ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkamagaluru
chikkamagaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಾದ್ಯಂತ ಮತ್ತೆ ಚುರುಕುಗೊಂಡ ಮಳೆ: ಹಲವೆಡೆ ಹಾನಿ
ಚಿಕ್ಕಮಗಳೂರು, ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಶುಕ್ರವಾರ ರಾತ್ರಿ ಆರಂಭವಾದ ಮಳೆ ಬೆಳಿಗ್ಗೆವರೆಗೆ ಬಿಡುವಿಲ್ಲದೆ ಧಾರಾಕಾರವಾಗಿ ಸುರಿಯಿತು. ಶನಿವಾರ ಇಡೀ ದಿನ ಮೋಡದ ಕವಿದ ವಾತಾವರಣ ಇತ್ತು.
ಬ್ಲಾಕ್ ಸ್ಪಾಟ್ ಗಳಿಗೆ ಅಲೋಕ್ ಕುಮಾರ್ ಭೇಟಿ
ಕಡೂರು, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ಬೀರೂರು ಠಾಣಾ ವ್ಯಾಪ್ತಿಯಲ್ಲಿರುವ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಮತ್ತು ಬ್ಲಾಕ್ ಸ್ಪಾಟ್ ಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಳೆಹೊನ್ನೂರಲ್ಲಿ ರಾತ್ರಿ ವರ್ಷಧಾರೆಯ ಅಬ್ಬರ
ಬಾಳೆಹೊನ್ನೂರು, ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭಗೊಂಡ ಮಳೆ ಶನಿವಾರ ಮುಂಜಾನೆ ಯವರೆಗೆ ಧಾರಾಕಾರವಾಗಿ ಸುರಿದಿದೆ.
ಶ್ರೀ ಕನ್ಯಕಾ ಪರಮೇಶ್ವರಿ ಪ್ರತಿಷ್ಠಾಪನಾ ಅಮೃತ ಮಹೋತ್ಸವ ಸಂಪನ್ನ
ತರೀಕೆರೆ, ಆರ್ಯ ವೈಶ್ಯ ಮಂಡಳಿ ತರೀಕೆರೆ ವತಿಯಿಂದ ಶ್ರೀ ಕನ್ನಕಾ ಪರಮೇಶ್ವರಿ ಅಮ್ಮನ ಅಮೃತಮಹೋತ್ಸವದಲ್ಲಿ ಸಾಂಸ್ಕೃತಿಕ ಮತ್ತು ಸನ್ಮಾನ, ಕುಂಭಾಭಿಷೇಕ ಇತ್ಯಾದಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಕೊಪ್ಪ: ೧೦೮ ಆಂಬ್ಯುಲೆನ್ಸ್ ಸೇವೆಗೆ ನೂರೆಂಟು ವಿಘ್ನ
ಕೊಪ್ಪ, ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಚಿತ ಸೇವೆ ಒದಗಿಸುವ ೧೦೮ ಅಂಬ್ಯುಲೆನ್ಸ್ ಜೀವ ರಕ್ಷಕ ವಾಹನಕ್ಕೆ ದಿನನಿತ್ಯ ಒಂದಲ್ಲ ಒಂದು ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ತುರ್ತು ಸಂದರ್ಭದಲ್ಲಿ ರೋಗಿಗಳ ಉಪಯೋಗಕ್ಕೆ ಸಿಗಬೇಕಾದ ಆರೋಗ್ಯ ಕವಚ ವಾಹನ ಕೊಪ್ಪದಲ್ಲಿ ರೋಗಿಗಳ ಪಾಲಿಗೆ ಮರೀಚಿಕೆಯಂತಾಗಿದೆ.
ಮಾಜಿ ಶಾಸಕ ಡಿಎಸ್ ಸುರೇಶ್ ಕ್ಷಮೆ ಯಾಚಿಸಬೇಕು: ಶಿವಪ್ರಕಾಶ್ ಸ್ವಾಮೀಜಿ ಆಗ್ರಹ
ತರೀಕೆರೆ ತಾಲೂಕು ನಾಗೇನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ನಡೆದಿರುವ ಘಟನೆಯಲ್ಲಿ ಮಾಜಿ ಶಾಸಕ ಡಿ ಎಸ್ ಸುರೇಶ್ ಲಿಂಗಾಯತರ ಪರ ನಿಂತು ಬಂಜಾರ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಈ ಸರಿಯಲ್ಲ ಎಂದು ಶ್ರೀ ಕೊಟ್ಟೂರು ಬಂಜಾರ ಸಂಸ್ಥಾನದ ಶಿವಪ್ರಕಾಶ್ ಸ್ವಾಮೀಜಿ ಹೇಳಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಪೂರ್ಣ ನಿಯಂತ್ರಿಸಬೇಕು : ಡಿಸಿ ಮೀನಾ ನಾಗರಾಜ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಿ ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಬುದ್ಧ ಪೌರ್ಣಿಮೆಯನ್ನು ರಾಷ್ಟ್ರೀಯ ರಜಾ ದಿನವಾಗಿ ಘೋಷಿಸಬೇಕು : ನಿಂಗಯ್ಯ
ಚಿಕ್ಕಮಗಳೂರು, ಭಗವಾನ್ ಬುದ್ಧರ ಜನ್ಮ ದಿನವಾದ ಬುದ್ಧ ಪೌರ್ಣಿಮೆಯನ್ನು ರಾಷ್ಟ್ರೀಯ ರಜಾ ದಿನವನ್ನಾಗಿ ಘೋಷಣೆ ಮಾಡಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಬಿ.ಬಿ. ನಿಂಗಯ್ಯ ಹೇಳಿದ್ದಾರೆ.
ಶಾಸಕರು ಶ್ವೇತಪತ್ರ ಹೊರಡಿಸಲಿ : ಪುಟ್ಟಸ್ವಾಮಿ
ಚಿಕ್ಕಮಗಳೂರು, ಶಾಸಕ ಎಚ್.ಡಿ.ತಮ್ಮಯ್ಯ ಅವರು ಕ್ಷೇತ್ರದ ಅಭಿವೃದ್ಧಿಗೆ ತಂದಿರುವ ಅನುದಾನದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಆಗ್ರಹಿಸಿದ್ದಾರೆ.
ಪಲ್ಸ್ ಪೋಲಿಯೋ ಮಾದರಿ ಜಾನವಾರುಗಳಿಗೆ ಲಸಿಕೆ: ಡಾ.ದೇವೇಂದ್ರಪ್ಪ
ತರೀಕೆರೆ, ಜಾನವಾರುಗಳಿಗೆ ಲಸಿಕೆಯನ್ನು ಶೀಥಲೀಕರಣ ಸರಪಳಿಯಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಮನೆ ಮನೆಗೆ ತೆರಳಿ ಕಾಲು ಬಾಯಿ ಜ್ವರದ ಲಸಿಕೆಯನ್ನು ಹಾಕಲಾಗಿದೆ ಎಂದು ತರೀಕೆರೆ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ದೇವೇಂದ್ರಪ್ಪ ಮಾಹಿತಿ ನೀಡಿದ್ದಾರೆ.
< previous
1
...
283
284
285
286
287
288
289
290
291
...
415
next >
Top Stories
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ
ದಾರ್ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!