• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳ ತೆರವು ಕಾರ್ಯಾಚರಣೆ
ಶೃಂಗೇರಿ, ಪಟ್ಟಣದ ಗಾಂಧಿ ಮೈದಾನದಲ್ಲಿ ಇದ್ದ ಸುಮಾರು 27 ಅಂಗಡಿ, ಹೋಟೇಲುಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಪಡೆಗಳ ಸಹಾಯದಿಂದ ಗುರುವಾರ ತೆರವುಗೊಳಿಸಿ ತಮ್ಮ ಸುಪರ್ದಿಗೆ ಪಡೆದರು.
ರೇಬೀಸ್ ಕಾಯಿಲೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು: ಎಸ್‌.ಎಸ್.ಜಗದೀಶ್ ಸಲಹೆ
ನರಸಿಂಹರಾಜಪುರ: ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಕಾಟ ಜಾಸ್ತಿಯಾಗಿದ್ದು ರೇಬೀಸ್‌ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸೀನಿಯರ್ ಚೆಂಬರ್ ಇಂಟರ್ ನ್ಯಾಶನಲ್ ಸಂಸ್ಥೆ ಅಧ್ಯಕ್ಷ ಎಸ್.ಎಸ್.ಜಗದೀಶ್
ಪೊಲೀಸರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ: ಅಲೋಕ್ ಕುಮಾರ್
ಕಡೂರು, ಪ್ರಶಿಕ್ಷಣಾರ್ಥಿಗಳು ದರ್ಪ ತೋರಿಸದೆ ವೃತ್ತಿಪರ ಜೀವನ ಅಳವಡಿಸಿಕೊಂಡು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕಿದೆ ಎಂದು ಪೊಲೀಸ್ ತರಬೇತಿ ಹೆಚ್ಚುವರಿ ಮಹಾನಿರ್ದೇಶಕ ಅಲೋಕ್ ಕುಮಾರ್ ಸಲಹೆ ನೀಡಿದರು.
ಎನ್‌.ಆರ್.ಪುರ ಶ್ರೀ ಶಂಕರ ಭಾರತಿ ಸಭಾ ಭವನಕ್ಕೆ ದೇಣಿಗೆ
ನರಸಿಂಹರಾಜಪುರ, ಶೃಂಗೇರಿ ಮಠದಿಂದ ಎನ್.ಆರ್.ಪುರ ಅಗ್ರಹಾರದ ಗಾಯಿತ್ರಿ ದೇವಿ ದೇವಸ್ಥಾನದ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಿರುವ ಶ್ರೀ ಶಂಕರ ಭಾರತೀ ಸಭಾ ಭವನಕ್ಕೆ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳು ಶೃಂಗೇರಿ ಗುರುಭವನದಲ್ಲಿ ₹7.50 ಲಕ್ಷ ರುಪಾಯಿಗಳ ಚೆಕ್ ನ್ನು ಶ್ರೀ ಶಂಕರ ಭಾರತಿ ಟ್ರಸ್ಟ್ ಅಧ್ಯಕ್ಷ ಎಂ.ಆರ್.ರವಿಶಂಕರ್ ಅವರಿಗೆ ಹಸ್ತಾಂತರಿಸಿದರು.
ಕಾಂಗ್ರೆಸ್‌ಗೆ ದಲಿತ ಸಮುದಾಯವೇ ದೊಡ್ಡ ಶಕ್ತಿ : ಧರ್ಮಸೇನಾ
ಚಿಕ್ಕಮಗಳೂರು, ಭಾರತದಲ್ಲಿ ದಲಿತ ಸಮುದಾಯವೇ ಕಾಂಗ್ರೆಸ್‌ಗೆ ದೊಡ್ಡಶಕ್ತಿ. ಜಗತ್ತಿನಲ್ಲಿ ಸೂರ್ಯ ಚಂದ್ರ ಹಾಗೂ ದಲಿತ ಸಮಾಜ ಇರುವವರೆಗೆ ಕಾಂಗ್ರೆಸ್ ಪಕ್ಷವನ್ನು ಅಲುಗಾಡಿಸಲಾಗದು. ಒಂದು ವೇಳೆ ಪರಿಶಿಷ್ಟ ಸಮಾಜ ಇಲ್ಲವಾದರೆ ಪಕ್ಷ ನಶಿಸಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್.ಧರ್ಮಸೇನಾ ಹೇಳಿದರು.
ಗೋ ಹತ್ಯೆ ತಡೆಯುವ ತಾಕತ್ತು ಹಿಂದೂ ಸಮಾಜಕ್ಕೆ ಇದೆ : ಸಿ.ಟಿ. ರವಿ
ಚಿಕ್ಕಮಗಳೂರು, ಸಂಪೂರ್ಣ ಗೋಹತ್ಯೆ ಕಾಯ್ದೆ ಜಾರಿಯಲ್ಲಿದೆ. ಗೋ ಹಂತಕರನ್ನು ಪೊಲೀಸರು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡದೇ ಇದ್ದರೆ ನಾವೇ ಆ ಕೆಲಸವನ್ನು ಮಾಡುತ್ತೇವೆ. ಹಿಂದೂ ಸಮಾಜಕ್ಕೆ ಆ ತಾಕತ್ತು ಇದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಪೌರ ಕಾರ್ಮಿಕರಿಗೆ ವಸತಿ ಸೌಕರ್ಯ ಕಲ್ಪಿಸಲು ವಸಂತ ಕುಮಾರ್ ಭರವಸೆ
ತರೀಕೆರೆ, ಪೌರ ಕಾರ್ಮಿಕರಿಗೆ ಸರ್ಕಾರಿ ನಿವೇಶನದಲ್ಲಿ ವಸತಿ ಸೌಕರ್ಯ ಕಲ್ಪಿಸಿಕೊಡಲು ಪುರಸಭೆ ಅಧ್ಯಕ್ಷ ವಸಂತಕುಮಾರ್ ಭರವಸೆ ನೀಡಿದ್ದಾರೆ.
ಕಳ್ಳರಿಂದ ಶ್ರೀಗಂಧ ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು: ಡಾ .ಪಂಡಿತಾರಾಧ್ಯ ಶ್ರೀ
ತರೀಕೆರೆ, ಹಿಂದೆ ಅರಣ್ಯ ಉತ್ಪನ್ನವಾಗಿದ್ದ ಶ್ರೀಗಂಧವನ್ನು ಇಂದು ರೈತರು ತಮ್ಮ ಜಮೀನಿನಲ್ಲಿ ಬೆಳೆಸುತ್ತಿರುವುದರಿಂದ ಕಳ್ಳರಿಂದ ರಕ್ಷಿಸಿಕೊಳ್ಳುವುದೇ ದೊಡ್ಡ ಸವಲಾಗಿದೆ. ಸರ್ಕಾರಗಳು ಶ್ರೀಗಂಧ ಕಳ್ಳ ಸಾಗಣೆ ಕಡಿವಾಣ ಹಾಕಬೇಕಾಗಿದೆ. ಇಲ್ಲದಿದ್ದರೆ 15-30 ವರ್ಷಗಳ ಕಾಲ ತಮ್ಮ ಮಕ್ಕಳಂತೆ ಶ್ರೀಗಂಧ ಬೆಳೆಸುವ ಬೆಳೆಗಾರರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಲಿದೆ ಎಂದು ಸಾಣೆಹಳ್ಳಿ ತರಳಬಾಳು ಶಾಖಾಮಠ ಪಟ್ಟಾಧ್ಯಕ್ಷ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ ಹೇಳಿದರು.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗೋಣ: ನಾಗರಾಜ್ ಕುಲಾಲ್
ಸಮಾಜವನ್ನು ಹಾಳು ಮಾಡುವ ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕಿದೆ ಎಂದು ಜನಜಾಗೃತಿ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಹೇಳಿದರು.
ಜನಸಂಖ್ಯೆಗೆ ತಕ್ಕಂತೆ ಸ್ಮಶಾನ ಒದಗಿಸಿ
ಹೋಬಳಿ ಕೇಂದ್ರವಾದ ಪಂಚನಹಳ್ಳಿಯಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನ ಒದಗಿಸುವಂತೆ ಶಾಸಕ ಕೆ.ಎಸ್.ಆನಂದ್ ಅವರು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಅವರಿಗೆ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 532
  • next >
Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved