• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೂರಿನ ಎಮ್ಮೆದೊಡ್ಡಿಯಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಾಯ
ಬೀರೂರು, ಹೋಬಳಿಯ ಎಮ್ಮೆದೊಡ್ಡಿ ಪಂಚಾಯಿತಿ ಸಿದ್ದರಹಳ್ಳಿ ಬಳಿ ಚಿರತೆಯೊಂದು ದಾರಿಹೋಕರ ಮೇಲೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ್ದು ಅವರನ್ನು ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನುಭವದಿಂದ ಸಿಗುವ ಜ್ಞಾನ ಓದಿನಿಂದ ಲಭಿಸದು : ರಂಭಾಪುರಿ ಶ್ರೀ
ಬಾಳೆಹೊನ್ನೂರು, ಜೀವನದ ಕೆಲವು ಸಮಸ್ಯೆಗಳಿಗೆ ನಾವು ನಡೆದು ಬಂದ ದಾರಿ ಹಾಗೂ ತೆಗೆದುಕೊಂಡ ನಿರ್ಧಾರಗಳೇ ಕಾರಣವಾಗಿರುತ್ತವೆ. ಅನುಭವದಿಂದ ಸಿಗುವ ಜ್ಞಾನ ಸಂಪತ್ತು ಓದಿನಿಂದ ಸಿಗುವುದಿಲ್ಲವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ತಾಯಿಯ ಬರ್ಭರ ಹತ್ಯೆ ಮಾಡಿದ ಮಗ

  ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಕೊಡಲಿಯಿಂದ ಹೊಡೆದು ತಾಯಿಯನ್ನೆ ಮಗ ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

ಗಾಳಿ ಮಳೆಗೆ ಜಿಲ್ಲೆಯ 4303 ವಿದ್ಯುತ್‌ ಕಂಬಗಳಿಗೆ ಹಾನಿ
ಚಿಕ್ಕಮಗಳೂರುಸತತ ಮಳೆ, ಭಾರೀ ಗಾಳಿಯನ್ನು ಕೆಲವು ದಿನಗಳ ಹಿಂದೆ ಕಂಡ ಕಾಫಿಯ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 4303 ವಿದ್ಯುತ್‌ ಕಂಬಗಳು ಧರೆಗುರುಳಿವೆ. ಮೆಸ್ಕಾಂಗೆ ಈವರೆಗೆ ₹7.38 ಕೋಟಿ ರು. ನಷ್ಟವಾಗಿದೆ.
ಸಾಹಿತಿ ಬದುಕನ್ನುರೂಪಿಸಿದೆ ತರೀಕೆರೆ ಪರಿಸರ: ಸಾಹಿತಿ ಟಿ.ದಾದಾಪೀರ್
ತರೀಕೆರೆಕುವೆಂಪು ಅವರು ತಮ್ಮ ಶ್ರೇಷ್ಠ ಸಾಹಿತ್ಯ ಕೃತಿಗಳಲ್ಲಿ ಮಲೆನಾಡನ್ನು ಅನಾವರಣಗೊಳಿಸಿದರೆ ನಮ್ಮ ಸಾಹಿತಿ ರೆಹಮತ್ ತರೀಕೆರೆ ಅವರ ಬದುಕನ್ನು ತರೀಕೆರೆ ಪರಿಸರ ರೂಪಿಸಿದೆ ಎಂದು ಸಾಹಿತಿ, ಪುರಸಭೆ ಸದಸ್ಯ ಟಿ.ದಾದಾಪೀರ್ ಅಭಿಪ್ರಾಯ ಪಟ್ಟರು.
ಪೊಲೀಸ್ ಎಂದರೆ ಭಯವಲ್ಲ, ಜನಸ್ನೇಹಿ: ಶಾಸಕ ಕೆ.ಎಸ್.ಆನಂದ್
ಕಡೂರು, ಪೊಲೀಸ್ ಎಂದರೆ ಭಯವಲ್ಲ, ಭರವಸೆ ನೀಡುವ ಜನಸ್ನೇಹಿಯಾಗಿ ನಿಮ್ಮ ಮನೆಗಳಿಗೆ ಬಂದು ಕುಂದುಕೊರತೆಗಳನ್ನು ಸಮಸ್ಯೆ ಆಲಿಸಿ, ಸೂಕ್ತ ಪರಿಹಾರ ನೀಡುವ ಬಂಧುಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕರದ ನಿರ್ದೇಶನದಂತೆ ಮನೆಮನೆಗೆ ಪೊಲೀಸ್ ಅಭಿಯಾನ ನಡೆಯುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
ಸಂಸ್ಕಾರ ಸಹಿತ ವಿದ್ಯೆಯಿಂದ ಉತ್ತಮ ಭವಿಷ್ಯ: ಎಂ.ಎಸ್.ವಿಶಾಲಾಕ್ಷಮ್ಮ
ತರೀಕೆರೆ, ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯಿಂದ ವಿದ್ಯೆ ಕಲಿತರೆ ಮುಂದೆ ಒಳ್ಳೆಯ ಭವಿಷ್ಯ ಸಿಗಲಿದೆ ಎಂದು ದಾನಿ ಎಂ.ಎಸ್.ವಿಶಾಲಾಕ್ಷಮ್ಮ ಹೇಳಿದ್ದಾರೆ.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಪ್ರಪುಲ್ಲವಾಗಲಿದೆ ಮನಸ್ಸು: ಕೆ.ಎಸ್. ಆನಂದ್
ಕಡೂರುಕ್ರೀಡೆಗಳಲ್ಲಿ ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆಯಿಂದ ಮನಸ್ಸು ಪ್ರಪುಲ್ಲವಾಗಿರುತ್ತದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.
180 ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ₹407 ಕೋಟಿ ಮಂಜೂರು: ಶಾಸಕ ಕೆ.ಎಸ್.ಆನಂದ್
ಕಡೂರು:ಕ್ಷೇತ್ರ ವ್ಯಾಪ್ತಿಗೆ ಬರುವ 180 ಕೆರೆಗಳನ್ನು ತುಂಬಿಸುವ ಭದ್ರಾ ಉಪ ಕಣಿವೆ ಯೋಜನೆ 3ನೇ ಹಂತದ ಕಾಮಗಾರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ₹407 ಕೋಟಿ ಮಂಜೂರು ಮಾಡಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಕಟಿಸಿದರು.
ಅತಿರೇಕಾ ಮನೋಭಾವದವರು: ಶಾಸಕಿ ನಯನಾ ಮೋಟಮ್ಮ ತಿರುಗೇಟು
ಚಿಕ್ಕಮಗಳೂರು, ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಶಾಸಕಿ ನಯನಾ ಮೋಟಮ್ಮ ಮಾತನಾಡಿದ್ದು, ವೈರಲ್‌ ಆಗಿದ್ದು, ಇದಕ್ಕೆ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 498
  • next >
Top Stories
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
ಹಲವು ದೇಗುಲ ಬಂದ್‌, ಕೆಲವೆಡೆ ವಿಶೇಷ ಪೂಜೆ
ಟಿವಿಎಸ್‌ನಿಂದ 150 ಸಿಸಿ ಎನ್‌ಟಾರ್ಕ್ ಬಿಡುಗಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved