• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪ ಕಂದಾಯ ಉಪ ಕೇಂದ್ರ: ಘೋಷಣೆ ಕಡತಕ್ಕೆ ಧೂಳು
ಕೊಪ್ಪ ತಾಲೂಕು ಕೇಂದ್ರ ಶೃಂಗೇರಿ ಹಾಗೂ ಎನ್.ಆರ್. ಪುರ ತಾಲೂಕುಗಳ ಮಧ್ಯ ಭಾಗದಲ್ಲಿದೆ. ಪ್ರತಿ ತಾಲೂಕುಗಳಿಗೆ ಅರ್ಧ ಗಂಟೆಯೊಳಗೆ ತಲುಪಬಹುದಾದ ಅಂತರದಲ್ಲಿವೆ.
ಕೊಪ್ಪದಲ್ಲಿ ಕೊಪ್ಪರಿಗೆ ನೀರಿಗೂ ಪರದಾಟ
ಶಾಸಕರ ಕೆಡಿಪಿಯಲ್ಲಿಯೂ ಈ ಕೊಳಕು ನೀರನ್ನು ಪ್ರದರ್ಶಿಸ ಲಾಗಿತ್ತಾದರೂ ಪರಿಹಾರ ಶೂನ್ಯವಾಗಿದೆ ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.
ನಶಿಸುತ್ತಿರುವ ರಂಗಕಲೆ ಜೀವಂತಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಪ್ರೋತ್ಸಾಹಿಸಲಿ
ಕಡೂರು ತಾಲ್ಲೂಕಿನ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ದೇವಸ್ಥಾನದಲ್ಲಿ ನಡೆದ ರಂಗಗೀತೆಗಳ ಪ್ರಸ್ತುತಿ ಕಾರ್ಯಕ್ರಮದಲ್ಲಿ ರಂಗಕರ್ಮಿ ವೈ.ಎಂ,ಪುಟ್ಟಣ್ಣಯ್ಯನವರನ್ನು ಶ್ರೀ ಸ್ವರ್ಣಾಂಬ ದೇವಾಲಯದ ಸಮಿತಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣರವರು ಗೌರವಿಸಿದರು.
ತುಂಗಾನದಿ ದಡದಲ್ಲಿ ತ್ಯಾಜ್ಯ, ಹೂಳು ಹಾಕುತ್ತಿರುವುದಕ್ಕೆ ವಿರೋಧ
ಶೃಂಗೇರಿ, ಪಟ್ಟಣದ ಮೆಸ್ಕಾಂ ಕಚೇರಿ ಎದುರು ಇರುವ ರಾಜಕಾಲುವೆಯಲ್ಲಿರುವ ಹೂಳು, ತ್ಯಾಜ್ಯ ಮಣ್ಣುಗಳನ್ನು ತುಂಗಾ ನದಿ ದಡದಲ್ಲಿ ಹಾಕುತ್ತಿರುವುದನ್ನು ಸಾರ್ವಜನಿಕರು ವಿರೋಧಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ರದ್ದುಪಡಿಸಲು ಆಗ್ರಹ
ಚಿಕ್ಕಮಗಳೂರು, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಬೇಕು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಆಗ್ರಹಿಸಿದ್ದಾರೆ.
ಕಸಾಪ ಸಮ್ಮೇಳನದ ಲೆಕ್ಕಪತ್ರ ಮಂಡನೆ
ಮೂಡಿಗೆರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ತಾಲೂಕಿನಲ್ಲಿ ಆಯೋಜನೆ ಮಾಡಿದ 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡನೆ ಮೂಡಿಗೆರೆ ಜೆ.ಸಿ. ಕ್ಲಬ್ ಆವರಣದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಡಿ.ಎಸ್. ಜಯರಾಂ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.
ನೀರಿನ ಸೆಲೆ ಬತ್ತಿ ಜನ- ಜಾನುವಾರಿಗೆ ಎದುರಾಗಿದೆ ಸಂಕಷ್ಟ
ಕಡೂರು, ಬರಗಾಲದ ಸೆರಗನ್ನು ಹೊದ್ದಿರುವ ಕಡೂರು ತಾಲೂಕಿನ ಅನೇಕ ಗ್ರಾಮಗಳಲ್ಲಿ ನೀರಿನ ಸೆಲೆ ಬತ್ತಿ ಕೆರೆಕಟ್ಟೆಗಳು ಬರಿದಾಗಿ ಜನ- ಜಾನುವಾರುಗಳಿಗೆ ಕುಡಿವ ನೀರಿನ ಸಂಕಷ್ಟ ಎದುರಾಗಿದೆ.
ರಾಗಿ ಖರೀದಿ ಕೇಂದ್ರಗಳಲ್ಲಿ ನಿರೀಕ್ಷೆಗಿಂತ ಕಡಿಮೆ ಪ್ರಮಾಣದ ನೋಂದಣಿ
ಬೀರೂರುಜಿಲ್ಲೆಯ 3 ತಾಲೂಕುಗಳ ವ್ಯಾಪ್ತಿಯ ರಾಗಿ ಖರೀದಿ ಕೇಂದ್ರಗಳಲ್ಲಿ ಈ ವರ್ಷ ನಿರೀಕ್ಷೆಗಿಂತ ಕಡಿಮೆ ಪ್ರಮಾಣದ ರೈತರ ನೋಂದಣಿ ಒಂದೆಡೆಯಾದರೆ, ಸಮರ್ಪಕ ವಾಗಿ ಬೆಳೆ ಕೈ ಸೇರದೆ ರಾಗಿ ಖರೀದಿಯಲ್ಲಿ ನಿರೀಕ್ಷೆಗಿಂತ ಸುಮಾರು 2 ಲಕ್ಷ ಕ್ವಿಂಟಾಲ್ ಕಡಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.ಅಲ್ಲದೆ ಈ ಬಾರಿ ರಾಗಿ ಖರೀದಿ ಪ್ರಕ್ರಿಯೆಯೂ ತಡವಾಗಿ ಆರಂಭವಾಗಿದೆ.
ಸಂಸ್ಕೃತ, ಸಂಸ್ಕೃತಿ ಉಳಿಸುವ ಭಾಷೆ: ಗುಣನಾಥ ಸ್ವಾಮೀಜಿ
ಕೊಪ್ಪ, ದೇವರ ಭಾಷೆಯೆಂದು ಕರೆಯಿಸಿಕೊಳ್ಳುವ ಸಂಸ್ಕೃತದಲ್ಲಿ ವೇದ ಉಪನಿಷತ್‌ಗಳು ಎಲ್ಲವೂ ಇರುವುದರಿಂದ ನಮ್ಮ ಸಂಸ್ಕೃತಿ ಉಳಿಯಲು ಸಂಸ್ಕೃತದಿಂದ ಸಾಧ್ಯ ಎಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಹೆತ್ತ ತಾಯಿ, ಹೊತ್ತ ಭೂಮಿ, ಮಾತೃಭಾಷೆ ಸೇವೆ ಸಲ್ಲಿಸಿ: ಚಂದ್ರಕಲಾ
ಕೊಪ್ಪ, ಸಾಮರಸ್ಯ ಮೂಡಿಸುವ, ಸಮಾಜದ ಸರ್ವಹಿತ ಕಾಪಾಡುವ ಶಕ್ತಿ ಸ್ವಹಿತದಿಂದ ಕೂಡಿದೆ. ಇವು ನಮ್ಮ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಾಗಿವೆ. ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಗರದಿಂದ ಗ್ರಾಮೀಣ ಭಾಗದ ಮನೆಯಂಗಳಕ್ಕೂ ಹೋಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ಕೊಪ್ಪ ತಾಲೂಕು ಕಸಾಪ ಅಧ್ಯಕ್ಷೆ ಎಸ್.ಎನ್. ಚಂದ್ರಕಲಾ ಹೇಳಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved