• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನೈತಿಕ ಸಂಬಂಧ: ವ್ಯಕ್ತಿ ಕೊಲೆ ಮಾಡಿದ್ದ ಆರೋಪಿಗಳ ಬಂಧನ
,ಕಡೂರು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಜಾನಪದ ಕಲೆಗಳ ಬೆಳೆಸಲು ಶ್ರಮಿಸುತ್ತಿದೆ ಜಾನಪದ ಲೋಕ: ಜಿ.ಬಿ.ಸುರೇಶ್
ತರೀಕೆರೆ, 250ಕ್ಕೂ ಹೆಚ್ಚು ಜಾನಪದ ಕಲೆಗಳನ್ನು ರಾಜ್ಯಾದ್ಯಂತ ಉಳಿಸಿ ಬೆಳೆಸಲು ನಮ್ಮ ಜಾನಪದ ಲೋಕ ಶ್ರಮಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದರು.
ಗುತ್ತಿಗೆ ಕಾರ್ಮಿಕರ ಮೂಲ ಬೇಡಿಕೆ ಈಡೇರಿಸಲು ಶಾಸಕ ಎಚ್‌.ಡಿ. ತಮ್ಮಯ್ಯ ಭರವಸೆ
ಚಿಕ್ಕಮಗಳೂರು, ಜಿಲ್ಲಾ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛತಾ ಕರ್ಮಚಾರಿಗಳಿಗೆ ಕಾಯಂ ನೇಮಕ ಹಾಗೂ ನೇರಪಾವತಿ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು.
ತಾಲೂಕು ಬಂಟರ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ
ನರಸಿಂಹರಾಜಪುರ, ತಾಲೂಕು ಬಂಟರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಭಾನುವಾರ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನಡೆದು ನೂತನ ಅಧ್ಯಕ್ಷರಾಗಿ ಪ್ರಶಾಂತ ಎಲ್. ಶೆಟ್ಟಿ ಆಯ್ಕೆಯಾಗಿದ್ದಾರೆ.
ಅರಣ್ಯ ಇಲಾಖೆಯ ಸಂಘರ್ಷ ತಪ್ಪಿಸಿ: ರೈತರ, ಜನ ಜೀವನ ರಕ್ಷಿಸಿ
ಚಿಕ್ಕಮಗಳೂರು, ರೈತರ ಹಾಗೂ ಜನರ ಬದುಕಿಗೆ ಕೊಳ್ಳಿ ಇಟ್ಟಿರುವ ಅರಣ್ಯ ಇಲಾಖೆಯ ವಿರುದ್ಧ ವಿವಿಧ ಸಂಘಟನೆಗಳು ಸೋಮವಾರ ಜಿಲ್ಲಾ ಕೇಂದ್ರದಲ್ಲಿ ಕರೆ ನೀಡಿದ್ದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾಫಿ ಬೆಳೆಗಾರರು, ಸಾರ್ವಜನಿಕರು ಭಾಗವಹಿಸಿದ್ದರು.
1973 ರಿಂದ ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ: ವರುಣ ಶೆಟ್ಟಿ
ನರಸಿಂಹರಾಜಪುರ, 1973 ರ ಜೂನ್ 5 ರಿಂದ ವಿಶ್ವದ 143 ರಾಷ್ಟ್ರಗಳಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಸಾಮಾಜಿಕ ಅರಣ್ಯ ಉಪ ವಲಯ ಅರಣ್ಯಾಧಿಕಾರಿ ವರುಣ ಸಿ. ಶೆಟ್ಟಿ ತಿಳಿಸಿದರು.
ವಿಧಾನಸೌಧದ ಮೆಟ್ಟಿಲಿಗೆ ಸೀಮಿತವಾದ ಸಿಎಂ: ಸಿ.ಟಿ. ರವಿ ಲೇವಡಿ
ಚಿಕ್ಕಮಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಕರ್ನಾಟಕಕ್ಕೆ ಸಿಎಂ ಎಂದು ನಾನು ತಿಳಿದಿದ್ದೆ. ಆದರೆ ಸಿದ್ದರಾಮಯ್ಯ ತಾನು ವಿಧಾನ ಸೌಧದ ಮೆಟ್ಟಿಲಿಗೆ ಮಾತ್ರ ಸಿಎಂ ಎಂದು ಭಾವಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.
ಡೆಂಘೀಯನ್ನು ಮೂಳೆ ಮುರಿತ ಕಾಯಿಲೆ ಎನ್ನುವರು: ದರ್ಶನ್
ನರಸಿಂಹರಾಜಪುರ, ಡೆಂಘೀ ವೈರಸ್ ನಿಂದ ಬರುವ ಕಾಯಿಲೆಯಾಗಿದ್ದು ಈ ರೋಗಕ್ಕೆ ಮೂಳೆ ಮುರಿತ ಕಾಯಿಲೆ ಎಂದೂ ಸಹ ಕರೆಯುತ್ತಾರೆ ಎಂದು ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್ ತಿಳಿಸಿದರು.
ಜಾನಪದ ಸಂಸ್ಕೃತಿಯೇ ಮೂಲ ಮಂತ್ರ: ಕೌರಿ ಪ್ರಕಾಶ್
ಕೊಪ್ಪ, ಸುಸ್ಥಿರ ಸಮಾಜಕ್ಕೆ ಜಾನಪದ ಸಂಸ್ಕೃತಿಯೇ ಮೂಲ ಮಂತ್ರವಾಗಿದೆ. ಜಾನಪದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗಳು ಮಾನವನ ನಾಗರಿಕತೆಗೆ ಭದ್ರ ಭೂನಾದಿ ಹಾಕಿವೆ ಎಂದು ಸಮಾಜ ಸೇವಕರು ಆದ ಕೌರಿ ಪ್ರಕಾಶ್ ಹೇಳಿದರು
ನಾಡಿನ ಕಲೆ ಸಾಹಿತ್ಯ, ಸಂಗೀತ ಶ್ರೀಮಂತ ಗೊಳಿಸಿದ ಸಾಹಿತಿಗಳು: ಚಟ್ನಳ್ಳಿ ಮಹೇಶ್
ತರೀಕೆರೆ, ಡಾ. ಎಚ್.ಎಲ್‌. ನಾಗೇಗೌಡ, ದೇ. ಜವರೇಗೌಡ, ಹಾ.ಮಾ. ನಾಯಕ, ಚಂದ್ರಶೇಖರ ಕಂಬಾರ, ಡಾ, ಕರೀಮ್ ಖಾನ್, ತರೀಕೆರೆ ಕೆ.ಆರ್. ಲಿಂಗಪ್ಪ ಅವರಂತಹ ಹಲವಾರು ಜಾನಪದ ವಿದ್ವಾಂಸರು, ಸಾಹಿತಿಗಳು, ನಾಡಿನ ಜಾನಪದ ಕಲೆ ಸಾಹಿತ್ಯ, ಸಂಗೀತವನ್ನು ಶ್ರೀಮಂತ ಗೊಳಿಸಿದ್ದಾರೆ ಎಂದು ಚಿಕ್ಕಮಗಳೂರು ಜಾನಪದ ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 435
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಸೈಪ್ರಸ್‌ಗೆ ಮೋದಿ ಆಗಮನ : ಅಧ್ಯಕ್ಷರ ಜತೆ ಚರ್ಚೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved