• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಮಗಳೂರು ಜಿಲ್ಲೆ ಬಂದ್‌ಗೆ ಅನುಮತಿ ಇಲ್ಲ
ಮಂಗಳೂರು ಘಟನೆಯನ್ನು ಖಂಡಿಸಿ ಕೆಲ ಸಂಘಟನೆಗಳು ಸೋಮವಾರ ಚಿಕ್ಕಮಗಳೂರು ಜಿಲ್ಲಾ ಬಂದ್ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿವೆ. ಆದರೆ ಈ ಬಂದ್‌ಗೆ ಜಿಲ್ಲಾಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಅನುಮತಿ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಭಗೀರಥನ ಆದರ್ಶ ನಮಗೆ ದಾರಿದೀಪ ಆಗಬೇಕು: ಪುರಸಭಾಧ್ಯಕ್ಷೆ ವನಿತಮಧು
ಭಾರತೀಯರ ಪಾಲಿಗೆ ಅತಿ ಪವಿತ್ರವೆನಿಸಿದ ದೈವ ಸ್ವರೂಪಿ ಗಂಗೆಯನ್ನು ಕಠಿಣ ಜಪ ತಪದಿಂದ ಭೂಮಿಗೆ ಅವತರಿಸುವಂತೆ ಮಾಡಿದ ಪುಣ್ಯ ಪುರುಷ ಭಗೀರಥ ಮಹರ್ಷಿ. ಅವರ ಆದರ್ಶಗಳು ನಮಗೆ ದಾರಿದೀಪ ಆಗಬೇಕು ಎಂದು ಪುರಸಭಾ ಅಧ್ಯಕ್ಷೆ ವನಿತಮಧು ಬಾವಿಮನೆ ತಿಳಿಸಿದರು.
ಚುನಾವಣೆ ಭರವಸೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮಹೇಶ್
ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಸಾಮಾನ್ಯ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದು ಆವತಿ ಹೋಬಳಿ ಬಿಜೆಪಿ ಅಧ್ಯಕ್ಷ ಕೆರೆಮಕ್ಕಿ ಮಹೇಶ್ ಕಿಡಿಕಾರಿದರು.
ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆ ಸರ್ಕಾರದ ಕರ್ತವ್ಯ: ನಾರಾಯಣ
ಸಮಾಜದ ಕೊಳಕನ್ನು ಹಗಲಿರುಳೆನ್ನದೇ, ಸಾವಿಗೂ ಭಯಪಡದೇ ಶುಚಿಗೊಳಿಸುವ ಕಾರ್ಯದಲ್ಲಿ ನಿರತರಾಗಿರುವ ಪೌರ ಕಾರ್ಮಿಕರ ಬೇಡಿಕೆಯನ್ನು ಈಡೇರಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಪೌರ ಕಾರ್ಮಿಕರ ಮಹಾ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಹೇಳಿದರು.
ಸುಹಾಸ್ ಶೆಟ್ಟಿ ಹತ್ಯೆ : ವಾಹನ ತಪಾಸಣೆ ತೀವ್ರ

  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಲ್ಲಿದೆ.

ಪ್ರತಿ ಮನೆ-ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ: ರತ್ನಮ್ಮ
ಬೀರೂರುಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಪ್ರತಿ ಹಳ್ಳಿಗಳ ಮನೆ-ಮನೆಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಗುತ್ತಿಗೆದಾರರು ಗುಣಮಟ್ಟ ದೊಂದಿಗೆ ನಿಗದಿತ ವೇಳೆಯಲ್ಲಿ ಕಾಮಗಾರಿ ಮುಗಿಸಬೇಕು. ಗ್ರಾಮ ಪಂಚಾಯ್ತಿಯಿಂದ ಎಲ್ಲಾ ರೀತಿ ಸಹಕಾರ ನೀಡುತ್ತೇನೆ ಎಂದು ಬಳ್ಳಿಗನೂರು ಗ್ರಾ.ಪಂ.ಅಧ್ಯಕ್ಷೆ ರತ್ಮಮ್ಮ ಹೇಳಿದರು
ಹಿಂದೂಗಳ ಹತ್ಯೆ ಖಂಡಿಸಿ ಆಲ್ದೂರು ಬಂದ್‌
ಆಲ್ದೂರು: ಕಾಶ್ಮೀರದ ಪಹಲ್ಗಾಮ್‌ ದಾಳಿ ಹಾಗೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಖಂಡಿಸಿ ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಆಲ್ದೂರು ಪಟ್ಟಣವನ್ನು ಸಂಪೂರ್ಣ ಬಂದ್‌ ಮಾಡಲಾಗಿತ್ತು.
ಶ್ರೀ ಶಂಕರರ ಜ್ಞಾನ, ಪರಿಶ್ರಮಕ್ಕೆ ಜಗತ್ತು ತಲೆಬಾಗುತ್ತದೆ : ಕೋಟಾ ಶ್ರೀನಿವಾಸ ಪೂಜಾರಿ
ಚಿಕ್ಕಮಗಳೂರುತಮ್ಮ ಜೀವಿತದ ಅಲ್ಪಾವಧಿಯಲ್ಲಿ ಸಾಧನೆ ಮಾಡಿದ ಶ್ರೀ ಶಂಕರಾಚಾರ್ಯರ ತತ್ತ್ವ, ನಿಷ್ಠೆ, ಅಪಾರ ಜ್ಞಾನ, ಪರಿಶ್ರಮಕ್ಕೆ ಜಗತ್ತು ಇಂದಿಗೂ ತಲೆ ಬಾಗುತ್ತದೆ ಎಂದು ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಕರ್ನಾಟಕ ಲೇಖಕಿಯರ ಸಂಘದ ಚಿಕ್ಕಮಗಳೂರು ಘಟಕಕ್ಕೆ ವೈಷ್ಣವಿ ಎನ್.ರಾವ್ ಅಧ್ಯಕ್ಷೆ
ಚಿಕ್ಕಮಗಳೂರು, ಕರ್ನಾಟಕ ಲೇಖಕಿಯರ ಸಂಘದ ಚಿಕ್ಕಮಗಳೂರು ತಾಲೂಕು ಘಟಕದ ಅಧ್ಯಕ್ಷೆಯಾಗಿ ನಗರದ ಕಲ್ಕಟ್ಟೆ ಪುಸ್ತಕದ ಮನೆಯ ಯುವ ಸಾಹಿತಿ, ಲೇಖಕಿ ವೈಷ್ಣವಿ ಎನ್.ರಾವ್‌ ಅವರನ್ನು ಜಿಲ್ಲಾಧ್ಯಕ್ಷೆ ಶೃತಿ ಅಜ್ಜಂಪುರ ನೇಮಕ ಮಾಡಿದ್ದಾರೆ.
ಗ್ರಾಮ್ ಸಡಕ್ ಯೋಜನೆ ಕಾಮಗಾರಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಕೋಟಾ
ಚಿಕ್ಕಮಗಳೂರುಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆ ನಾಲ್ಕನೇ ಹಂತದ ಕಾಮಗಾರಿಗೆ ಒಂದಿಷ್ಟು ಬೇಡಿಕೆಗಳನ್ನು ಪಂಚಾಯತ್‌ರಾಜ್ ಇಲಾಖೆ ಮುಖಾಂತರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 437
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved