• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಂಕರಾಚಾರ್ಯರ ಕೃತಿಗಳ ಅಧ್ಯಯನ ಮಾಡಲು ಜೀವಮಾನ ಸಾಲದು : ಹರ್ಷ
ಚಿಕ್ಕಮಗಳೂರು, ಶ್ರೀ ಶಂಕರಾಚಾರ್ಯರು ತಮ್ಮ 32 ವರ್ಷಗಳ ಜೀವಿತಾವಧಿಯಲ್ಲಿ ರಚಿಸಿದ ಕೃತಿಗಳನ್ನು ಸುಮ್ಮನೆ ಅಧ್ಯಯನ ಮಾಡುತ್ತೇವೆಂದರೂ ನಮ್ಮ ಇಡೀ ಜೀವಮಾನವೇ ಸಾಲದೇನೋ ಎಂದು ಗಾಯಕ ಮೈಸೂರಿನ ಎಂ.ಆರ್.ಶ್ರೀಹರ್ಷ ಹೇಳಿದರು.
ಹೊಸ ಜ್ಞಾನ ತಂತ್ರಾಂಶದ ಅಗತ್ಯ ಬಹಳಷ್ಟಿದೆ: ಡಾ. ಜಯದೇವ್
ಚಿಕ್ಕಮಗಳೂರು, ಪ್ರಸ್ತುತ ವಿದ್ಯಾಮಾನದಲ್ಲಿ ತಂತ್ರಜ್ಞಾನ ಅತಿ ಹೆಚ್ಚು ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಹೊಸ ಜ್ಞಾನ ತಂತ್ರಾಂಶದ ಅಗತ್ಯ ಬಹಳಷ್ಟಿದ್ದು, ಜ್ಞಾನದ ಯುಗದಲ್ಲಿ ಪ್ರತಿಯೊಬ್ಬರು ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ್ ಹೇಳಿದರು.
ಹಣದ ಹಿಂದೆ ಓಡುವ ಧಾವಂತದಲ್ಲಿ ಯುವಜನ ಮರೆತ್ತಿದ್ದಾರೆ ಸಂಸ್ಕೃತಿ
ನರಸಿಂಹರಾಜಪುರ, ಇಂದಿನ ಯುವ ಜನರು ಹಣ ಮಾಡುವ ಧಾವಂತದಲ್ಲಿ ನಮ್ಮ ಸಂಸ್ಕೃತಿ ಮರೆಯುತ್ತಿದ್ದಾರೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷ ವಿಜಯರಂಗ ಕೋಟೆತೋಟ ತಿಳಿಸಿದರು.
ಜೆಜೆಎಂ ಕೃಪೆ: ಬಸ್ರಿಕಟ್ಟೆ ಅಂಗಡಿ ಮನೆಗಳಿಗೆ ಕೆಸರಿನ ಪ್ರವಾಹ
ಕೊಪ್ಪ, ಅತ್ತಿಕೊಡಿಗೆ ಗ್ರಾಪಂ ವ್ಯಾಪ್ತಿಯ ಬಸ್ರಿಕಟ್ಟೆಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಯಾದ ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ನಡೆದಿದ್ದು ಕಾಮಗಾರಿ ಪ್ರಗತಿ ವೀಕ್ಷಣೆ ಮಾಡಬೇಕಾದ ಅತ್ತಿಕೊಡಿಗೆ ಗ್ರಾಪಂ ಸದಸ್ಯರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ಸಮರ್ಪಕ ಚರಂಡಿ ವ್ಯವಸ್ಥೆ ಆಗದೆ ಮನೆಯ ನೀರು ಕೆಸರು ಮಯವಾಗಿ ಅಂಗಡಿ ಮಳಿಗೆಗಳು ಮತ್ತು ಮನೆಯೊಳಗೆ ಹರಿಯುತ್ತಿದೆ.
ರೈತರ ಮೊಗದಲ್ಲಿ ಹರ್ಷ ತಂದ ವರುಣ
ಕಡೂರು, ತಾಲೂಕಿನಾದ್ಯಂತ ಬಿದ್ದ ಮಳೆಯಿಂದ ರೈತರ ಮೊಗದಲ್ಲಿ ಸಂತಸ ಇಮ್ಮಡಿಸಿದೆ.
ಮಲೆನಾಡಲ್ಲಿ ಮಳೆ- ಗಾಳಿಯ ಆರ್ಭಟ: ಮಹಿಳೆ ಬಲಿ
ಚಿಕ್ಕಮಗಳೂರು,ಜಿಲ್ಲೆಯ ಮಲೆನಾಡಿನಲ್ಲಿ ವರುಣ ಆರ್ಭಟ ಮುಂದುವರೆದಿದೆ. ಭಾನುವಾರ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಸಹೋದರಿಯರಿಗೆ ಗಾಯಗಳಾಗಿವೆ.
ಡಾ.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಬೃಹತ್ ಮೆರವಣಿಗೆ
ಬೀರೂರು. ಸರಸ್ವತಿಪುರಂ ಬಡಾವಣೆ ಶ್ರೀ ಮೈಲಾರಲಿಂಗಸ್ವಾಮಿ ಯುವಕ ಸಂಘ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತ್ಯುತ್ಸವದ ಅಂಗವಾಗಿ ಭಾನುವಾರ ಸಂಜೆ ಬೃಹತ್ ಮೆರವಣಿಗೆ ನಡೆಸಿದರು.
ಕಾಡುಕೋಣಗಳಿಂದ ಕಾಫಿ ತೋಟಗಳಿಗೆ ಹಾನಿ
ಚಿಕ್ಕಮಗಳೂರು: ಕಾಡು ಕೋಣಗಳ ಹಿಂಡು ಕಾಫಿ ತೋಟದೊಳಗೆ ನುಗ್ಗಿ ಅಪಾರ ಹಾನಿ ಉಂಟು ಮಾಡಿರುವ ಘಟನೆ ಕಳಸ ತಾಲೂಕಿನ ತೋಟದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರಸುಡಿಗೆ ಗ್ರಾಮದಲ್ಲಿ ನಡೆದಿದೆ.
ಕಾಲೇಜಿನ ಹಳೆಯ ನೆನಪುಗಳು ಇಂದಿಗೂ ಅವಿಸ್ಮರಣೀಯ : ಭೋಜೇಗೌಡ
ಚಿಕ್ಕಮಗಳೂರುವಯಸ್ಸಿನ ಅರ್ಧ ಶತಕ ದಾಟಿದ ಬಳಿಕ ಹೊಸ ಕನಸಿಗಿಂತ ಕಾಲೇಜಿನ ಹಳೆ ನೆನಪುಗಳು ಸುಮಧುರವಾಗಿದೆ. ಜೀವನದಲ್ಲಿ ಕಳೆದ ಆ ಕ್ಷಣಗಳು ಇಂದಿಗೂ ಕಣ್ಮುಂದೆ ಮರುಕಳಿಸುತ್ತಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸ್ನೇಹ ಸೌಹಾರ್ದ ಪರಿಷತ್ ಅಧ್ಯಕ್ಷ ಎಂ. ಭೋಜೇಗೌಡ ಹೇಳಿದರು.
ವಿಶ್ವಕ್ಕೆ ಅಧ್ಯಾತ್ತಿಕ, ಲೌಕಿಕ ಬೆಳಕು ತೋರಿದ ಮಹಾನ್ ಚೇತನ ಶ್ರೀ ಶಂಕರಾಚಾರ್ಯ: ಬಿ.ಎಸ್.ಭಗವಾನ್
ತರೀಕೆರೆ, ಆದಿ ಗುರು ಶ್ರೀ ಶಂಕರಾಚಾರ್ಯರು ವಿಶ್ವಕ್ಕೆ ಅಧ್ಯಾತ್ತಿಕ ಮತ್ತು ಲೌಕಿಕ ಬೆಳಕನ್ನು ತೋರಿದ ಮಹಾನ್ ಚೇತನರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಗೌರವಾಧ್ಯಕ್ಷ ಕನ್ನಡಶ್ರೀ ಬಿ.ಎಸ್.ಭಗವಾನ್ ಹೇಳಿದ್ದಾರೆ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 414
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved