• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಮಿಶ್ರ ಬೆಳೆ, ಸಾವಯವ ಕೃಷಿಗೆ ಒತ್ತು ನೀಡಬೇಕು: ವರ್ಗೀಸ್ ಕ್ಲೀಟಸ್
ತರೀಕೆರೆ, ರೈತರು ಮಿಶ್ರ ಬೆಳೆಗೆ ಹೆಚ್ಚು ಒತ್ತು ಕೊಟ್ಟು ಸಾವವಯ ಕೃಷಿಗೆ ಉತ್ತೇಜನ ನೀಡಬೇಕು ಎಂದು ಪಟ್ಟಣದ ವಿಕಸನ ಸಂಸ್ಥೆ ಸಂಸ್ಥಾಪಕ ವರ್ಗೀಸ್ ಕ್ಲೀಟಸ್ ಹೇಳಿದ್ದಾರೆ.
ಬೃಹತ್ ಲಾರ್ವಾ ಸಮೀಕ್ಷಾ ಅಭಿಯಾನ-2024
ತರೀಕೆರೆ ಸಮೀಪದ ಬಾವಿಕೆರೆ ಗ್ರಾಮದಲ್ಲಿ ನಡೆದ ಬೃಹತ್ ಲಾರ್ವಾ ಸಮೀಕ್ಷಾ ಅಭಿಯಾನ-2024 ಕಾರ್ಯಕ್ರಮಕ್ಕೆ ಬಾವಿಕೆರೆ ಗ್ರಾ ಪಂ ಅಧ್ಯಕ್ಷೆ ರೂಪ ಚಾಲನೆ ನೀಡಿದರು.
ಶೃಂಗೇರಿ ಕ್ಷೇತ್ರದಲ್ಲಿ 100 ಕೋಟಿಗೂ ಹೆಚ್ಚು ನಷ್ಟ
ನರಸಿಂಹರಾಜಪುರ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿವೃಷ್ಠಿಯಿಂದ ಹಾನಿಗೊಳಗಾದ ಸೇತುವೆಯನ್ನು ಶಾಸಕ ಟಿ.ಡಿ.ರಾಜೇಗೌಡ ಮಂಗಳವಾರ ವೀಕ್ಷಣೆ ಮಾಡಿದರು.
ಸಿಎಂ ಪರ ಇಂದು ಅಹಿಂದ ಪ್ರತಿಭಟನೆ
ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿ.ಬಿ. ನಿಂಗಯ್ಯ ಮಾತನಾಡಿದರು.
ಕೆರೆಗಳ ಒತ್ತುವರಿ ಕಾರ್ಯ ಚುರುಕುಗೊಳಿಸಿ
ಕೆರೆಗಳ ಒತ್ತುವರಿ ತೆರವು ಸಂದರ್ಭದಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಶೀಘ್ರವಾಗಿ ಕಾರ್ಯಾಚರಣೆ ಚುರುಕುಗೊಳಿಸಬೇಕು
ಯಾರಿಗೆ ಒಲಿಯಲಿದೆ ಬೀರೂರು ಪುರಸಭೆ ಅಧ್ಯಕ್ಷ ಪಟ್ಟ?
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷೆ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು
ಜನಾಂದೋಲನಾ ಸಮಾವೇಶದಲ್ಲಿ ಜಿಲ್ಲೆಯ ಸಾವಿರಾರು ಜನ ಭಾಗಿ: ಡಾ. ಕೆ.ಪಿ. ಅಂಶುಮಂತ್
ಚಿಕ್ಕಮಗಳೂರು, ಬಿಜೆಪಿಯವರ ಬಣ್ಣ ಬಯಲಿಗೆಳೆಯಲು ಆ. 9 ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನಾ ಸಮಾವೇಶಕ್ಕೆ ಜಿಲ್ಲೆ ಯಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದ್ದಾರೆ.
ನಿಖರ ವರದಿಗಳಿಂದ ಪತ್ರಿಕೆಗಳು ಜೀವಂತಿಕೆ ಉಳಿಸಿಕೊಂಡಿದೆ: ರಾಜೇಗೌಡ
ಕೊಪ್ಪ, ದೃಶ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳು ಹೆಚ್ಚು ಪ್ರಚಲಿತದಲ್ಲಿರುವ ಈ ದಿನಗಳಲ್ಲಿ ಪತ್ರಿಕೆಗಳು ತನ್ನ ನಿಖರ ವರದಿಗಳಿಂದ ಜೀವಂತಿಕೆ ಉಳಿಸಿಕೊಂಡಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಕಡೂರನ್ನು ಜಿಲ್ಲಾ ಕೇಂದ್ರವಾಗಿಸುವ ಹೋರಾಟ ಆರಂಭ: ಕೆ.ಎಸ್.ಆನಂದ್
ಕಡೂರು, ಬರಪೀಡಿತ ಬಯಲು ಸೀಮೆ ಜನರಿಗೆ ತಾರತಮ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದೆ ಜಿಲ್ಲಾ ಕೇಂದ್ರವಾಗಿದ್ದ ಕಡೂರು ಪಟ್ಟಣವನ್ನು ಮತ್ತೆ ಜಿಲ್ಲಾ ಕೇಂದ್ರ ಮಾಡುವ ಹೋರಾಟಕ್ಕೆ ಇಲ್ಲಿಂದಲೇ ನಾಂದಿ ಹಾಡಲಾಗುತ್ತದೆ ಎಂದು ಶಾಸಕ ಘೋಷಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಾಗಿ ನಿರ್ಣಾಯಕ ಹೋರಾಟ: ಸಿ.ವಿ.ರವಿ
ತರೀಕೆರೆ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಆ.12 ರಿಂದ ನಿರ್ಣಾಯಕ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತೀರ್ಮಾನಿಸಿದೆ ಎಂದು ತರೀಕೆರೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ವಿ.ರವಿ ಹೇಳಿದ್ದಾರೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 502
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved