• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು: ದಕ್ಷಿಣಾಮೂರ್ತಿ
ಶೃಂಗೇರಿ, ಪರಿವರ್ತನಾಶೀಲ ಸಮಾಜಕ್ಕೆ ಸುಸಂಸ್ಕೃತ ಮನೋಭಾವನೆ ಮುಖ್ಯ. ಮಾನವೀಯತೆ, ನೈತಿಕ ಮೌಲ್ಯಗಳು ಇರಬೇಕು. ಆದ್ದರಿಂದ ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಶ್ರೀ ಮಠದ ಅಧಿಕಾರಿ ದಕ್ಷಿಣಾಮೂರ್ತಿ ತಿಳಿಸಿದರು.
ಸಂಸತ್‌ ಚುನಾವಣೆಯಲ್ಲಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ: ಜಯಪ್ರಕಾಶ್ ಹೆಗ್ಡೆ
ತರೀಕೆರೆ, ಲೋಕಸಭಾ ಚುನಾವಣೆಯಲ್ಲಿ ಶ್ರಮವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಬಣಕಲ್‌ ಬಳಿ ಭೀಕರ ಅಪಘಾತ: ನಾಲ್ವರ ಸಾವು
ಮೂಡಿಗೆರೆ, ಒಂದೇ ಸ್ಥಳದಲ್ಲಿ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡು ಇನ್ನುಳಿದ ನಾಲ್ವರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬಣಕಲ್‌ ಸಮೀಪದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಅಡುಗೆ ಮನೆಗೆ ನುಗ್ಗಿದ ಕಾಳಿಂಗ ಸರ್ಪ
ನರಸಿಂಹರಾಜಪುರ: ತಾಲೂಕಿನ ಶೆಟ್ಟಿಕೊಪ್ಪದಲ್ಲಿ ಶುಕ್ರವಾರ ಸಂಜೆ 6.30ರ ಸಮಯದಲ್ಲಿ 12ಅಡಿ ಉದ್ದದ ಕಾಳಿಂಗ ಸರ್ಪ ಡಿ. ಮಂಜುನಾಥ ಗೌಡ ಎಂಬುವರ ಮನೆಯ ಅಡುಗೆ ಮನೆಗೆ ನುಗ್ಗಿ ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ನಡೆಯಿತು.
ಸರ್ಕಾರಿ ಶಾಲೆಗೆ ದಾಖಲಾದ ಮಗುವಿನ ಹೆಸರಲ್ಲಿ 2 ಸಾವಿರ ರು.ನಿಶ್ಚಿತ ಠೇವಣಿ
ನರಸಿಂಹರಾಜಪುರ, ಸರ್ಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗಿ ಹಲವಾರು ಶಾಲೆಗಳು ಮುಚ್ಚುವ ಸ್ಥಿತಿ ತಲುಪಿರುವ ಹಿನ್ನೆಲೆಯಲ್ಲಿ ತಾಲೂಕಿನ ಬಡಗಬೈಲು (ದ್ವಾರಮಕ್ಕಿ) ಮಂಜಮ್ಮ ತಿಮ್ಮೇಗೌಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಸೆಳೆಯಲು ಶಾಲೆಗೆ ದಾಖಲಾದ ಪ್ರತಿ ಮಕ್ಕಳ ಹೆಸರಿನಲ್ಲಿ 2 ಸಾವಿರ ರು. ನಿಶ್ಚಿತ ಠೇವಣಿ ಇಡಲು ಶಾಲೆ ನಿರ್ಧರಿಸಿದೆ.
ಸಿಂಗಟಗೆರೆ ಶ್ರೀ ಕಲ್ಲೇಶ್ವರಸ್ವಾಮಿ ವಿಜೃಂಭಣೆ ಬ್ರಹ್ಮ ರಥೋತ್ಸವ
ಕಡೂರು ತಾಲೂಕು ಹಾಗು ನಾಡಿನ ಅಸಂಖ್ಯಾತ ಭಕ್ತರ ಆರಾಧ್ಯ ದೈವ ಸಿಂಗಟಗೆರೆ ಶ್ರೀ ಕಲ್ಲೇಶ್ವರಸ್ವಾಮಿ ವಿಜೃಂಭಣೆಯ ಬ್ರಹ್ಮ ರಥೋತ್ಸವದಲ್ಲಿ ಗುರುವಾರ ಮಧ್ಯಾಹ್ನ 3.45ಕ್ಕೆ ಸಾವಿರಾರು ಭಕ್ತರು ಜಯಘೋಷ ಹಾಕುತ್ತ ರಥ ಎಳೆದು ಸಂಭ್ರಮಿಸಿದರು.
ಕಾರ್ಯಕರ್ತರನ್ನು ಮರೆತರೆ ರಾಜಕಾರಣದಲ್ಲಿರಲು ಸಾಧ್ಯವಿಲ್ಲ: ಜಯಪ್ರಕಾಶ್‌ ಹೆಗ್ಡೆ
ಚಿಕ್ಕಮಗಳೂರು, ಕಾರ್ಯಕರ್ತರನ್ನು ಮರೆತರೆ ರಾಜಕಾರಣದಲ್ಲಿರಲು ಸಾಧ್ಯವಿಲ್ಲ. ನಮ್ಮೊಂದಿಗೆ ಕಾರ್ಯಕರ್ತರೂ ಸಹ ಬೆಳೆಯಬೇಕು. ಎರಡನೇ ಹಂತದ ನಾಯಕರನ್ನು ಬೆಳೆಸುವ ಕಾರ್ಯ ನಾವು ಮಾಡಬೇಕಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು.
ಕ್ರೀಡಾಂಗಣದ ಬಳಿ ನಿವೇಶನ ನೀಡಲು ವಿರೋಧ
ಬಾಳೆಹೊನ್ನೂರು: ಬನ್ನೂರು ಗ್ರಾಪಂ ವ್ಯಾಪ್ತಿಯ ಬಂಡಿಮಠದ ಪ್ರವಾಹ ಸಂತ್ರಸ್ಥರಿಗೆ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರನಗರದ ಕ್ರೀಡಾಂಗಣದ ಬಳಿ ನಿವೇಶನ ನೀಡಬಾರದು ಎಂದು ಗ್ರಾಪಂ ಸದಸ್ಯ ಬಿ.ಸಿ.ಸಂತೋಷ್‌ಕುಮಾರ್ ಒತ್ತಾಯಿಸಿದ್ದಾರೆ.
ಚಿರತೆಗಳ ಹಾವಳಿ ತಪ್ಪಿಸಲು ಜಿಲ್ಲಾಡಳಿತಕ್ಕೆ ಗ್ರಾಮಸ್ಥರ ಆಗ್ರಹ
ಚಿಕ್ಕಮಗಳೂರು, ಜಮೀನುಗಳಲ್ಲಿ ಚಿರತೆಗಳು ಕಾಣಿಸಿಕೊಂಡು ಕೃಷಿ ಚಟುವಟಿಕೆಗೆ ತೀವ್ರ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಚಿರತೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ತಾಲೂಕಿನ ಕರ್ತಿಕೆರೆ, ಮಲ್ಲೇದೇವರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.
ವಾಡಿಕೆಗೂ ಮೀರಿ ಸುರಿದ ಮಳೆಯಿಂದ ಬಿತ್ತನೆಗೆ ಅಡ್ಡಿ
ಚಿಕ್ಕಮಗಳೂರು, ಈ ಬಾರಿಯ ಹಿಂಗಾರು ಮಳೆ ಹಾಗೂ ರೈತರ ನಡುವೆ ಜೂಟಾಟ ನಡೆಯುತ್ತಿದೆ. ಬಾ ಅಂದ್ರೆ, ಬರಲಿಲ್ಲಾ, ಈಗ ಸಾಕು ಎನ್ನುತ್ತಿದ್ದರೂ ನಿಲ್ಲುತ್ತಿಲ್ಲ, ಅಂದರೆ, ಕಳೆದ ಒಂದು ವಾರದಿಂದ ಪ್ರತಿದಿನ ಬರುತ್ತಿರುವ ಮಳೆಯಿಂದ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ. ಒಂದೆಡೆ ಮಳೆ ಬಂದಿರುವುದರಿಂದ ರೈತರು ಖುಷಿ ಯಾಗಿದ್ದರೆ, ಬಿತ್ತನೆ, ಗೊಬ್ಬರ ಹಾಕುವ ಕೆಲಸ ಹಾಗೂ ಹಸನು ಮಾಡಿರುವ ಹೋಲದಲ್ಲಿ ಬಿತ್ತನೆಗೂ ಮುನ್ನ ಬೆಳೆದು ನಿಂತಿರುವ ಕಳೆ ತೆಗೆಯಲು ಆಗುತ್ತಿಲ್ಲ. ಪ್ರತಿ ದಿನ ಮಧ್ಯಾಹ್ನ ಆರಂಭವಾಗುವ ಮಳೆ ರಾತ್ರಿಯವರೆಗೆ ಕೆಲವೆಡೆ ಬರುತ್ತಲೇ ಇದೆ.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 415
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved