• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳೆಹೊನ್ನೂರು ಸುತ್ತಮುತ್ತ ಧಾರಾಕಾರ ಮಳೆ
ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ವಿವಿಧ ಭಾಗಗಳಲ್ಲಿ ಗುರುವಾರ ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಭರ್ಜರಿಯಾಗಿ ಮಳೆ ಸುರಿದಿದೆ.
ನರಸಿಂಹರಾಜಪುರದಲ್ಲಿ ಶೇ 91.86 ಫಲಿತಾಂಶ: ಕೆ.ಆರ್.ಪುಷ್ಪ
ನರಸಿಂಹರಾಜಪುರ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿಗೆ ಶೇ.91.86 ರಷ್ಟು ಫಲಿತಾಂಶ ಬಂದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಆರ್.ಪುಷ್ಪ ತಿಳಿಸಿದ್ದಾರೆ.
ಸೇಂಟ್ ಮೇರಿಸ್ ಶಾಲೆ: ಶೇ. 100 ರಷ್ಟು ಫಲಿತಾಂಶ
ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಗರದ ಸೈಂಟ್ ಮೇರಿಸ್ ಶಾಲೆಯ ಎಚ್‌.ವೈ. ನಮ್ರತಾ ಅವರು 625ಕ್ಕೆ 619 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಭಾಷಣ ಕೇಳುಗರಿಗೆ ಭೂಷಣವಾಗಿರಲಿ
ಬಾಳೆಹೊನ್ನೂರುಸಭೆ, ಸಮಾರಂಭಗಳ ವೇದಿಕೆಯಲ್ಲಿ ಅತಿಥಿಗಳು ಮಾಡುವ ಭಾಷಣ ಕೇಳುಗರಿಗೆ ಭೂಷಣವಾಗಿರ ಬೇಕು ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ಚಿಕ್ಕಮಗಳೂರಿನ ವಿಜಯಕುಮಾರ್ ಹೇಳಿದರು.
ಮರುಕಳಿಸುವುದೇ ತರೀಕೆರೆ ಶುಕ್ರವಾರ ಸಂತೆಯ ಗತವೈಭವ
ತರೀಕೆರೆ, ಪುರಸಭೆಯಿಂದ ತರೀಕೆರೆ ಪಟ್ಟಣದಲ್ಲಿ ಪ್ರತಿ ಶುಕ್ರವಾರ ನಡೆಯುವ ವಾರದ ಸಂತೆ ರಾಜ್ಯದೆಲ್ಲಡೆ ಅಪಾರ ಜನಪ್ರಿಯತೆ ಪಡೆದಿತ್ತು.ಈ ಸಂತೆ ಮುಕ್ತ ಮಾರುಕಟ್ಟೆಯಲ್ಲಿ, ವರ್ತಕರ ವಹಿವಾಟಿನ ಭೂಪಟದಲ್ಲಿ ಅಚ್ಚಳಿಯದೆ ಪ್ರಮುಖ ಸ್ಥಾನ ಪಡೆದು ಹಳ್ಳಿ, ಪಟ್ಟಣ, ನಗರ ಸೇರಿದಂತೆ ಎಲ್ಲೆಡೆ ಖ್ಯಾತಿ ಹಬ್ಬಿ ತನ್ನವಿಷೇಷತೆಯಿಂದಲೇ ಗುರುತಿಸಿ ಕೊಂಡಿತ್ತು.
ದತ್ತಪೀಠ ಅರ್ಚಕರ ಸಂಭಾವನೆಗೆ ಜೋಳಿಗೆ ಅಭಿಯಾನ
ಬಾಳೆಹೊನ್ನೂರು, ರಾಜ್ಯ ಸರ್ಕಾರ ದತ್ತಪೀಠ ವಿಚಾರದಲ್ಲಿ ಕೋರ್ಟ್ ಆದೇಶ ದಿಕ್ಕರಿಸಿರುವುದಲ್ಲದೇ ಹಿಂದೂ ವಿರೋಧಿ ನೀತಿ ಅನುಸರಿಸು ತ್ತಿದೆ. ಹಿಂದೂ ಅರ್ಚಕರ ನೇಮಕಾತಿ ಆದೇಶ ನೀಡಿದ್ದರೂ ಇದುವರೆಗೂ ಜಿಲ್ಲಾಡಳಿತ ಅರ್ಚಕರ ಸಂಭಾವನೆ ನೀಡದೆ ಮುಜಾವರ್‌ಗೆ ಮಾತ್ರ ತಿಂಗಳ ಸಂಬಳ ನೀಡುತ್ತಿದೆ ಎಂದು ವಿಶ್ವಹಿಂದೂ ಪರಿಷತ್ ಹಾಸನ ವಿಭಾಗದ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ ಆರೋಪಿಸಿದ್ದಾರೆ.
ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್‌ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.
ನಿಶ್ಯಕ್ತ ಕಾಡಾನೆಗೆ ಅರಣ್ಯ ಇಲಾಖೆಯಿಂದ ಚಿಕಿತ್ಸೆ
ನರಸಿಂಹರಾಜಪುರ, ಮರಿ ಹಾಕಿರುವ ಕಾಡಾನೆಯೊಂದಕ್ಕೆ ಬೇಸಿಗೆ ದಿನವಾಗಿದ್ದರಿಂದ ಸಾಕಷ್ಟು ಆಹಾರ ಸಿಗದೆ ನಿತ್ರಾಣವಾಗಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆಹಾರ, ಔಷಧಿ ನೀಡಿ ಉಪಚರಿಸುತ್ತಿದ್ದಾರೆ.
ಕುಡಿಯುವ ನೀರಿನ ಹಳ್ಳದ ತಡೆಗೋಡೆ ತೆರವಿಗೆ ಆಗ್ರಹ
ಚಿಕ್ಕಮಗಳೂರು, ಕೊಪ್ಪ ತಾಲೂಕಿನ ಕಾಡ್ಕೆರೆಯಲ್ಲಿ ದಲಿತರು ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಕಾಡು ಕೋಣ ದಾಳಿಗೆ ಇಬ್ಬರಿಗೆ ಗಾಯ
ಮೂಡಿಗೆರೆ, ಸೌದೆ ತರಲು ತೆರಳಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಮುದ್ರೆಮನೆ ಸಮೀಪದ ರಸ್ತೆಯಲ್ಲಿ ಬುಧವಾರ ನಡೆದಿದೆ.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 414
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved