• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವನತಿ ಅಂಚಿನಲ್ಲಿವೆ ಪುರಸಭಾ ವಸತಿ ಗೃಹಗಳು
ಸರ್ಕಾರಿ ನೌಕರರ ಅನುಕೂಲಕ್ಕಾಗಿ ಸರ್ಕಾರ ಅನೇಕ ಯೋಜನೆ ರೂಪಿಸಿ ಜಾರಿಗೆ ತರುತ್ತದೆ. ಆದರೆ ಅದು ಅಧಿಕಾರಿಗಳ ನಿರ್ಲಕ್ಷದಿಂದ ಅಧೋಗತಿ ತಲುಪುತ್ತವೆ ಎನ್ನುವುದಕ್ಕೆ ಸಾಕ್ಷಿಯಾಗಿವೆ ಪುರಸಭಾ ವಸತಿಗೃಹಗಳು.
ಸಂತ್ರಸ್ತ ಮಹಿಳೆಯರ ಭವಿಷ್ಯ ರೂಪಿಸಲು ಸರ್ಕಾರಕ್ಕೆ ನಯನಾ ಮೋಟಮ್ಮ ಪತ್ರ
ಮೂಡಿಗೆರೆ, ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಿಲುಕಿರುವ ಸಂತ್ರಸ್ತೆಯರ ಭವಿಷ್ಯ ಹಾಗೂ ಸಮಾಜದಲ್ಲಿ ಗೌರವವಾಗಿ ಬದುಕು ನಡೆಸುವಂತೆ ಕ್ರಮ ಕೈಗೊಳ್ಳಲು ಶಾಸಕಿ ನಯನಾ ಮೋಟಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಬರಗಾಲದಲ್ಲೂ ಆಸರೆಯಾದ ನಮ್ಮ ನರೇಗಾ ಯೋಜನೆ: ಗಣೇಶ್
ತರೀಕೆರೆಬರಗಾಲದಲ್ಲೂ ಆಸರೆಯಾದ ನಮ್ಮ ನರೇಗಾ ಯೋಜನೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಣೇಶ್ ತಿಳಿಸಿದರು.
ಶ್ರೀ ಸ್ವರ್ಣಾಂಬಾ ದೇವಿಯವರ ತೆಪ್ಪೋತ್ಸವ
ಕಡೂರು ತಾಲೂಕಿನ ಮಲ್ಲೇಶ್ವರದ ಶ್ರೀ ಸ್ವರ್ಣಾಂಬಾ ದೇವಿಯವರ ತೆಪ್ಪೋತ್ಸವದೊಂದಿಗೆ ಏಳು ದಿನಗಳ ಜಾತ್ರಾ ಮಹೋತ್ಸವಕ್ಕೆ ತೆರೆ ಕಂಡಿತು. ಮೂಲಸ್ಥಾನದಲ್ಲಿ ಶ್ರೀ ಅಮ್ಮನವರಿಗೆ ವಿಶೇಷ ಪೂಜೆಗಳು ನಡೆದ ನಂತರ ಸ್ವರ್ಣಾಂಬ ದೇವಿ ಉತ್ಸವ ವಿಗ್ರಹಕ್ಕೆ ಸೇವಂತಿಗೆ, ಮಲ್ಲಿಗೆ,ಕಮಲ, ಕನಕಾಂಬರ ಮುಂತಾದ ಹೂವುಗಳನ್ನು ಬಳಸಿ ಪುಷ್ಪಯಾಗ ನಡೆಸಲಾಯಿತು. ಅಪರೂಪದ ಬುಟ್ಟಿಗಟ್ಟಲೆ ಹೂವುಗಳನ್ನು ಯಾಗಕ್ಕೆ ಬಳಸಲಾಗಿತ್ತು.
ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆ
ಚಿಕ್ಕಮಗಳೂರು, ಬಿಸಿಲಿನ ಝಳದಿಂದ ತತ್ತರಿಸಿದ್ದ ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸೇರಿದಂತೆ ಹಲವೆಡೆ ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು.
ಹರ್ಡೀಕರ್‌ ವ್ಯಕ್ತಿತ್ವದ ಪ್ರಕರಗೊಳಿಸಿತ್ತು ಸ್ವದೇಶಿ ವ್ಯಾಮೋಹ : ಹಂಪಯ್ಯ
ಚಿಕ್ಕಮಗಳೂರು, ದೇಶದ ಚಿಂತನೆ, ಸಂಘಟನೆ, ಹೋರಾಟ, ಸ್ವದೇಶಿ ವ್ಯಾಮೋಹ ಮುಂತಾದ ಭಾವನೆಗಳು ಡಾ. ನಾ.ಸು. ಹರ್ಡೀಕರ್‌ರವರ ವ್ಯಕ್ತಿತ್ವವನ್ನು ಪ್ರಕರಗೊಳಿಸಿದ್ದವು ಎಂದು ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಹಂಪಯ್ಯ ಹೇಳಿದರು.
ಅಬಕಾರಿ ಉಪ ಆಯುಕ್ತರಿಂದ ಮಾನಸಿಕ ಕಿರುಕುಳ : ಕ್ರಮಕ್ಕೆ ಒತ್ತಾಯ
ಚಿಕ್ಕಮಗಳೂರು, ಭ್ರಷ್ಟಚಾರದಲ್ಲಿ ತೊಡಗಿರುವ ಅಬಕಾರಿ ಉಪ ಆಯುಕ್ತರ ಮೇಲೆ ಸೂಕ್ತ ಕ್ರಮ ಕೈಗೊಂಡು ನ್ಯಾಯ ಸಮ್ಮತವಾಗಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಜಿಲ್ಲಾಡಳಿತವನ್ನು ಮಂಗಳವಾರ ಒತ್ತಾಯಿಸಿದೆ.
ಕುಡಿಯುವ ನೀರಿನ ಸಮಸ್ಯೆ: ಡಿಸಿ, ಜಿಪಂ ಸಿಇಒ ಭೇಟಿ
ನರಸಿಂಹರಾಜಪುರ, ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿಯ ಕೊನೋಡಿ ಗ್ರಾಮದ ಬೆಮ್ಮನೆ ಹಾಗೂ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಚಿಬ್ಬಳ್ಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗೋಪಾಲಕೃಷ್ಣ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶೃಂಗೇರಿ: ಗಾಂಧಿಮೈದಾನದ ತ್ಯಾಜ್ಯವೆಲ್ಲ ತುಂಗಾ ನದಿ ಮಡಿಲಿಗೆ
ಶೃಂಗೇರಿ, ಇಲ್ಲಿ ಎಲ್ಲೆಲ್ಲೂ ತ್ಯಾಜ್ಯಗಳ ರಾಶಿ, ಪ್ಲಾಸ್ಟಿಕ್‌, ಕಸಕಡ್ಡಿಗಳು,ಇಡೀ ಪ್ರದೇಶವೇ ತ್ಯಾಜ್ಯಮಯವಾಗಿದೆ. ಸ್ವಚ್ಛತೆ ಎಂಬುದೇ ಕಂಡು ಬರುತ್ತಿಲ್ಲ. ಮಳೆ ಬಂದರೆ ತ್ಯಾಜ್ಯವೆಲ್ಲ ಮಲೆನಾಡ ಜೀವನದಿ ತುಂಗೆ ಒಡಲಿಗೆ ಸೇರುತ್ತದೆ. ದಿನೇ ದಿನೇ ತ್ಯಾಜ್ಯ ಸಂಗ್ರಹ ಹೆಚ್ಚುತ್ತಲೇ ಇದೆ. ಮೈದಾನ ಪ್ರದೇಶವಲ್ಲದೇ ತುಂಗೆ ದಡದುದ್ದಕ್ಕೂ ರಾಶಿ ರಾಶಿ ತ್ಯಾಜ್ಯ ಸಂಗ್ರಹ.
ಕುದುರೆಗುಂಡಿ ಅಪಘಾತ: ಓರ್ವನ ಸಾವು
ಕೊಪ್ಪ, ತಾಲೂಕಿನ ಕುದುರೆಗುಂಡಿಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಕುದುರೆಗುಂಡಿಯ ಬೂತನಜಡ್ಡುವಿನ ಕೂಲಿ ಕಾರ್ಮಿಕ ಕೆರೆಸ್ವಾಮಿ (೫೭) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 414
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved