• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಜೀವನದಲ್ಲಿ ಸಿಕ್ಕ ಅವಕಾಶ ಬಳಸಿದರೆ ಯಶಸ್ಸು ಸಾಧ್ಯ: ಡಾ.ಎಂ.ವೆಂಕಟೇಶ್‌ ಕರೆ
ವಿದ್ಯಾರ್ಥಿಗಳು ಅವಕಾಶ ಸಿಕ್ಕಾಗ ತಮ್ಮಲ್ಲಿರುವ ಪ್ರತಿಭೆ ಅನಾವರಣಗೊಳಿಸಿದರೆ ಜೀವನದಲ್ಲಿ ಮುಂದೆ ಬರಬಹುದು ಎಂದು ಶಿವಮೊಗ್ಗದ ಡಿವಿಎಸ್‌ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್‌ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಟೈಂ ಫಿಕ್ಸ್‌
ಕ್ಕಮಗಳೂರು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಆ. 22 ರಂದು ಮಧ್ಯಾಹ್ನ 1 ಗಂಟೆಗೆ ನಡೆಸಲು ಉಪ ವಿಭಾಗಾಧಿಕಾರಿ ದಲ್ಜೀತ್‌ಕುಮಾರ್‌ ನೋಟೀಸ್‌ ಜಾರಿ ಮಾಡಿದ್ದಾರೆ.
ಮಳೆ ಹಾನಿ, ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು: ಗುರುಶಾಂತಪ್ಪ
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ, ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ವೈಜ್ಞಾನಿಕವಾಗಿ ಸೂಕ್ತ ಪರಿಹಾರ ನೀಡ ಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು.
ಬಹು ರಾಷ್ಟ್ರೀಯ ಕಂಪನಿಗಳ ನೀತಿ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
ಸಂವಿಧಾನ ಉಳಿಸಿ ಪರಿಸರ ಸಂರಕ್ಷಿಸಿ, ಬಹುರಾಷ್ಟ್ರೀಯ ಕಂಪನಿಗಳ ಲೂಟಿಕೋರ ನೀತಿಯನ್ನು ಕೈಬಿಡಿ ಎಂದು ಒತ್ತಾಯಿಸಿ ಕರ್ನಾಟಕ ಪ್ರಗತಿಪರ ಸಂಘಟನೆ ಜಿಲ್ಲಾ ಘಟಕ ಸೋಮವಾರ ನಗರದ ಆಜಾದ್ ಪಾರ್ಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
*** ಮನುಷ್ಯ ಗುಣದಿಂದ ದೊಡ್ಡವನಾಗಬೇಕು ಹಣದಿಂದಲ್ಲ: ರಂಭಾಪುರಿ ಶ್ರೀ
ಬದುಕಿನ ಅತಿ ದೊಡ್ಡ ಸಾಧಯ ಹಿಂದೆ ದೊಡ್ಡ ತ್ಯಾಗ ಇರುತ್ತದೆ. ತ್ಯಾಗ ಮತ್ತು ಪರಿಶ್ರಮ ಇಲ್ಲದೇ ಯಾವುದೂ ಸಿದ್ಧಿಸುವುದಿಲ್ಲ. ಮನುಷ್ಯ ಹಣದಿಂದ ದೊಡ್ಡವನಾಗದೇ ಗುಣದಿಂದ ದೊಡ್ಡವನಾಗಬೇಕೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದರು.
ಪಾಶ್ಚಾತ್ಯ ಸಂಸ್ಕೃತಿ ಹಾವಳಿಗೆ ಜಾನಪದ ಕಲೆಗಳು ಮೂಲೆಗುಂಪು: ಸುರೇಶ್‌
ನೈತಿಕ ಮೌಲ್ಯ ಹೊಂದಿರುವ ಜಾನಪದ ಚೌಡಿಕೆ ಮೇಳದಂತಹ ಕಲೆಗಳು ಆಧುನಿಕ ಪಾಶ್ಚಾತ್ಯ ಸಂಗೀತ ಕಾರ್ಯಕ್ರಮಗಳ ಹಾವಳಿಯಿಂದ ಮೂಲೆ ಗುಂಪಾಗುತ್ತಿರುವುದು ಬೇಸರ ತರುವ ಸಂಗತಿ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್‌ ಆತಂಕ ವ್ಯಕ್ತಪಡಿಸಿದರು.
ಎಲ್ಲಾ ಶ್ರದ್ಧಾ ಕೇಂದ್ರಗಳೂ ಸ್ವಚ್ಛವಾಗಿರಬೇಕು: ಸುಧೀರ್‌ ಕುಮಾರ್‌
ಧರ್ಮಸ್ಥಳದಂತೆ ರಾಜ್ಯದ ಎಲ್ಲಾ ಶ್ರದ್ಧಾ ಕೇಂದ್ರಗಳೂ ಸ್ವಚ್ಛವಾಗಿಡಬೇಕು ಎಂಬುದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರ ಕನಸಾಗಿದೆ ಎಂದು ಧ.ಗ್ರಾ.ಯೋಜನೆ ಕುದುರೆಗುಂಡಿ ವಲಯದ ಮೇಲ್ವಿಚಾರಕ ಸುಧೀರ್‌ ಕುಮಾರ್ ತಿಳಿಸಿದರು.
ಬಾಂಗ್ಲಾದಲ್ಲಿರುವ ಹಿಂದೂಗಳಿಗೆ ಆತ್ಮಸ್ಥೈರ್ಯ ತುಂಬಬೇಕು: ಕೆ.ಪಿ.ಸುರೇಶ್‌ ಕುಮಾರ್
ಬಾಂಗ್ಲಾ ದೇಶದ ಹಿಂದೂಗಳ ಮೇಲೆ ಅಲ್ಲಿನ ಜಯಾಯಿತ್‌ ಎಂಬ ಭಯೋತ್ಪಾದನೆ ಸಂಘಟನೆ ಕಾರ್ಯಕರ್ತರು ದೌರ್ಜನ್ಯ ಮಾಡುತ್ತಿದ್ದು ಇದನ್ನು ವಿರೋಧಿಸಿ ಅಲ್ಲಿನ ಹಿಂದೂಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ನ ಶೃಂಗೇರಿ ಕ್ಷೇತ್ರದ ಮುಖಂಡ ಕೆ.ಪಿ.ಸುರೇಶ್‌ ಕುಮಾರ್‌ ತಿಳಿಸಿದರು.
ಇಂದಿನಿಂದ ಹರ್ ಘರ್ ತಿರಂಗಾ ಅಭಿಯಾನ : ಡಿಸಿ
ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವೈವಿದ್ಯಮಯವಾಗಿ ಸ್ವಾತಂತ್ರ್ಯಸಂಭ್ರಮ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.
ತರೀಕೆರೆಗೆ 25 ಕೋಟಿ ವಿಶೇಷ ಅನುದಾನ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ 25 ಕೋಟಿ ರು. ಅನುದಾನ ಮಂಜೂರಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 502
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved