?
ಕಡೂರು, ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷ ಗದ್ದುಗೆಗಾಗಿ ಸೋಮವಾರ ಚುನಾವಣೆ ನಿಗದಿಯಾಗಿದ್ದು, ಸದಸ್ಯರ ಪ್ರವಾಸ, ಬಿಜೆಪಿ-ಜೆಡಿಎಸ್‌ಗೆ ಬಹುಮತವಿದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶಾಸಕರು ಪುರಸಭೆಯಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಲಿದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.
ಹತ್ಯೆಯಾದ ವೈದ್ಯೆಗೊಂದು ಮೌನರೋಧನ
ತರೀಕೆರೆ: ಪಟ್ಟಣದ ಸದ್ವಿದ್ಯಾ ಪಬ್ಲಿಕ್ ಶಾಲೆ ಮಕ್ಕಳು, ಚುಟುಕು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಹತ್ಯೆಗೊಳಗಾದ ವೈದ್ಯೆಗೆ ನಮನ ಸಲ್ಲಿಸಲು ಮತ್ತು ನ್ಯಾಯ ದೊರಕಿಸಿ ಕೊಡುವ ಸಲುವಾಗಿ ಪಟ್ಟಣದಾದ್ಯಂತ ಬೀದಿ ನಾಟಕ ಮಾಡುವ ಮೂಲಕ ಜನಜಾಗೃತಿ ಮೂಡಿಸಿದರು.
ದೇಶಕ್ಕಾಗಿ ನಾವೆಲ್ಲರೂ ಒಟ್ಟಾಗಿ ದುಡಿಯೋಣ: ವರ್ಗೀಸ್ ಕ್ಲೀಟಸ್
ತರೀಕೆರೆ, ಮಕ್ಕಳನ್ನು ಒಳ್ಳೆಯ ಮಾರ್ಗದಲ್ಲಿ ನಡೆಸಬೇಕು, ನಮ್ಮ ದೇಶಕ್ಕಾಗಿ ವಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದು ವಿಕಸನ ಸಂಸ್ಥೆ ಸಂಸ್ಥಾಪಕ ವರ್ಗೀಸ್ ಕ್ಲೀಟಸ್ ಹೇಳಿದ್ದಾರೆ.
ಶಾಂತಿ ಸುವ್ಯವಸ್ಥೆ ಕದಡಿದರೆ ಕಠಿಣ ಕ್ರಮ: ಜಕ್ಕಣನವರ್
ಶೃಂಗೇರಿ, ಹಬ್ಬ ಹರಿದಿನದ ಕಾರ್ಯಕ್ರಮಗಳನ್ನು ಶಾಂತಿಯುತವಾಗಿ ಆಚರಿಸಿಕೊಂಡು ಹೋಗಬೇಕು. ಆಚರಣೆಗಳ ಹೆಸರಲ್ಲಿ ಶಾಂತಿ ಸುವ್ಯವಸ್ಥೆ ಕದಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶೃಂಗೇರಿ ಪೋಲೀಸ್ ಠಾಣ ಪಿಎಸ್ಐ ಎನ್.ಡಿ. ಜಕ್ಕಣನವರ್ ಹೇಳಿದರು.
ಜೀವನದಲ್ಲಿ ನೆಮ್ಮದಿಯಾಗಿರಲು ಸರಳವಾಗಿ ಬದುಕಬೇಕು: ಸಿ.ಟಿ. ರವಿ
ಸಖರಾಯಪಟ್ಟಣ, ಜೀವನದಲ್ಲಿ ನೆಮ್ಮದಿಯಾಗಿರಲು ಸರಳವಾಗಿ ಬದುಕಬೇಕು. ಸಂತೋಷವನ್ನು ನಾವು ಕಂಡುಕೊಳ್ಳಬೇಕು. ಸಂತೋಷ ಎನ್ನುವುದು ಕೊಳ್ಳಲು, ದುಖಃವನ್ನು ಮಾರಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಭಾರತೀಯ ಸಂಪ್ರದಾಯ ಮುಂದಿನ ಪೀಳಿಗೆಗೂ ಹಸ್ತಾಂತರಿಸಬೇಕು: ಮನೋನ್ಮಣಿ ಮೂರ್ತಿ
ನರಸಿಂಹರಾಜಪುರ, ಭಾರತೀಯ ಸಂಪ್ರದಾಯವನ್ನು ನಮ್ಮ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಂಕರ ತತ್ವ ಅಭಿಯಾನ ಭಕ್ತ ವೃಂದದ ಭಜನಾ ಸಂಚಾಲಕಿ ಕಮ್ಮರಡಿಯ ಮನೋನ್ಮಣಿ ಮೂರ್ತಿತಿಳಿಸಿದರು.
ಯಗಟಿ, ಚೌಳ ಹಿರಿಯೂರು ಮೊರಾರ್ಜಿ ಶಾಲೆಗೆ ₹44 ಕೋಟಿ ಮಂಜೂರು
ಕಡೂರುಕ್ಷೇತ್ರದ ಯಗಟಿಯ ಮೊರಾರ್ಜಿ ವಸತಿ ಶಾಲೆ ನಿರ್ಮಾಣಕ್ಕೆ 22 ಕೋಟಿ ರು, ಚೌಳ ಹಿರಿಯೂರು ಮೊರಾರ್ಜಿ ವಸತಿ ಶಾಲೆ ಕಟ್ಟಡಕ್ಕೆ 22 ಕೋಟಿ ರು. ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 502
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved