• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ ತಿಂಗಳಲ್ಲಿ ರಂಭಾಪುರಿ ಶ್ರೀಗಳ ಪ್ರವಾಸ
ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮೇ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರು ತಿಳಿಸಿದ್ದಾರೆ.
ನೃತ್ಯದಿಂದ ಮನಸ್ಸಿಗೆ ನೆಮ್ಮದಿ
ನೃತ್ಯ, ಸಂಗೀತದಂತಹ ಸಾಂಸ್ಕೃತಿಕ ಕಲೆಗಳಿಂದ ಮನಸ್ಸಿಗೆ ಆಹ್ಲಾದ, ನೆಮ್ಮದಿ ದೊರೆಯಲಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್.ಪ್ರೇಮ್‌ಕುಮಾರ್ ಹೇಳಿದರು.
ಸಮುದಾಯ ಭವನದ ಜಾಗ ಒತ್ತುವರಿ ತೆರವಿಗೆ ಆಗ್ರಹ
ನಗರದ ಎಐಟಿ ಕಾಲೇಜು ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣವಾಗುತ್ತಿರುವ ಜಾಗವನ್ನು ಭೂಗಳ್ಳರು ಒತ್ತುವರಿ ಮಾಡಿದ್ದು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಸಮುದಾಯ ಭವನದ ಜಾಗ ಒತ್ತುವರಿ ತೆರವಿಗೆ ಆಗ್ರಹ
ನಗರದ ಎಐಟಿ ಕಾಲೇಜು ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣವಾಗುತ್ತಿರುವ ಜಾಗವನ್ನು ಭೂಗಳ್ಳರು ಒತ್ತುವರಿ ಮಾಡಿದ್ದು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಎಂಎಲ್‌ಎಗಿಂತ ಎಂಪಿ ಚುನಾವಣೆಯಲ್ಲಿ ಕ್ಷೀಣಿಸಿದ ಮತದಾನ
ಕಳೆದ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಬಾರಿ ಮತದಾನದಲ್ಲಿ ಏರಿಕೆ ಕಂಡಿದೆ. ಆದರೆ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ.
ಸಾಮಾಜಿಕ ಪ್ರಜ್ಞೆ ಇರದಿದ್ದರೆ ಸತ್ತಂತೆ: ಅಕ್ಷತಾ
ಸಾಮಾಜಿಕ ಪ್ರಜ್ಞೆಯನ್ನು ಕಳೆದುಕೊಂಡು ಸಮಾಜ ಸತ್ತ ಶವವಿದ್ದಂತೆ. ಜಾಗೃತಿಯನ್ನು ಕಳೆದುಕೊಂಡ ಸಮಾಜ ಸತ್ತ ಶವದ ಗೋರಿಯಿದ್ದಂತೆ ಎಂದು ಹಾವೇರಿ ಸಾಮಾಜಿಕ ಹೋರಾಟಗಾರ್ತಿ ಕೆ.ಸಿ.ಅಕ್ಷತಾ ಹೇಳಿದರು.
ಹಾಸನ ಸಂಸದ ಮಹಿಳಾ ಪೀಡಕನಾಗಿರುವುದು ದುರಂತ
ಜನಸೇವಕ ನಾಗಬೇಕಿದ್ದ ಹಾಸನ ಕ್ಷೇತ್ರದ ಸಂಸದ ಮಹಿಳೆಯರ ಪೀಡಕನಾಗಿರುವುದು ದೇಶದ ದುರಂತ. ಹೆಣ್ಣು, ಸಂಸ್ಕೃತಿ ಎನ್ನುವ ಬಿಜೆಪಿ ಪಕ್ಷದ ನಾಯಕರಿಗೆ ಈ ನೀಚ ಕೃತ್ಯದ ಬಗ್ಗೆ ಮೊದಲೇ ತಿಳಿದಿದ್ದರೂ ಟಿಕೆಟ್ ನೀಡಿರುವುದು ಬಿಜೆಪಿ ಪಕ್ಷದ ನೈತಿಕ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಹೇಳಿದ್ದಾರೆ.
ಬಿಸಿಲ ತಾಪ ಲೆಕ್ಕಿಸದೇ ಶೃಂಗೇರಿಗೆ ಹರಿದು ಬಂದ ಜನಸಾಗರ
ಕಳೆದ ಕೆಲ ದಿನಗಳಿಂದ ಶೃಂಗೇರಿಯಲ್ಲಿ ಸುಡು ಬಿಸಿಲ ವಾತಾವರಣವಿರುವ ನಡುವೆಯೂ ಜನಸಾಗರವೇ ಹರಿದು ಬರುತ್ತಿದೆ.
ಸಂವಿಧಾನ ಭಾರತದ ಪಾಲಿನ ಪವಿತ್ರ ಗ್ರಂಥ : ಸುರೇಶ್‌
ಸಂವಿಧಾನ ಭಾರತದ ಪಾಲಿನ ಪವಿತ್ರ ಗ್ರಂಥ. ಈ ಗ್ರಂಥದ ಮೂಲಕ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತಂದು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಅಂಬೇಡ್ಕರ್ ಜೀವನ ಎಂದು ಸಾಮಾಜಿಕ ಹೋರಾಟಗಾರ ಡಿ.ಸುರೇಶ್ ಹೇಳಿದರು.
ಪುಸ್ತಕ ಸಂಸ್ಕೃತಿಗೆ ಸಿಗದ ಮನ್ನಣೆ: ಸೂರಿ ಶ್ರೀನಿವಾಸ್
ಪುಸ್ತಕ ಸಂಸ್ಕೃತಿಗೆ ಸಿಗಬೇಕಾದ ಮನ್ನಣೆ ಮತ್ತು ಪ್ರೋತ್ಸಾಹ ಸಿಗದಿರುವುದು ವಿಪರ್ಯಾಸದ ಸಂಗತಿ ಎಂದು ಜಿಲ್ಲಾ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪ್ರಧಾನ ಸಂಚಾಲಕ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 413
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved