• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಗಿತಗೊಂಡ ೧೦೮ ಅಂಬ್ಯುಲೆನ್ಸ್ ಸೇವೆ ಪುನಾರಂಭಕ್ಕೆ ಬಿಜೆಪಿ ಮನವಿ
ಕೊಪ್ಪ, ಜನಸಾಮಾನ್ಯರ ಜೀವರಕ್ಷಕವಾಗಿರುವ ೧೦೮ ಅಂಬುಲೆನ್ಸ್ ಸೇವೆ ಸರ್ಕಾರದ ನಿರ್ಲಕ್ಷ್ಯದಿಂದ ಕಳೆದ ಒಂದೂವರೆ ತಿಂಗಳಿನಿಂದ ಸ್ಥಗಿತಗೊಂಡಿದೆ. ಇದರಿಂದ ಗ್ರಾಮೀಣ ಭಾಗದ ಬಡರೋಗಿಗಳಿಗೆ ತುರ್ತು ಚಿಕಿತ್ಸೆ ಪಡೆಯಲು ಕಷ್ಟವಾಗಿದ್ದು, ನೂರಾರು ರೋಗಿಗಳು ತೊಂದರೆಗೆ ಸಿಲುಕಿದ್ದಾರೆ.
ಕೆರೆಗೆ ಉರುಳಿದ ಕಾರು: ಓರ್ವನ ಸಾವು
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರ್‌ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಬೆಳಗಿನ ಜಾವ ಅಂಬಳೆ ಬಳಿ ನಡೆದಿದೆ.
ಟ್ರ್ಯಾಕ್ಟರ್ ಪಲ್ಟಿ: ಓರ್ವನ ಸಾವು
ಕೊಟ್ಟಿಗೆಹಾರ: ಗೊಬ್ಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಣಕಲ್ ಸಮೀಪದ ಹೊಕ್ಕಳ್ಳಿಯಲ್ಲಿ ಗುರುವಾರ ನಡೆದಿದೆ.
ಶ್ರೀ ಸುಬ್ರಮಣ್ಯಸ್ವಾಮಿ ಅವತಾರೋತ್ಸವ ಪ್ರಯುಕ್ತ ವಿಶೇಷ ಪೂಜೆ
ಚಿಕ್ಕಮಗಳೂರುಶ್ರೀ ಸುಬ್ರಮಣ್ಯಸ್ವಾಮಿ ಅವತಾರೋತ್ಸವ ಪ್ರಯುಕ್ತ ತಮಿಳು ಜನಾಂಗದ ಮಹಿಳೆಯರು ಗುರುವಾರ ಮುಂಜಾನೆ ನಗರದ ಬೋಳ ರಾಮೇಶ್ವರ ದೇವಾಲಯದಿಂದ ಕಳಸ ಹೊತ್ತು ಕುಮರಿಗಿರಿ ಶ್ರೀ ಸುಬ್ರಮಣ್ಯಸ್ವಾಮಿ ದೇವಾಲಯಕ್ಕೆ ತೆರಳಿದರು.
ಶ್ರೀ ಶಾರದಾ ಪೀಠದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ರಿಷಬ್‌ಶೆಟ್ಟಿ
ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ನಟ ರಿಷಬ್‌ ಶೆಟ್ಟಿ ಕುಟುಂಬ ಸಮೇತರಾಗಿ ಬುಧವಾರ ಭೇಟಿ ನೀಡಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಶ್ರೀಮಠಕ್ಕೆ ಆಗಮಿಸಿದ ಇವರು ಶ್ರೀ ಶಾರದಾಂಬಾ ದೇವಾಲಯದಲ್ಲಿ ಶ್ರೀ ಶಾರದೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಅಕ್ರಮ ತಡೆಗೆ ರೈತ ಸಂಘ ಒತ್ತಾಯ
ಚಿಕ್ಕಮಗಳೂರು, ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಯ ಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು.
ಬುದ್ಧನ ವಿಚಾರಧಾರೆ ಜೀವನದಲ್ಲಿ ಅಳವಡಿಕೊಳ್ಳಬೇಕು: ಮೂರ್ತಿ
ಚಿಕ್ಕಮಗಳೂರು, ಬುದ್ಧನ ಸಂದೇಶಗಳು ಅಮರ. ಮಹತ್ಮರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವೈಚಾರಿಕ ಚಿಂತನೆ ಗಳನ್ನು ಪಾಲಿಸುವವರು ಬುದ್ಧನ ಅನುಯಾಯಿಗಳಾಗುತ್ತಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಹೇಳಿದರು.
ಬಾಳು ಬೆಳಗಲು ಸಂಸ್ಕಾರ ಸಂಸ್ಕೃತಿ ಬೇಕು
ಬಾಳೆಹೊನ್ನೂರುಬಾಳಿನ ಉನ್ನತಿಗೆ ಧರ್ಮಾಚರಣೆ ಬೇಕು. ಮನುಷ್ಯನಾಗಿ ಬಾಳುವುದು ಸಂಸ್ಕೃತಿಯ ಲಕ್ಷಣ. ಬಾಳು ಬೆಳಗಲು ಸಂಸ್ಕಾರ ಮತ್ತು ಸಂಸ್ಕೃತಿ ಅವಶ್ಯಕವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಹರಿಹರಪುರ ಶ್ರೀ ಕ್ಷೇತ್ರಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಭೇಟಿ
ಕಾಂತಾರ ಪಾರ್ಟ್-೨ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇದೀಗ ಶೂಟಿಂಗ್ ಗೆ ಕೊಂಚ ಬ್ರೇಕ್ ಹಾಕಿ ದೇಗುಲ ಯಾತ್ರೆ ಕೈಗೊಂಡಿದ್ದಾರೆ. ರಿಷಬ್ ಪತ್ನಿ, ತಾಯಿ ಹಾಗೂ ಮಕ್ಕಳ ಸಮೇತ ಕೊಪ್ಪ ತಾಲೂಕಿನ ಹರಿಹರಪುರ ಶ್ರೀ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿದ್ದರು.
ಡೊನೇಷನ್ ಹಾವಳಿ ಕಡಿವಾಣಕ್ಕೆ ಡಾ. ರಾಜ್‌ ಅಭಿಮಾನಿಗಳ ಸಂಘ ಆಗ್ರಹ
ಚಿಕ್ಕಮಗಳೂರು, ಖಾಸಗಿ ಶಾಲೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಡೊನೇಷನ್ ಹಾವಳಿ ತಪ್ಪಿಸಿ ಮಕ್ಕಳಿಗೆ ನಿಗಧಿತ ದರದಲ್ಲಿ ವಿದ್ಯಾರ್ಜನೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘ ಜಿಲ್ಲಾಡಳಿತವನ್ನು ಬುಧವಾರ ಒತ್ತಾಯಿಸಿತು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 415
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved