• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಫಲಿತಾಂಶ: ಸೊರಗಿದ ಬೆಟ್ಟಿಂಗ್ ದಂಧೆ
ಕರಾವಳಿ ಹಾಗೂ ಬೃಹತ್ ನಗರಗಳಿಗೆ ಸೀಮಿತವಾಗಿದ್ದ ಬೆಟ್ಟಿಂಗ್ ದಂಧೆ ಚಿಕ್ಕಮಗಳೂರಿಗೆ ಕಾಲಿಟ್ಟು ಸುಮಾರು ಎರಡು ದಶಕ ಕಳೆದಿದೆ. ಮೊದಲು ಕ್ರಿಕೆಟ್‌ಗೆ ಸಿಮೀತವಾಗಿದ್ದ ಈ ದಂಧೆ ಚುನಾವಣಾ ಫಲಿತಾಂಶದ ಏಳು ಬೀಳುಗಳ ಮೇಲೂ ಕಣ್ಣಿಟ್ಟಿತು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಒಂದರಲ್ಲೇ ಸುಮಾರು 25 ಕೋಟಿ ರುಪಾಯಿ ಕೈ ಬದಲಾವಣೆಯಾಗಿದೆ. ಇದರಲ್ಲಿ ಹೆಚ್ಚಿನ ಮಂದಿ ಹಣ ಕಳೆದುಕೊಂಡವರು ಒಂದೇ ರಾಜಕೀಯ ಪಕ್ಷದ ಮುಖಂಡರು.
ಮೇ 3ರಂದು ಶ್ರೀ ಸ್ವರ್ಣಾಂಬ ದೇವಿ ರಥೋತ್ಸವ
ತಾಲೂಕಿನ ಇತಿಹಾಸ ಪ್ರಸಿದ್ಧ ಮಲ್ಲೇಶ್ವರದ ಶ್ರೀ ಸ್ವರ್ಣಾಂಬ ದೇವಿಯವರ ರಥೋತ್ಸವ ಮೇ 3 ರ ಶುಕ್ರವಾರ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣ ತಿಳಿಸಿದರು.
ಶ್ರದ್ಧಾ ಭಕ್ತಿಯಿಂದ ನಡೆದ ಆಂಜನೇಯ ಸ್ವಾಮಿ ರಥೋತ್ಸವ
ತಾಲೂಕಿನ ಕುಂಕಾನಾಡು ಗ್ರಾಮದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಮಲೆನಾಡ ಹೆಬ್ಬಾಗಿಲು ತರೀಕೆರೆಯಲ್ಲಿ ಕಂಡರಿಯದ ಬಿಸಿಲಿನ ತಾಪ
ಮಲೆನಾಡು ಹೆಬ್ಬಾಗಿಲು ಎಂದೇ ಕರೆಸಿಕೊಳ್ಳುತ್ತಿದ್ದ ತರೀಕೆರೆ ಪಟ್ಟಣದಲ್ಲಿ ಹಿಂದೆಂದೂ ಕಾಣದಷ್ಟು ಮತ್ತು ಈ ಭಾಗದ ಜನರು ಅನುಭವಿಸದಷ್ಟು ಬೇಸಿಗೆ ಬಿಸಿಲಿನ ಧಗೆ, ನೆತ್ತಿ ಸುಡುವಷ್ಟು ತಾಪದಿಂದ ಜನ ಹೈರಾಣಾಗಿದ್ದಾರೆ.
ಸಂವಿಧಾನದಿಂದ ಬದುಕು ಕಟ್ಟಿಕೊಂಡ ದೇಶದ ಜನತೆ
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದ ಕೋಟ್ಯಂತರ ಜನ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಗಿರಿಯಲ್ಲಿ ಮಿನಿ ಬಸ್‌ ಪಲ್ಟಿ: ಓರ್ವ ಬಾಲಕ ಸಾವು
ಬಾಬಾಬುಡನ್‌ ಗಿರಿಯಿಂದ ಮಾಣಿಕ್ಯಧಾರಕ್ಕೆ ಹೋಗುವ ಮಾರ್ಗದಲ್ಲಿ ಮಿನಿ ಬಸ್‌ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಬಾಲಕ ಮೃತಪಟ್ಟಿದ್ದು, ಇತರೆ 30ಕ್ಕೂಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಭಾನುವಾರ ಮಧ್ಯಾಹ್ನ ಸುಮಾರು 3.15ರ ವೇಳೆಗೆ ಸಂಭವಿಸಿದೆ.
ಬರ ಪರಿಹಾರ ಹೇಳಿಕೆಗೆ: ಸಂದೀಪ್‌ ಖಂಡನೆ
ನಾಲ್ಕು ಬಾರಿ ಶಾಸಕರಾಗಿ‌ದ್ದ ಸಿ.ಟಿ.ರವಿ ಹಾಗೂ ಎರಡು ಬಾರಿ ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿದ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಬರ ಪರಿಹಾರ ವಿಷಯವಾಗಿ ನೀಡುತ್ತಿರುವ ಹೇಳಿಕೆಗಳು ನಾಚಿಕೆಗೇಡಿನ ಸಂಗತಿ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್‌ ಹೇಳಿದ್ದಾರೆ.
ಹಳೇ ಪೇಟೆ ಗುತ್ಯಮ್ಮದೇವಿ ದೇಗುಲದಲ್ಲಿ ಮಹಾರಥೋತ್ಸವ
ನರಸಿಂಹರಾಜಪುರ: ಹಳೇ ಪೇಟೆ ಗುತ್ಯಮ್ಮ ದೇವಿ ದೇವಸ್ಥಾನದಲ್ಲಿ ಮಹಾ ರಥೋತ್ಸವ ಶುಕ್ರವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಬೆಳಿಗ್ಗೆ ದುರ್ಗಾಹೋಮ, ಮಧ್ಯಾಹ್ನ ಅಭಿಜನ್‌ ಲಗ್ನದಲ್ಲಿ ಅಮ್ಮನ ರಥೋತ್ಸವ ನಡೆಯಿತು.
ಲೋಕಸಭಾ ಚುನಾವಣೆ: ಈ ಬಾರಿ ಮತದಾನದಲ್ಲಿ ಶೇ. 1.85 ರಷ್ಟು ಹೆಚ್ಚಳ
ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ. 75.02 ರಷ್ಟು ಮತದಾನ ನಡೆದಿದೆ.ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮತದಾನದಲ್ಲಿ ಏರಿಕೆಯಾಗಿದೆ. ಅಂದರೆ, 2019ರಲ್ಲಿ ಶೇ. 73.17 ರಷ್ಟು ಮತದಾನವಾಗಿದ್ದರೆ, 2024ರಲ್ಲಿ ಶೇ. 75.02 ರಷ್ಟು ಮತದಾನವಾಗಿದೆ. ಈ ಬಾರಿ ಶೇ. 1.85 ರಷ್ಟು ಹೆಚ್ಚಾಗಿ ಮತದಾನವಾಗಿದೆ.
ಬೀರೂರು: ಉತ್ಸಾಹದಿಂದ ನಡೆದ ಮತದಾನೋತ್ಸವ
ಕಡೂರು ಕ್ಷೇತ್ರದ ಬೀರೂರು ಹೋಬಳಿಯ ಮತದಾನ ಪ್ರಕ್ರಿಯೆಯಲ್ಲಿ ಆರಂಭದಿಂದಲೂ ಉತ್ಸಾಹದಿಂದಲೇ ಮತದಾರರು ಪಾಲ್ಗೊಂಡಿದ್ದು, ಶಾಂತಿಯುತವಾಗಿ ಮುಕ್ತಾಯಗೊಂಡಿತು.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 413
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved