• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯ್ಯನಕೆರೆ ಅಭಿವೃದ್ಧಿಗೆ ಐದು ಕೋಟಿ ಮಂಜೂರು: ಎಚ್.ಡಿ.ತಮ್ಮಯ್ಯ
ಚಿಕ್ಕಮಗಳೂರು, ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ಐದು ಕೋಟಿ ಹಣ ಒದಗಿಸಲಾಗಿದ್ದು, ಮಳೆಗಾಲ ಮುಗಿದ ಕೂಡಲೇ ಏರಿಯ ಸೌಂದರ್ಯ ವರ್ಧಿಸಿ ಪ್ರವಾಸಿಗರನ್ನು ಹೆಚ್ಚು ಆಕರ್ಷಣೀಯ ಗೊಳಿಸಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಆನೆಗಳ ದಾಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರಕ್ಕೆ ಭರವಸೆ: ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರು ಜೀವ ಹಾನಿ, ಬೆಳೆ ಹಾನಿ ಜೊತೆಗೆ ಭಯಭೀತಿ ನಿಯಂತ್ರಣ ಮಾಡಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಕಾರ್ಯ ಯೋಜನೆ ರೂಪಿಸುವುದಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಭರವಸೆ ನೀಡಿರುವುದಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಹಿಳೆಯರ ಶೋಷಣೆ ತಡೆಯಬೇಕು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರುಮಹಿಳೆಯರು ಅಬಲರು, ಅವರು ಪ್ರತಿರೋಧ ಒಡ್ಡುವುದಿಲ್ಲ. ಅಂತಹವರಿಗೆ ಹಣ ಮತ್ತು ಉದ್ಯೋಗದ ಆಮಿಷ ಒಡ್ಡಿ, ಅವರನ್ನು ಕರೆದುಕೊಂಡು ಹೋಗಿ, ಜೀತ ಪದ್ಧತಿ ಅಥವಾ ಲೈಂಗಿಕ ಶೋಷಣೆಗೆ ಒಳಪಡಿಸುವ ಹೀನ ಕೃತ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಕಲೆ, ಸಂಗೀತ, ಸಾಹಿತ್ಯದ ಮೂಲಕ ಜ್ಞಾನ ಸಂಪಾದಿಸಿ: ಮನಸುಳಿ ಮೋಹನ್ ಕುಮಾರ್
ತರೀಕೆರೆನಾಡು, ನುಡಿ ಜೊತೆಗೆ ನಮ್ಮ ನಾಡಿನ ಕಲೆ, ಸಂಗೀತ, ಸಾಹಿತ್ಯ ಓದುವ ಮೂಲಕ ಜ್ಞಾನ ಸಂಪಾದನೆ ಮಾಡಬೇಕು ಎಂದು ಪಟ್ಟಣದ ಲೇಖಕ ಮನಸುಳಿ ಮೋಹನ್ ಕುಮಾರ್ ಹೇಳಿದ್ದಾರೆ.
ಕೋಟಿ ಗಾಯಿತ್ರಿ ಜಪ ಯಜ್ಞದಲ್ಲಿ ಯುವಕರು ಹೆಚ್ಚು ಭಾಗವಹಿಸಿ: ವಿಜಯರಂಗ ಕೋಟೆ ತೋಟ
ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾ ಪ್ರಾರಂಭಿಸಿರುವ ಕೋಟಿ ಗಾಯಿತ್ರಿ ಜಪ ಯಜ್ಞದಲ್ಲಿ ಯುವಕರು ಹೆಚ್ಚಾಗಿ ಭಾಗವಹಿಸಬೇಕು ಎಂದು ಸಭಾದ ಕೇಂದ್ರ ಸಮಿತಿ ಅಧ್ಯಕ್ಷ ವಿಜಯರಂಗ ಕೋಟೆ ತೋಟ ಕರೆ ನೀಡಿದರು.
ದಲಿತ, ಕೂಲಿ ಕಾರ್ಮಿಕರಿಗೆ ಸಮುದಾಯ ಭವನಕ್ಕೆ ಮನವಿ: ವಸಂತಕುಮಾರ್‌
ತರೀಕೆರೆ ಪಟ್ಟಣದ ಸುಂದರೇಶ್ ಬಡಾವಣೆ, ಗಾಳಿಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್‌ 26ರಲ್ಲಿ 2.20 ಎಕರೆ ಖಾಲಿ ಜಮೀನಿದ್ದು ಈ ಭಾಗದಲ್ಲಿ ಅತಿ ಹೆಚ್ಚು ಕೂಲಿ ಕಾರ್ಮಿಕರು ವಾಸಿಸುತ್ತಿದ್ದು, ಸಭೆ ಸಮಾರಂಭ ಆಚರಿಸಲು ಯಾವುದೇ ಸಮುದಾಯ ಭವನ ಇರುವುದಿಲ್ಲ.
ಸತ್ಕಾರ್ಯಗಳಿಂದ ಬದುಕು ಸಮೃದ್ಧ: ರಂಭಾಪುರಿ ಶ್ರೀ
ಮಾನವ ಜೀವನ ದೇವರು ಕೊಟ್ಟ ಉದಾತ್ತ ಕೊಡುಗೆ. ಯೌವನ ಸಂಪತ್ತು ಆಯುಷ್ಯ ಶ್ವತವಲ್ಲ. ನಾವು ಮಾಡುವ ಸತ್ಕಾರ್ಯಗಳ ಸಾಧನೆಯಿಂದ ಬದುಕು ಸಮೃದ್ಧಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ಸ್ತ್ರೀಶಕ್ತಿ ಸಂಘಗಳನ್ನು ಆರ್ಥಿಕ ಸಬಲ ಮಾಡಿ: ಡಾ.ಅಂಶುಮಂತ್
ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆಯಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ತರಬೇತಿ ನೀಡಿ ಮಹಿಳೆಯರನ್ನು ಬಲಪಡಿಸುವ ಕಾರ್ಯಕ್ರಮಗಳು ಅಗಬೇಕು ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.
ತಂತುರು ಮಳೆಯಲ್ಲೇ ನಾಗರ ಪಂಚಮಿ
ನಾಗರಪಂಚಮಿ ಹಬ್ಬವನ್ನು ಮಂಗಳವಾರ ತುಂತುರು ಮಳೆಯಲ್ಲೇ ಭಕ್ತರು ದೇವಸ್ಥಾನ,ನಾಗರಕಟ್ಟೆ, ಅಶ್ವತ್ತ ಕಟ್ಟೆಗೆ ತೆರಳಿ ಪೂಜೆ ಸಲ್ಲಿಸಿದರು.
ಪುಂಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ
ಬಾಳೆಹೊನ್ನೂರು ಅರಣ್ಯ ಇಲಾಖೆಯ ವ್ಯಾಪ್ತಿಯ ಬನ್ನೂರು ಮತ್ತು ಅಂಡವಾನೆ ಗ್ರಾಮದಲ್ಲಿ ಐದು ದಿನಗಳ ಅಂತರದಲ್ಲಿ ಇಬ್ಬರ ಬಲಿ ಪಡೆದ ಪುಂಡಾನೆಯನ್ನು ಕಾರ್ಯಾಚರಣೆ ಆರಂಭಿಸಿದ 24 ಗಂಟೆಯೊಳಗೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved