• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಟಗಾರಿಕೆ ಇಲಾಖೆ ಕಾರ್ಯಕ್ರಮ ಬಳಸಲು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ
ತರೀಕೆರೆ, ತೋಟಗಾರಿಕೆ ಇಲಾಖೆ ಕಾರ್ಯಕ್ರಮಗಳನ್ನು ಉಪಯೋಗಿಸಿಕೊಳ್ಳಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗೆ ಆಗ್ರಹ
ಚಿಕ್ಕಮಗಳೂರು, ಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡುವ ಜೊತೆಗೆ ನಾಶಗೊಂಡ ಹಿಂದೂಗಳ ಮನೆ, ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಲು ನೂತನ ಸರ್ಕಾರ ಕ್ರಮ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಒತ್ತಾಯಿಸಿದರು.
ಅರಣ್ಯ ಇಲಾಖೆ ವಿರುದ್ಧ ಕೇಸ್: ಸುಧಾಕರ್ ಶೆಟ್ಟಿ
ಕೊಪ್ಪ, ಒತ್ತುವರಿ ತೆರವು ಹೆಸರಿನಲ್ಲಿ ಅರಣ್ಯ ಇಲಾಖೆಯವರು ಮರ, ಗಿಡಗಳನ್ನು ಕಡಿಯುತ್ತಿದ್ದಾರೆ.ಇನ್ನೂ ಮುಂದೆ ಗಿಡ ಕಡಿದರೇ ಇಲಾಖೆ ವಿರುದ್ಧ ಜೆಡಿಎಸ್ ನಿಂದ ಕೇಸ್ ದಾಖಲಿಸಲಾಗುತ್ತದೆ ಎಂದು ಜೆಡಿಎಸ್‌ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಹೇಳಿದರು.
ವಿದ್ಯಾರ್ಥಿಗಳಲ್ಲಿ ದೇಶ ಸೇವೆಯ ಗುರಿ ಮೂಡಲಿ: ಕೆ.ಎಸ್.ಆನಂದ್
ಕಡೂರು, ದೇಶ ಸೇವೆ ಮಾಡಬೇಕೆಂಬ ಗುರಿಯೊಡನೆ ಸೈನ್ಯಕ್ಕೆ ಸೇರುವ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ರಾಜ್ಯಪಾಲರಿಂದಲೇ ಪ್ರಜಾಪ್ರಭುತ್ವದ ವಿರೋಧಿ ನೀತಿ: ಆನಂದ್‌
ಕಡೂರು, ರಾಜ್ಯ ಸರ್ಕಾರಕ್ಕೆ ಕಾರಣ ಕೇಳದೆ ನೋಟೀಸ್ ನೀಡಿ ಪ್ರಜಾಪ್ರಭುತ್ವದ ವಿರೋಧಿ ನೀತಿಯನ್ನು ರಾಜ್ಯಪಾಲರೇ ಅನುಸರಿಸಿದ್ದಾರೆ ಎಂದು ಶಾಸಕ ಕೆ.ಎಸ್ ಆನಂದ್ ಆರೋಪಿಸಿದರು.
ಹಿಂದೂಗಳ ಸಾಮರಸ್ಯಕ್ಕೆ ಸಂಚಕಾರ
ಬಾಳೆಹೊನ್ನೂರು, ಬಾಂಗ್ಲಾದೇಶದಲ್ಲಿರುವ ಅಸಂಖ್ಯಾತ ಹಿಂದೂಗಳು ಸಾಮರಸ್ಯದಿಂದ ಬದುಕುತ್ತಿದ್ದು, ಅವರಿಗೆ ಇದೀಗ ಸಂಚಕಾರ ಬಂದಿದೆ ಎಂದು ಬಜರಂಗದಳ ಜಿಲ್ಲಾ ಸಂಚಾಲಕ ಶಶಾಂಕ್ ಹೇರೂರು ಹೇಳಿದರು.
ಅಂಗಾಂಗ ದಾನ ಶ್ರೇಷ್ಠ ದಾನ : ಶಾಸಕ ತಮ್ಮಯ್ಯ
ಚಿಕ್ಕಮಗಳೂರು, ರಕ್ತದಾನ, ವಿದ್ಯಾದಾನ, ನೇತ್ರದಾನ, ಅನ್ನದಾನ ಇವುಗಳಿಗೆ ಹಿಂದೆ ಮಹತ್ವ ಇತ್ತು. ಈಗ ಅಂಗಾಂಗ ದಾನ ಶ್ರೇಷ್ಠ ವಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಬಿತ್ತನೆ ಬೀಜ ಕಳಪೆ: ಕೈಕೊಟ್ಟ ಸೂರ್ಯಕಾಂತಿ ಬೆಳೆ
ಬೀರೂರು, ಎರಡು ತಿಂಗಳ ಹಿಂದಷ್ಟೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ಖರೀದಿಸಿ, ತಮ್ಮ ಜಮೀನುಗಳಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಿದ್ದ ರೈತರು, ಎಲ್ಲಾ ಪೋಷಕಾಂಶ ನೀಡಿದ್ದರೂ ಗಿಡ ಕಾಳುಕಟ್ಟಿಲ್ಲ. ಬಾರದ ಬೆಳೆಗೆ ಕೃಷಿ ಇಲಾಖೆಯೇ ಕಾರಣ ಎಂದು ಆರೋಪಿಸಿರುವ ಜೋಡಿತಿಮ್ಮಾಪುರ, ದೋಗೆಹಳ್ಳಿ ,ಹುಲ್ಲೇಹಳ್ಳಿ ರೈತರು ಶಾಸಕ ಆನಂದ್‌ಗೆ ಪರಿಹಾರ ನೀಡುವಂತೆ ಮಂಗಳವಾರ ಒತ್ತಾಯಿಸಿದರು.
ತೆಲುಗುಗೌಡ ಸಮಾಜಕ್ಕೆ ರಾಜಕೀಯ ಮೀಸಲಾತಿ: ಶಾಸಕ ಆನಂದ್ ಭರವಸೆ
ಬೀರೂರು, ತೆಲುಗುಗೌಡ ಸಮಾಜ ರಾಜಕೀಯ ಮೀಸಲಾತಿ ಇಲ್ಲದೆ ಇಂದು ಪ್ರಗತಿಯಲ್ಲಿನ ಹಿನ್ನಡೆಗೆ ಕಾರಣವಾಗಿದ್ದು, ಸಂಬಂದಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜಕೀಯ ಮೀಸಲಾತಿಗೆ ಶ್ರಮಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಭರವಸೆ ನೀಡಿದರು.
ಮಾಧವ ಗಾಡ್ಗೀಳ್ ವರದಿ ಪುನರ್ ವಿಮರ್ಶೆ ಅಗತ್ಯ: ಮನುಜೋಗಿಬೈಲು
ಮಾದವ ಗಾಡ್ಗೀಳ್ ವರದಿ ಪರಿಸರ ಸಂರಕ್ಷಣೆಗೆ ಪೂರಕವಾದ ಅಂಶಗಳನ್ನು ಒಳಗೊಂಡಿದೆ. ಇದರಲ್ಲಿ ಇರುವ ಕೆಲ ಗೊಂದಲ ಮಯ ಅಂಶಗಳ ಪುನರ್ ಪರಿಶೀಲನೆ ಮಾಡಿ ಗೊಂದಲ ನಿವಾರಿಸಬೇಕು. ಹವಾಗುಣ ಬದಲಾವಣೆಯಿಂದ ಮಲೆನಾಡು ಭಾಗದಲ್ಲಿ ಎಲೆ ಚುಕ್ಕಿ ರೋಗ, ಹಳದಿ ಎಲೆ ರೋಗ, ಕೊಳೆ ರೋಗಗಳ ಹೆಚ್ಚಳ ದಂತಹ ಸಮಸ್ಯೆ ಮತ್ತು ಅವೈಜ್ಞಾನಿಕ ಅಭಿವೃದ್ಧಿ ಯೋಜನೆಗಳಿಂದ ಭೂಮಿ, ಗುಡ್ಡಕುಸಿತ, ಅತಿವೃಷ್ಟಿ, ಅನಾವೃಷ್ಟಿ ಸಂಭವಿಸುತ್ತಿವೆ.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 502
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved