• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯರಿಗೆ ದೇಶ ಭಕ್ತಿ ಮೂಡಬೇಕು: ಪ್ರಮೋದ್ ಮುತಾಲಿಕ್
ಈ ದೇಶದ ಪ್ರತಿಯೊಬ್ಬ ಭಾರತೀಯರಿಗೆ ದೇಶದ ಮೇಲೆ ಭಕ್ತಿ ಮೂಡಿದಾಗ ಮಾತ್ರ ನಮ್ಮ ದೇಶ ಇತರ ರಾಷ್ಟ್ರಕ್ಕಿಂತ ಬಲಿಷ್ಠಗೊಳ್ಳಲು ಸಾಧ್ಯ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋಧ್ ಮುತಾಲಿಕ್ ಹೇಳಿದರು.
ಪರ್ತಕರ್ತರು ಸಾಂಘಿಕ ಶಕ್ತಿಯಾಗಿ ದುಡಿಯಬೇಕು: ಶಿವಾನಂದ ತಗಡೂರು
ಪತ್ರಕರ್ತರು ನಾವೆಲ್ಲಾ ಸೌಹಾರ್ದಯುತವಾಗಿ ಮತ್ತು ಸಾಂಘಿಕ ಶಕ್ತಿಯಾಗಿ ಕೆಲಸ ಮಾಡೋಣ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು ಶಿವಾನಂದ ತಗಡೂರು ಹೇಳಿದರು.
ಜನರ ನೋವು ನಲಿವನ್ನು ಸರ್ಕಾರಕ್ಕೆ ಮುಟ್ಟಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ: ಡಾ.ವೀರ ಸೋಮೇಶ್ವರ ಸ್ವಾಮೀಜಿ
ನರಸಿಂಹರಾಜಪುರಜನರ ನೋವು, ನಲಿವುಗಳನ್ನು ಪತ್ರಿಕೆಗಳ ಮೂಲಕ ಸರ್ಕಾರಕ್ಕೆ ಮುಟ್ಟಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.
ಅಜ್ಜಂಪುರ ಪಪಂನಲ್ಲಿ ಎಎಪಿ ಅಭ್ಯರ್ಥಿ ಸ್ಪರ್ಧೆ: ಹೇಮಂತ್ ಕುಮಾರ್
ಅಜ್ಜಂಪುರಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲೂ ಆಮ್ ಆದ್ಮಿ ಅಭ್ಯರ್ಥಿಗಳನ್ನು ಸೂಚಿಸುವ ಗುರಿ ಹೊಂದಿದ್ದು ಅದಕ್ಕಾಗಿ ಅಜ್ಜಂಪುರದ ಹೃದಯ ಭಾಗದಲ್ಲಿ ಪಕ್ಷದ ಕಚೇರಿ ತೆರೆದಿದ್ದೇವೆ ಎಂದು ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್ ತಿಳಿಸಿದರು.
ಕಾಡಾನೆ ದಾಳಿ: ಬಾಳೆಹೊನ್ನೂರು-ಖಾಂಡ್ಯ ಸಂಪೂರ್ಣ ಬಂದ್
ಬಾಳೆಹೊನ್ನೂರು, ಐದು ದಿನಗಳ ಅಂತರದಲ್ಲಿ ಕಾಡಾನೆ ಇಬ್ಬರನ್ನು ತುಳಿದು ಸಾಯಿಸಿದ ಘಟನೆ ನಡೆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು, ರೈತರು ಸೋಮವಾರ ಘಟನೆ ಖಂಡಿಸಿ ಬಾಳೆಹೊನ್ನೂರು ಹಾಗೂ ಖಾಂಡ್ಯ ಹೋಬಳಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.
ಬಾಳೆಹೊನ್ನೂರಲ್ಲಿ ಇಬ್ಬರ ಸಾವಿಗೆ ಕಾರಣವಾದ ಪುಂಡಾನೆಗಳ ಸೆರೆಗೆ ಆದೇಶ
ಚಿಕ್ಕಮಗಳೂರು, ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ನೆರವು ಪಡೆದು ಆನೆ ಗಳನ್ನು ಕಾಡಿಗೆ ಮರಳಿಸಬೇಕು. ಪುಂಡಾನೆ ಇದ್ದರೆ ಸೆರೆ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಆದೇಶ ಹೊರಡಿಸಿದ್ದಾರೆ.
ಪುಣ್ಯ ಕ್ಷೇತ್ರಗಳು ಸಮಾಜ ಸೇವಾ ಕಾರ್ಯ ಅಳವಡಿಸಿಕೊಳ್ಳಬೇಕು: ನಯನಾ ಮೋಟಮ್ಮ
ಕಳಸಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯ ಖಾಸಗಿ ದೇವಾಲಯವಾಗಿದ್ದರೂ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಕೊಂಡಿರುವುದು ಹೆಮ್ಮೆಯ ಸಂಗತಿ. ಶ್ರೀಕ್ಷೇತ್ರ ಹೊರನಾಡಿನ ಧರ್ಮ ಕರ್ತರು 1992 ರಿಂದಲೂ ಜಾರಿಗೆ ತಂದಿರುವ ವಿವಿಧ ಯೋಜನೆಗಳು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು. ಇಂತಹ ಧಾರ್ಮಿಕ ಕಾರ್ಯವನ್ನು ಇತರೆ ಪುಣ್ಯ ಕ್ಷೇತ್ರಗಳು ಅಳವಡಿಸಿಕೊಂಡಲ್ಲಿ ಸರ್ಕಾರದ ಹೊರೆ ಇಳಿಸಿದಂತಾಗುತ್ತದೆ ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಹೇಳಿದರು.
ಜೀವನದ ಸಾಧನೆಗೆ ದೊಡ್ಡ ಗುರಿ ಇರಬೇಕು: ಜಿ.ಎಚ್.ಶ್ರೀನಿವಾಸ್
ತರೀಕೆರೆ, ಛಲ, ಗುರಿ ಮತ್ತು ಮಾರ್ಗದರ್ಶನದೊಂದಿಗೆ ಜೀವನದ ಸಾಧನೆಗೆ ದೊಡ್ಡ ಗುರಿ ಇರಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಗಡಿರಕ್ಷಿಸಿದ ಹೆಮ್ಮೆಯ ಸೇನಾನಿ ಶುಕುರ್ ಅಹಮ್ಮದ್: ಅಂಬರೀಷ
ಕೊಪ್ಪ, ಗಡಿರಕ್ಷಣೆಯ ಕಾಯಕವನ್ನು ತ್ರಿಕರಣಪೂರ್ವಕ ನಿರ್ವಹಿಸಿದ ಹೆಮ್ಮೆಯ ಸೇನಾನಿ ಶುಕುರ್ ಅಹಮ್ಮದ್ ಅವರು ನಮ್ಮ ಭಂಡಿಗಡಿ ಗ್ರಾಮದವರು ಎನ್ನುವುದು ಹೆಮ್ಮೆಯ ವಿಚಾರ ಎಂದು ಭಂಡಿಗಡಿ ಜೀವನ ಚೇತನ ವೇದಿಕೆ ಅಧ್ಯಕ್ಷ ವೈದ್ಯ ಬಿ.ಆರ್. ಅಂಬರೀಷ ಹೇಳಿದರು.
ಅಲ್ಪಮಾನವನಿಗೆ ವಿಶ್ವಮಾನವನಾಗಿಸುವ ಶಕ್ತಿ ರೋಟರಿಗಿದೆ: ಡಾ. ಜೆ.ಪಿ.ಕೃಷ್ಣೇ ಗೌಡ
ಚಿಕ್ಕಮಗಳೂರುಅಲ್ಪಮಾನವನಿಗೆ ವಿಶ್ವಮಾನವನಾಗಿಸುವ ಸಾಮರ್ಥ್ಯ ರೋಟರಿಗಿದೆ. ಸಮಾಜದಲ್ಲಿ ಸ್ವಾರ್ಥವಿಲ್ಲದೇ ಸೇವಾಮನೋಭಾವ ಹಾಗೂ ಶಾಂತಿಮಂತ್ರದೊಂದಿಗೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ರೋಟರಿ ಸಾಮಾಜಿಕ ಕಾರ್ಯದಲ್ಲಿ ತಲ್ಲೀನವಾಗಿದೆ ಎಂದು ಹಿರಿಯ ವೈದ್ಯ ಡಾ. ಜೆ.ಪಿ.ಕೃಷ್ಣೇ ಗೌಡ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 498
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved