• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಮುಂದುವರಿದ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ
ಚಿಕ್ಕಮಗಳೂರು, ಅರಣ್ಯ ಒತ್ತುವರಿ ತೆರವಿಗೆ ರಾಜ್ಯದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಖಡಕ್‌ ಸೂಚನೆ ನೀಡಿದ ಹಿನ್ನಲೆಯಲ್ಲಿ ಜಿಲ್ಲೆಯ ಅರಣ್ಯ ಇಲಾಖೆಯವರು ಫುಲ್‌ ಅಲರ್ಟ್‌ ಆಗಿದ್ದಾರೆ.
ವೀರರುದ್ರಮುನಿ ಜಗದ್ಗುರುಗಳ ಪುಣ್ಯಸ್ಮರಣೆ ಇಂದು
ಬಾಳೆಹೊನ್ನೂರು, ರಂಭಾಪುರಿ ಪೀಠದ 120ನೇ ಪೀಠಾಧೀಶ ಪ್ರಸನ್ನ ರೇಣುಕ ವೀರರುದ್ರಮುನಿದೇವ ಶಿವಾಚಾರ್ಯ ಜಗದ್ಗುರುಗಳ 32ನೇ ಪುಣ್ಯ ಸ್ಮರಣೋತ್ಸವ ಆ.12ರಂದು (ಸೋಮವಾರ) ರಂಭಾಪುರಿ ಪೀಠದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ರಂಭಾಪುರಿ ಡಾ.ವೀರಸೋಮೇಶ್ವರ ಶ್ರೀಗಳು ತಿಳಿಸಿದ್ದಾರೆ.
ಸಮ ಸಮಾಜದ ಬದುಕಿಗೆ ಮಾನವೀಯ ನೆಲೆ ಒಂದು ಆದರ್ಶ: ಡಾ.ಎಸ್.ಎನ್.ಆನಂದ್
ತರೀಕೆರೆ, ಬಸವ, ಅಂಬೇಡ್ಕರ್‌ ಅವರು ಸಮ ಸಮಾಜದ ಬದುಕಿಗಾಗಿ ಮಾನವೀಯ ನೆಲೆಯಲ್ಲಿ ನಡೆಸಿದ ವಿಚಾರಗಳ ಮಂಥನ ಒಂದು ಆದರ್ಶವಾಗಿದೆ ಎಂದು ಅಜ್ಜಂಪುರ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎಸ್. ಎನ್. ಆನಂದ್ ಹೇಳಿದರು.
ಪದವಿ ನಂತರ ವಿದ್ಯಾರ್ಥಿಗಳ ಹೊಸ ಆಧ್ಯಾಯ ಆರಂಭ: ತಮ್ಮಯ್ಯ
ಚಿಕ್ಕಮಗಳೂರು, ವಿದ್ಯಾರ್ಥಿನಿಯರು ಪದವಿ ಮುಗಿದ ತಕ್ಷಣ ಮನೆಯಲ್ಲಿ ಕುಳಿತುಕೊಂಡರೆ ಜವಾಬ್ದಾರಿ ಮುಗಿಯುವುದಿಲ್ಲ, ಇಲ್ಲಿಂದ ನಿಮ್ಮ ಹೊಸ ಅಧ್ಯಾಯ ಪ್ರಾರಂಭವಾಗುತ್ತದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.
ಭದ್ರೆಯಿಂದ ತರೀಕೆರೆ ಕ್ಷೇತ್ರದ ಕೆರೆಗಳಿಗೆ ನೀರು: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಭದ್ರಾ ಜಲಾಶಯದಿಂದ ತರೀಕೆರೆ ಕ್ಷೇತ್ರದ ನೂರಾರು ಕೆರೆಗಳಿಗೆ ನೀರು ಕೊಡಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ: ಭಾರತಿ
ಶೃಂಗೇರಿ, ವಿದ್ಯಾರ್ಥಿ ಜೀವನ ಬಹುಮುಖ್ಯ ಘಟ್ಟ. ಕಲಿಕೆಯ ದಿನಗಳಲ್ಲಿ ವಿದ್ಯಾರ್ಥಿಗಳು, ಅದರಲ್ಲೂ ಪದವಿ ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆಲೋಚಿಸಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಸಲಹೆ ನೀಡಿದರು.
ಮಳೆಗೆ ಭೂ ಕುಸಿತ : ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರದ ಭೂ ವಿಜ್ಞಾನಿಗಳ ತಂಡ ಭೇಟಿ- ಪರಿಶೀಲನೆ
ಚಿಕ್ಕಮಗಳೂರು, ಕಾಫಿ ನಾಡಿನಲ್ಲಿ ಇತ್ತೀಚೆಗೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಹಲವೆಡೆ ಉಂಟಾಗಿದ್ದ ಭೂ ಕುಸಿತದ ಸ್ಥಳಗಳಿಗೆ ಕೇಂದ್ರದ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ಶನಿವಾರ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿತು.
ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಟ್ಟು ಸಮಾಜದ ಸತ್ಪ್ರಜೆಯಾಗಿಸಬೇಕು: ಶ್ರೀನಿವಾಸ್
ತರೀಕೆರೆ, ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಟ್ಟು ಸಮಾಜಕ್ಕೆ ಸತ್ಪ್ರಜೆಯಾಗಲು ಪೋಷಕರು ಸಹಕರಿಸಬೇಕು ಎಂದು ತರೀಕೆರೆ ದಿ ಹಂಗರ್ ಪ್ರಾಜೆಕ್ಟ್ ಅಧಿಕಾರಿ ಶ್ರೀನಿವಾಸ್ ಹೇಳಿದ್ದಾರೆ.
ಪ್ರಕೃತಿಯೇ ಗಾಡ್ಗೀಳ್ ವರದಿ ಜಾರಿ ಮಾಡಿಕೊಳ್ಳುವ ದಿನ ಬರಲಿವೆ
ಶೃಂಗೇರಿ, ಕೇರಳ, ಕರ್ನಾಟಕಗಳಲ್ಲಿ ಭೂಕುಸಿತ, ಗುಡ್ಡ ಕುಸಿತಗಳು, ಅತಿವೃಷ್ಟಿ, ಅನಾವೃಷ್ಟಿ ಉಂಟಾಗುತ್ತಿದ್ದು ಸಾಮಾನ್ಯ ಜನರು ಬಲಿಪಶುವಾಗುತ್ತಿದ್ದರೆ. ಸರ್ಕಾರಿ ಪ್ರಾಯೋಜಿತ ವ್ಯವಸ್ಥೆಗಳು ಷಡ್ಯಂತ್ರ ರೂಪಿಸಿ ಗಾಡ್ಗೀಳ್ ವರದಿಯನ್ನು ಮರೆ ಮಾಚಿಸಿದವು. ಆದರೆ ಪ್ರಕೃತಿಯೇ ಮಾದವ ಗಾಡ್ಗೀಳ ವರದಿ ಜಾರಿ ಮಾಡಿಕೊಳ್ಳುವ ದಿನಗಳು ಬರಲಿವೆ ಎಂದು ಪಶ್ಚಿಮಘಟ್ಟ ಸಂರಕ್ಷಣೆ ಹೋರಾಟ ಸಮಿತಿಯ ನಾಗೇಶ್ ಅಂಗೀರಸ ಹೇಳಿದ್ದಾರೆ.
ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆಯಿಂದ ಏನು ಸಾಧಿಸಿದರು?
ಕಡೂರು, ತಮ್ಮ ಸುದೀರ್ಘ ರಾಜಕಾರಣದಲ್ಲಿ ಒಂದು ಸಣ್ಣ ಕಪ್ಪು ಚುಕ್ಕೆಯೂ ಇಲ್ಲದ ನಮ್ಮ ನಾಯಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಟ್ಟ ಹೆಸರು ತಂದು ಕಾಂಗ್ರೆಸ್ ಸರ್ಕಾರ ಉರುಳಿಸುವ ಹುನ್ನಾರ ಮಾಡಿದ ಬಿಜೆಪಿ- ಜೆಡಿಎಸ್ ನಾಯಕರು ಪಾದಯಾತ್ರೆ ಮಾಡಿ ಎನು ಸಾಧಿಸಿದರು ಎಂದು ಶಾಸಕ ಕೆ.ಎಸ್.ಆನಂದ್ ಲೇವಡಿ ಮಾಡಿದರು.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 502
  • next >
Top Stories
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved